Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕೊಣಾಜೆ : ಐಫೋನ್ ಹಿಂದಿರುಗಿಸಿ...

ಕೊಣಾಜೆ : ಐಫೋನ್ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ಬಸ್ ಕಂಡಕ್ಟರ್

ಭಾರತೀಯರ ಪ್ರಾಮಾಣಿಕತೆಗೆ ಅಫ್ಘಾನ್ ವಿದ್ಯಾರ್ಥಿಯ ಮೆಚ್ಚುಗೆ

ವಾರ್ತಾಭಾರತಿವಾರ್ತಾಭಾರತಿ19 July 2018 9:36 PM IST
share
ಕೊಣಾಜೆ : ಐಫೋನ್ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ಬಸ್ ಕಂಡಕ್ಟರ್

ಕೊಣಾಜೆ,ಜು.20: ಮಂಗಳೂರು ವಿಶ್ವವಿದ್ಯಾನಿಲಯಲ್ಲಿ ಪದವಿ ವ್ಯಾಸಾಂಗ ಮಾಡುತ್ತಿರುವ ಅಫ್ಘಾನ್ ಮೂಲದ ವಿದೇಶಿ ವಿದ್ಯಾರ್ಥಿಯೋರ್ವ ಬಸ್‍ನಲ್ಲಿ ತೆರಳುತ್ತಿದ್ದಾಗ ಐಫೋನ್ ಮೊಬೈಲ್ ಕಳೆದುಕೊಂಡಿದ್ದು, ಕಳೆದುಕೊಂಡಿದ್ದ ಐಫೋನನ್ನು ಬಸ್‍ನ ಕಂಡೆಕ್ಟರ್ ಒಬ್ಬರು ವಿದ್ಯಾರ್ಥಿಯ ವಿಳಾಸ ಪತ್ತೆ ಹಚ್ಚಿ ಆತನಿಗೆ ಮರಳಿಸಿ ಪ್ರಾಮಾಣಿಕತೆ ಮೆರೆದಿದ್ದಾರೆ. ಈ ಸಂದರ್ಭದಲ್ಲಿ ವಿದೇಶಿ ವಿದ್ಯಾರ್ಥಿ ಭಾರತೀಯ ಪ್ರಾಮಾಣಿಕತೆಗೆ ಮೆಚ್ಚುಗೆ ವ್ಯಕ್ತಪಡಿಸಿ, ಭಾರತೀಯರ ಮೇಲಿನ ವಿಶ್ವಾಸವನ್ನು ಹೆಚ್ಚಿಸಿದೆ ಎಂದಿದ್ದಾನೆ. 

ಮೂಲತ: ಅಪಘಾನಿಸ್ತಾನದ ಮಿರ್ ಖಾಸೇಂ ನಿವಾಸಿ ಸದ್ದಾಂ ಮುಕ್ರೇಷಿ ಎಂಬಾತ ಕೊಣಾಜೆಯ ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಪದವಿ ವ್ಯಾಸಾಂಗ ಮಾಡುತ್ತಿದ್ದಾನೆ.  

ಬುಧವಾರ ಕಾಲೇಜು ಮುಗಿಸಿ ದೇರಳಕಟ್ಟೆಯಲ್ಲಿರುವ ವಿದ್ಯಾರ್ಥಿ ನಿಲಯಕ್ಕೆ ವಾಪಸ್ಸಾಗುವ ವೇಳೆ ಕಿಸೆಯಲ್ಲಿದ್ದ ಐಫೋನ್ ಮೊಬೈಲ್ ಕಳೆದುಹೋಗಿತ್ತು.  ಅದಕ್ಕಾಗಿ ವಸತಿ ನಿಲಯದ ಸಿಸಿಟಿವಿ, ಕಾಲೇಜಿನ ಆಸುಪಾಸು ವಿವಿದೆಡೆ ಹುಡುಕಾಟ ನಡೆಸಿದರೂ ಪತ್ತೆಯಾಗಿರಲಿಲ್ಲ. 

ಮೊಬೈಲ್ ಬಸ್ ನಿರ್ವಾಹಕನಿಗೆ ಸಿಕ್ಕಿತ್ತು:
ಬುಧವಾರದಂದು ಕೊಣಾಜೆಯಿಂದ ಮಂಗಳೂರಿಗೆ ಸಂಚರಿಸುವಾಗ ಬಸ್ ನಿರ್ವಾಹಕ ನಾರಾಯಣರಿಗೆ ಬಸ್ಸಿನಲ್ಲಿ ಐಫೋನ್ ಮೊಬೈಲ್ ದೊರೆತಿತ್ತು. ಮೊಬೈಲಿಗೆ ಕರೆ ಬಂದರೆ ತಿಳಿಸಿ ಅವರಿಗೆ ವಾಪಸ್ಸು ಕೊಡುವ ನಿರ್ಧಾರ ಮಾಡಿದ್ದರು. ಆದರೆ ಗಂಟೆಗಳಾದರೂ ಕರೆ ಬಂದಿರಲಿಲ್ಲ. ಇನ್ನು ಪೊಲೀಸರಿಗೆ ಮೊಬೈಲನ್ನು ಗುರುವಾರ ಬೆಳಿಗ್ಗೆ ನೀಡುವುದಾಗಿ ತಿಳಿದುಕೊಂಡ ನಿರ್ವಾಹಕರಿಗೆ ಮೊಬೈಲಿನ ಕವರಿನ ಒಳಗಡೆ ರಶೀದಿಯೊಂದು ಪತ್ತೆಯಾಗಿತ್ತು. ಅದು ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಚಲನ್ ಕಟ್ಟಿದ ರಶೀದಿಯಾಗಿತ್ತು. ಅದರ ಬೆನ್ನು ಹಿಡಿದ  ನಿರ್ವಾಹಕ ನಾರಾಯಣ ಅವರಿಗೆ ಆತ ಕೊಣಾಜೆ ಮಂಗಳೂರು ವಿ.ವಿ ವಿದ್ಯಾರ್ಥಿಯಾಗಿರುವುದಾಗಿ ತಿಳಿದುಬಂತು. ಖುದ್ದು ತಾವೇ ಕೊಣಾಜೆಯ ಆಡಳಿತ ಸೌಧಕ್ಕೆ ತೆರಳಿ ಅಲ್ಲಿನ ಅಧಿಕಾರಿಗಳಲ್ಲಿ ವಿಚಾರಿಸಿ ಆತನಿಗೆ ಮೊಬೈಲನ್ನು ನೀಡಿದರು.

ಭಾರತೀಯರು ಪ್ರಾಮಾಣಿಕರೆಂದ ಅಫ್ಘಾನ್ ವಿದ್ಯಾರ್ಥಿ:
ಕಳೆದು ಕೊಂಡಿದ್ದ ಐಫೋನ್ ಮತ್ತೆ ಸಿಕ್ಕಿದಾಗ ಬಹಳ ಸಂತಸ ಪಟ್ಟ ಅಫ್ಘಾನ್ ವಿದ್ಯಾರ್ಥಿ, ಭಾರತೀಯರೆಲ್ಲರೂ ಒಳ್ಳೆಯವರು ಪ್ರಾಮಾಣಿಕರೆನ್ನುವ ವಿಶ್ವಾಸವಿದೆ.  ಐಫೋನ್ ಕಳೆದುಕೊಂಡು ಚಿಂತಿತನಾಗಿದ್ದೆ.  ಬಸ್ಸಿನಲ್ಲಿ ಕಳೆದುಕೊಂಡಿರುವ ಐಫೋನ್ ಮೊಬೈಲನ್ನು ಹಿಂತಿರುಗಿಸಿದ ಬಸ್ಸು ನಿರ್ವಾಹಕರ ಪ್ರಾಮಾಣಿಕತನ ನನ್ನನ್ನು ಭಾರತೀಯರ ಮೇಲಿನ ಪ್ರೀತಿಯನ್ನು ಹಾಗೂ ವಿಶ್ವಾಸವನ್ನು ಇನ್ನಷ್ಟು ಹೆಚ್ಚಿಸಿದೆ, ಬಸ್ ನಿರ್ವಾಹಕ ನಾರಾಯಣರಿಗೆ ನಾನು ಕೃತಜ್ಞನಾಗಿದ್ದೇನೆ ಎಂದಿದ್ದಾನೆ. 
- ಮಿರ್ ಖಾಸೇಂ, ವಿದೇಶಿ ವಿದ್ಯಾರ್ಥಿ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X