Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. "ಬದುಕಲು ಮಳೆನೀರನ್ನು ಕುಡಿದೆವು, ದಾರಿ...

"ಬದುಕಲು ಮಳೆನೀರನ್ನು ಕುಡಿದೆವು, ದಾರಿ ಅಗೆಯಲು ಆರಂಭಿಸಿದೆವು"

ಗುಹೆಯೊಳಗಿನ ಅನುಭವಗಳನ್ನು ತೆರೆದಿಟ್ಟ ಥಾಯ್ ಬಾಲಕರು

ವಾರ್ತಾಭಾರತಿವಾರ್ತಾಭಾರತಿ18 July 2018 8:11 PM IST
share
ಬದುಕಲು ಮಳೆನೀರನ್ನು ಕುಡಿದೆವು, ದಾರಿ ಅಗೆಯಲು ಆರಂಭಿಸಿದೆವು

ಥಾಯ್ ಲ್ಯಾಂಡ್, ಜು.18: ಥಾಯ್ ಲ್ಯಾಂಡ್ ನ ಗುಹೆಯೊಂದರಲ್ಲಿ ಸಿಲುಕಿದ್ದ 12 ಫುಟ್ಬಾಲ್ ಆಟಗಾರರು ಹಾಗು ಕೋಚ್ ನ ರಕ್ಷಣಾ ಕಾರ್ಯದ ಕಡೆಗೆ ಇಡೀ ವಿಶ್ವವೇ ತಿರುಗಿ ನೋಡಿತ್ತು. ಗುಹೆಯೊಳಗಿದ್ದ ಎಲ್ಲರೂ ಸುರಕ್ಷಿತವಾಗಿ ಹೊರಬರಬೇಕೆಂದು ಎಲ್ಲಾ ಧರ್ಮಗಳ ಜನರು ಜಗತ್ತಿನಾದ್ಯಂತ ಪ್ರಾರ್ಥಿಸಿದ್ದರು.

ಇದೀಗ ಗುಹೆಯಿಂದ ಸುರಕ್ಷಿತವಾಗಿ ಹೊರಬಂದ ಮಕ್ಕಳು ಆಸ್ಪತ್ರೆಯಿಂದಲೂ ಬಿಡುಗಡೆಯಾಗಿದ್ದಾರೆ. ಈ ಬಗ್ಗೆ ಮಾತನಾಡುವ ಒಬ್ಬ ಬಾಲಕ ರಕ್ಷಣಾ ತಂಡಕ್ಕೆ ನಾವು ಸಿಕ್ಕಿದ ಆ ಕ್ಷಣ 'ಪವಾಡ'ದಂತಿತ್ತು ಎನ್ನುತ್ತಾನೆ.

"ರಕ್ಷಣಾ ತಂಡಕ್ಕೆ ಕಾದುಕುಳಿತರೆ ನಾವು ಹೊರಕ್ಕೆ ಹೋಗುವುದು ಅಸಾಧ್ಯ ಎಂದು ತಿಳಿದ ನಂತರ ನಾವೇ ದಾರಿಯನ್ನು ಅಗೆಯಲು ಆರಂಭಿಸಿದ್ದೆವು" ಎಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೋಚ್ ಎಕ್ಕಪೋಲ್ ಚಂಟವೋಂಗ್ ಹೇಳುತ್ತಾರೆ. "ಬದುಕುವುದಕ್ಕಾಗಿ ಬಂಡೆಯಿಂದ ಬೀಳುತ್ತಿದ್ದ ಮಳೆ ನೀರನ್ನೂ ಕುಡಿದಿದ್ದೇವೆ" ಎಂದು ಓರ್ವ ಬಾಲಕ ಹೇಳಿದ್ದಾನೆ.

ಆಸ್ಪತ್ರೆಯಿಂದ ಬಿಡುಗಡೆಗೊಂಡ ಬಾಲಕರನ್ನು ಸಂಬಂಧಿಕರು, ಗೆಳೆಯರು ಸ್ವಾಗತಿಸಿದರು. ಥಾಯ್ ನಗರಾದ್ಯಂತ "ಬ್ರಿಂಗಿಂಗ್ ದ ವೈಲ್ಡ್ ಬೋರ್ಸ್ ಹೋಮ್" ಎನ್ನುವ ಬ್ಯಾನರ್ ಗಳನ್ನು ಹಾಕಲಾಗಿದೆ (ವೈಲ್ಡ್ ಬೋರ್ಸ್ ಎನ್ನುವುದು ಬಾಲಕರ ತಂಡದ ಹೆಸರು).

ನಿಯಂತ್ರಿತ ಪರಿಸ್ಥಿತಿಯಲ್ಲಿ ಪತ್ರಿಕಾಗೋಷ್ಠಿ!

ಅನುಚಿತ ಪ್ರಶ್ನೆಗಳು 18 ದಿನಗಳ ಗುಹೆ ವಾಸದಿಂದ ಈಗಾಗಲೇ ಒತ್ತಡಕ್ಕೆ ಸಿಲುಕಿರುವ ಬಾಲಕರ ಮೇಲೆ ದುಷ್ಪರಿಣಾಮ ಬೀರುವ ಸಾಧ್ಯತೆ ಇದೆ ಎಂಬುದಾಗಿ ಪರಿಣತರು ಎಚ್ಚರಿಸಿರುವ ಹಿನ್ನೆಲೆಯಲ್ಲಿ, ಅತ್ಯಂತ ನಿಯಂತ್ರಿತ ಪರಿಸ್ಥಿತಿಯಲ್ಲಿ ಪತ್ರಿಕಾಗೋಷ್ಠಿಯನ್ನು ಏರ್ಪಡಿಸಲಾಗಿತ್ತು.

ಪ್ರಶ್ನೆಗಳನ್ನು ಮೊದಲೇ ಕಳುಹಿಸಿಕೊಡುವಂತೆ ಪತ್ರಕರ್ತರಿಗೆ ಸೂಚಿಸಲಾಗಿತ್ತು.

ಅದೂ ಅಲ್ಲದೆ, ಇನ್ನು ಕನಿಷ್ಠ ಒಂದು ತಿಂಗಳವರೆಗೆ ಬಾಲಕರು ಪತ್ರಕರ್ತರ ಸಂಪರ್ಕಕ್ಕೆ ಬಾರದಂತೆ ನೋಡಿಕೊಳ್ಳುವಂತೆ ಹೆತ್ತವರಿಗೆ ಸೂಚಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X