Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಬಾಬಾಬುಡಾನ್‌ಗಿರಿ ರಸ್ತೆಯಲ್ಲಿ ಗುಡ್ಡ...

ಬಾಬಾಬುಡಾನ್‌ಗಿರಿ ರಸ್ತೆಯಲ್ಲಿ ಗುಡ್ಡ ಕುಸಿತ: ಗಂಟೆಗೂ ಹೆಚ್ಚುಕಾಲ ರಸ್ತೆ ಸಂಚಾರ ಸ್ತಬ್ಧ

ವಾರ್ತಾಭಾರತಿವಾರ್ತಾಭಾರತಿ19 July 2018 11:26 PM IST
share
ಬಾಬಾಬುಡಾನ್‌ಗಿರಿ ರಸ್ತೆಯಲ್ಲಿ ಗುಡ್ಡ ಕುಸಿತ: ಗಂಟೆಗೂ ಹೆಚ್ಚುಕಾಲ ರಸ್ತೆ ಸಂಚಾರ ಸ್ತಬ್ಧ

ಚಿಕ್ಕಮಗಳೂರು, ಜು.19: ಜಿಲ್ಲೆಯ ಮಲೆನಾಡು ಭಾಗದಲ್ಲಿ ಸುರಿಯುತ್ತಿದ್ದ ಮಳೆ ಗುರುವಾರ ಸಂಪೂರ್ಣ ಕ್ಷೀಣಿಸಿದೆ. ಮಲೆನಾಡು ಭಾಗದಲ್ಲಿ ತುಂಬಿ ಹರಿಯುತ್ತಿದ್ದ ತುಂಗಾ, ಭದ್ರಾ, ಹೇಮಾವತಿ ನದಿಗಳ ನೀರಿನ ಹರಿವು ತಗ್ಗದೆ. ಶೃಂಗೇರಿ, ಕೊಪ್ಪ, ಎನ್.ಆರ್. ಪುರ, ಮೂಡಿಗೆರೆ, ಕಳಸ ಭಾಗದಲ್ಲಿ ಆಗಾಗ್ಗೆ ತುಂತುರು ಮಳೆಯಾಗುತ್ತಿದ್ದು, ಭಾರೀ ಮಳೆಯಾದ ಬಗ್ಗೆ ವರದಿಯಾಗಿಲ್ಲ. ಮಲೆನಾಡು ಭಾಗದಲ್ಲಿ ಧಟ್ಟ ಮೋಡ ಕವಿದ ವಾತಾವರಣ ಗುರುವಾರ ಕಂಡು ಬಂತು.

ಜಿಲ್ಲೆಯ ಚಿಕ್ಕಮಗಳೂರು, ಕಡೂರು, ಬೀರೂರು, ತರೀಕೆರೆ ಭಾಗದಲ್ಲಿಯೂ ಮಳೆಯ ಪ್ರಮಾಣ ಕಡಿಮೆಯಾಗಿದ್ದು, ಮೋಡ ಕವಿದ ವಾತವರಣವಿದೆ. ಕಳೆದ ಅನೇಕ ದಿನಗಳಿಂದ ಚಿಕ್ಕಮಗಳೂರು ತಾಲೂಕಿನಾದ್ಯಂತ ಸುರಿದ ಮಳೆಗೆ ಬಾಬಾಬುಡಾನ್‌ಗಿರಿ ತೆರಳುವ ಮಾರ್ಗ ಮಧ್ಯೆ ಕವಿಕಲ್‌ಗುಂಡಿ ಸಮೀಪ ಗುರುವಾರ ಗುಡ್ಡ ಕುಸಿದು ಒಂದು ಗಂಟೆಗೂ ಹೆಚ್ಚುಕಾಲ ರಸ್ತೆ ಸಂಚಾರಕ್ಕೆ ಅಡ್ಡಿಯಾಗಿತ್ತು.

ಗುಡ್ಡಕುಸಿದ ಪರಿಣಾಮ ಬಾಬಾಬುಡಾನ್ ಗಿರಿಗೆ ಆಗಮಿಸಿದ್ದ ಹೊರ ಜಿಲ್ಲೆಗಳಿಂದ ಬಂದಿದ್ದ ಪ್ರವಾಸಿಗರ ವಾಹನಗಳು ಮುಂದಕ್ಕೆ ಸಂಚರಿಸಲಾಗದೇ ಸಾಲು ಗಟ್ಟಿ ನಿಂತಿದ್ದ ದೃಶ್ಯಗಳು ಕಂಡುಬಂತು. ಮಣ್ಣು ಕುಸಿತದಿಂದಾಗಿ ಭಾರೀ ಗಾತ್ರದ ಕಲ್ಲುಗಳು ರಸ್ತೆ ಮಧ್ಯೆ ಹರಡಿ ಬಿದ್ದಿದ್ದವು. ಸ್ಥಳೀಯರು ಹಾಗೂ ಕಾಫಿ ತೋಟಕ್ಕೆ ವಾಹನಗಳಲ್ಲಿ ಕೆಲಸಕ್ಕೆ ಹೋಗುತ್ತಿದ್ದ ಕಾರ್ಮಿಕರು ನಡೆದುಕೊಂಡೇ ಕೆಲಸಕ್ಕೆ ಹೋಗುವಂತಾಗಿತ್ತು. ಘಟನೆ ಸುದ್ದಿ ತಿಳಿದು ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಸ್ಥಳೀಯರ ಸಹಕಾರದಿಂದ ಒಂದು ಗಂಟೆಯೊಳಗೆ ರಸ್ತೆ ಬಿದ್ದಿದ್ದ ಮಣ್ಣು ಮತ್ತು ಕಲ್ಲುಗಳನ್ನು ತೆರವುಗೊಳಿಸಿ ಸಂಚಾರಕ್ಕೆ ಅವಕಾಶ ಕಲ್ಪಿಸಿದರು. ಈ ಘಟನೆಯ ಹೊರತು ಪಡಿಸಿ ಜಿಲ್ಲೆಯಲ್ಲಿ ಮಳೆಯಿಂದಾಗಿ ನಡೆದ ಅವಾಂತರಗಳ ಬಗ್ಗೆ ವರದಿಯಾಗಿಲ್ಲ.

ಮಳೆ ವಿವರ: ಜಿಲ್ಲೆಯಲ್ಲಿ ಕಳೆದ 24 ಗಂಟೆಗಳಲ್ಲಿ ಶೃಂಗೇರಿ ತಾಲೂಕಿನ ಕೆರೆಕಟ್ಟೆಯಲ್ಲಿ 113.4 ಮಿ.ಮೀ. ಮಳೆಯಾಗಿದೆ.

ಗುರುವಾರ ಬೆಳಗ್ಗೆ 8 ಗಂಟೆಗೆ ಅಂತ್ಯವಾದ 24 ಗಂಟೆಗಳಲ್ಲಿ ಜಿಲ್ಲೆಯ ವಿವಿಧ ಮಳೆಮಾಪನ ಕೇಂದ್ರಗಳಲ್ಲಿ ದಾಖಲಾಗಿರುವ ವಿವರ ಇಂತಿದೆ. (ವಿವರ ಮಿ.ಮೀ.ಗಳಲ್ಲಿ): ಚಿಕ್ಕಮಗಳೂರು ತಾಲ್ಲೂಕಿನ ಚಿಕ್ಕಮಗಳೂರು 2.3 ಮಿ.ಮೀ., ವಸ್ತಾರೆ 11.2 ಮಿ.ಮೀ., ಜೋಳದಾಳು 11 ಮಿ.ಮೀ., ಆಲ್ದೂರು 16 ಮಿ.ಮೀ., ಕೆ.ಆರ್.ಪೇಟೆ 5.6 ಮಿ.ಮೀ., ಅತ್ತಿಗುಂಡಿ 24 ಮಿ.ಮೀ., ಸಂಗಮೇಶ್ವರಪೇಟೆ 14 ಮಿ.ಮೀ., ಬ್ಯಾರವಳ್ಳಿ 18.2 ಮಿ.ಮೀ., ಕಳಸಾಪುರ 1 ಮಿ.ಮೀ., ಮಳಲೂರು 3.4 ಮಿ.ಮೀ., ದಾಸರಳ್ಳಿಯಲ್ಲಿ 1.2 ಮಿ.ಮೀ. ಮಳೆಯಾಗಿದೆ.

ಕಡೂರು ತಾಲೂಕಿನ ಸಖರಾಯಪಟ್ಟಣ 6.4 ಮಿ.ಮೀ., ಗಿರಿಯಾಪುರ 4 ಮಿ.ಮೀ., ಬೀರೂರು 1.8 ಮಿ.ಮೀ., ಎಮ್ಮೆದೊಡ್ಡಿಯಲ್ಲಿ 10.2 ಮಿ.ಮೀ., ಕೊಪ್ಪತಾಲೂಕಿನ ಕೊಪ್ಪ 38 ಮಿ.ಮೀ., ಹರಿಹರಪುರ 50 ಮಿ.ಮೀ., ಜಯಪುರ 49.4 ಮಿ.ಮೀ., ಕಮ್ಮರಡಿ 42.2 ಮಿ.ಮೀ., ಬಸರಿಕಟ್ಟೆ 52.2, ಮೂಡಿಗೆರೆ ತಾಲ್ಲೂಕಿನ ಮೂಡಿಗೆರೆ 19.5, ಕೊಟ್ಟಿಗೆಹಾರ 56.4, ಜಾವಳಿ 30 ಮಿ.ಮೀ., ಗೋಣಿಬೀಡು 15 ಮಿ.ಮೀ., ಕಳಸ 31.4 ಮಿ.ಮೀ. ಮಳೆಯಾಗಿದೆ.

ನರಸಿಂಹರಾಜಪುರ ತಾಲೂಕಿನ ನರಸಿಂಹರಾಜಪುರ 7.6 ಮಿ.ಮೀ., ಬಾಳೆಹೊನ್ನೂರು 18.6 ಮಿ.ಮೀ., ಮೇಗರಮಕ್ಕಿ 50 ಮಿ.ಮೀ., ಶೃಂಗೇರಿ ತಾಲೂಕಿನ ಶೃಂಗೇರಿ 60 ಮಿ.ಮೀ., ಕಿಗ್ಗ 79.2 ಮಿ.ಮೀ., ಕೆರೆಕಟ್ಟೆ 113.4 ಮಿ.ಮೀ., ತರೀಕೆರೆ ತಾಲೂಕಿನ ತರೀಕೆರೆ 6 ಮಿ.ಮೀ., ಲಕ್ಕವಳ್ಳಿ 3.2 ಮಿ.ಮೀ., ಅಜ್ಜಂಪುರ 4.2 ಮಿ.ಮೀ., ಶಿವನಿ 2 ಮಿ.ಮೀ., ಬುಕ್ಕಾಂಬುದಿ 2 ಮಿ.ಮೀ., ಲಿಂಗದಹಳ್ಳಿ 2.4 ಮಿ.ಮೀ., ತಣಿಗೆಬೈಲು 6.6 ಮಿ.ಮೀ., ಉಡೇವಾ 2.4 ಮಿ.ಮೀ., ತ್ಯಾಗದಬಾಗಿ 5.6 ಮಿ.ಮೀ., ಹುಣಸಘಟ್ಟ 1 ಮಿ.ಮೀ. ಮತ್ತು ರಂಗೇನಹಳ್ಳಿಯಲ್ಲಿ 5.4 ಮಿ.ಮೀ. ಮಳೆಯಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X