Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸ್ವಾಮೀಜಿ ಸಾವಿನ ಕುರಿತು ಸಮಗ್ರ...

ಸ್ವಾಮೀಜಿ ಸಾವಿನ ಕುರಿತು ಸಮಗ್ರ ತನಿಖೆಯಾಗಲಿ : ಶಿರೂರುಶ್ರೀ ವಕೀಲ ರವಿಕಿರಣ ಮುರ್ಡೇಶ್ವರ ಒತ್ತಾಯ

ವಾರ್ತಾಭಾರತಿವಾರ್ತಾಭಾರತಿ19 July 2018 11:15 PM IST
share
ಸ್ವಾಮೀಜಿ ಸಾವಿನ ಕುರಿತು ಸಮಗ್ರ ತನಿಖೆಯಾಗಲಿ : ಶಿರೂರುಶ್ರೀ ವಕೀಲ ರವಿಕಿರಣ ಮುರ್ಡೇಶ್ವರ ಒತ್ತಾಯ

ಉಡುಪಿ, ಜು.19: ಶಿರೂರು ಮಠದ ಶ್ರೀಲಕ್ಷ್ಮೀವರ ತೀರ್ಥ ಶ್ರೀಪಾದರದು ಸಹಜ ಸಾವಲ್ಲ. ಅಸಹಜ ಸಾವು ಎಂದು ದೂರು ದಾಖಲಾಗಿರುವುದರಿಂದ ಹಾಗೂ ಅವರಿಗೆ ವಿಷ ಪ್ರಾಶನವಾಗಿದೆ ಎಂದು ಕೆಎಂಸಿಯ ವೈದ್ಯರು ತಿಳಿಸಿರುವುದರಿಂದ ಸ್ವಾಮೀಜಿ ಅವರ ಸಾವಿನ ಕುರಿತು ಸಮಗ್ರ ತನಿಖೆಯಾಗಲೇ ಬೇಕು ಎಂದು ಅವರ ವಕೀಲರಾದ ಕುಂದಾಪುರದ ರವಿಕಿರಣ ಮುರ್ಡೇಶ್ವರ ಒತ್ತಾಯಿಸಿದ್ದಾರೆ.

ಪತ್ರಿಕೆಯೊಂದಿಗೆ ಮಾತನಾಡಿದ ಅವರು, ನಾನು ಸ್ವಾಮೀಜಿಗಳ ವಿರುದ್ಧ ಕೇಸು ದಾಖಲಿಸಿದರೆ, ನನ್ನ ಜೀವಕ್ಕೆ ಖಂಡಿತ ಅಪಾಯವಿರುತ್ತದೆ ಎಂದು ನನ್ನೊಂದಿಗೆ ಮಾತನಾಡುತ್ತಾ ತಿಳಿಸಿದ್ದರು ಎಂದವರು ಹೇಳಿದರು.

ತನ್ನ ಪಟ್ಟದ ದೇವರನ್ನು ವಾಪಾಸು ಪಡೆಯಲು ಶಿರೂರು ಶ್ರೀಗಳು ಪರ್ಯಾಯ ಪಲಿಮಾರುಶ್ರೀಗಳ ವಿರುದ್ಧ ಉಡುಪಿ ನ್ಯಾಯಾಲಯದಲ್ಲಿ ನಿನ್ನೆ ಕೇಸು ದಾಖಲಿಸಲು ತಿಳಿಸಿದ್ದರು. ನಾನು ನಿನ್ನೆ ಮೊಕದ್ದಮೆ ದಾಖಲಿಸಲು ಎಲ್ಲಾ ಸಿದ್ಧತೆ ನಡೆಸಿದ್ದೆ. ಆದರೆ ಅವರು ಅಸೌಖ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದರಿಂದ ಅದನ್ನು ದಾಖಲಿಸಿರಲಿಲ್ಲ ಎಂದವರು ವಿವರಿಸಿದರು.

ಪಲಿಮಾರು ಶ್ರೀಗಳು ಈಗ ಪರ್ಯಾಯ ಪೀಠದಲ್ಲಿರುವುದರಿಂದ, ಮಠದ ಉಸ್ತುವಾರಿ ಅವರಾಗಿರುವುದರಿಂದ ತನ್ನ ಪಟ್ಟದ ದೇವರನ್ನು ಹಿಂದಿರುಗಿಸದೇ ನಂಬಿಕೆದ್ರೋಹ ಮಾಡಿರುವುದರಿಂದ ತಾಂತ್ರಿಕ ಕಾರಣಗಳಿಗಾಗಿ ಅವರ ವಿರುದ್ಧ ಮಾತ್ರ ಕ್ರಿಮಿನಲ್ ಮೊಕದ್ದಮೆ ಹೂಡಲು ನಿರ್ಧರಿಸಲಾಗಿತ್ತು ಎಂದು ಮುರ್ಡೇಶ್ವರ ತಿಳಿಸಿದರು.

ಶ್ರೀಲಕ್ಷ್ಮೀವರ ತೀರ್ಥರು ಕಳೆದ ತಿಂಗಳು 28ಕ್ಕೆ ಕುಂದಾಪುರದ ನನ್ನ ಕಚೇರಿಗೆ ಆಗಮಿಸಿ ಕೇಸಿನ ಕುರಿತಂತೆ ಎರಡು ಗಂಟೆಗಳ ಕಾಲ ಚರ್ಚಿಸಿದ್ದರು. ಈ ಸಂದರ್ಭದಲ್ಲಿ ಅಷ್ಟಮಠಗಳ ಉಳಿದ ಸ್ವಾಮೀಜಿಗಳ ವಿರುದ್ಧ ಇರುವ ಭಿನ್ನಾಭಿಪ್ರಾಯಗಳ ಕುರಿತು ವಿಸ್ತೃತವಾಗಿ ಮಾತನಾಡಿದ್ದರು. ಆಗ ಅವರು ನ್ಯಾಯಾಲಯದಲ್ಲಿ ಕೇಸು ದಾಖಲಿಸುವುದರಿಂದ ತನಗೆ ಜೀವ ಬೆದರಿಕೆ ಬರಬಹುದು ಎಂಬ ಸಂಶಯ ವ್ಯಕ್ತಪಡಿಸಿದ್ದರು ಎಂದರು.

ಪಟ್ಟದ ದೇವರು ವಿಠಲ ದೇವರು ತನ್ನ ಮಠಕ್ಕೆ ಸಂಬಂಧಿಸಿದ್ದು, ಅದು ಕೃಷ್ಣ ಮಠಕ್ಕೆ ಸಂಬಂಧಿಸಿದ್ದಲ್ಲ. ಪಟ್ಟದ ದೇವರನ್ನು ತನ್ನ ಅನಾರೋಗ್ಯ ಕಾಲದಲ್ಲಿ ಮಠದಲ್ಲಿ ಇರಿಸಿದ್ದು, ಈಗ ಕೇಳಿದರೆ ಹಿಂದಿರುಗಿಸದೇ ಇರುವುದರಿಂದ ಕ್ರಿಮಿನಲ್ ಕೇಸು ಹಾಕಬೇಕು ಎಂದು ಬಯಸಿದ್ದರು. ಈ ಸಂಬಂಧ ಕೆವಿಯಟ್‌ನ್ನು ಸಹ ಸಲ್ಲಿಸಲಾಗಿತ್ತು. ಆದರೆ ಈಗ ಕೇಸು ದಾಖಲಿಸುವ ಮುನ್ನವೇ ಅವರ ಅಕಾಲಿಕ, ಅಸಹಜ ಸಾವಿನ ಸುದ್ದಿ ಬಂದಿದೆ ಎಂದರು.

ಅವರ ಸಾವು ತುಂಬಾ ಅನುಮಾನಾಸ್ಪದ. ಅವರಿಂದ ಬಹಳಷ್ಟು ಮಂದಿಗೆ ತೊಂದರೆಯಾಗಿದೆ. ತುಂಬಾ ವಿರೋಧಿಗಳು ಸೃಷ್ಟಿಯಾಗಿದ್ದರು. ಅವರು ಆರೋಗ್ಯದಲ್ಲೂ ಚೆನ್ನಾಗಿದ್ದರು. ಅವರ ಮರಣದಿಂದ ಲಾಭ ಪಡೆಯುವವರು ತುಂಬಾ ಜನರಿದ್ದಾರೆ. ಇದೀಗ ವಿಷಪ್ರಾಶನದಿಂದ ಸಾವು ಸಂಭವಿಸಿರುವುದು ಖಚಿತವಾಗಿರುವುದರಿಂದ ಸಮಗ್ರ ತನಿಖೆ ನಡೆದು ನಿಜವಾದ ತಪ್ಪಿತಸ್ಥರು ಯಾರೇ ಆಗಿದ್ದರೂ ಕ್ರಮ ಜರಗಿಸಬೇಕು ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X