Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಶರೀಫ್, ಪುತ್ರಿ ಭೇಟಿ ರದ್ದು : ವಕೀಲರ...

ಶರೀಫ್, ಪುತ್ರಿ ಭೇಟಿ ರದ್ದು : ವಕೀಲರ ತಂಡದ ಆರೋಪ

ವಾರ್ತಾಭಾರತಿವಾರ್ತಾಭಾರತಿ20 July 2018 8:45 PM IST
share
ಶರೀಫ್, ಪುತ್ರಿ ಭೇಟಿ ರದ್ದು : ವಕೀಲರ ತಂಡದ ಆರೋಪ

ಇಸ್ಲಾಮಾಬಾದ್, ಜು. 20: ಪಾಕಿಸ್ತಾನದ ಮಾಜಿ ಪ್ರಧಾನಿ ನವಾಝ್ ಶರೀಫ್, ಅವರ ಪುತ್ರಿ ಮರ್ಯಮ್ ಮತ್ತು ಅಳಿಯ ಕ್ಯಾಪ್ಟನ್ (ನಿವೃತ್ತ) ಮುಹಮ್ಮದ್ ಸಫ್ದರ್ ಹಾಗೂ ಅವರ ವಕೀಲರ ನಡುವೆ ನಡೆಯಬೇಕಾಗಿದ್ದ ಸಭೆಯೊಂದನ್ನು ಅಡಿಯಾಲ ಜೈಲು ಅಧಿಕಾರಿಗಳು ಗುರುವಾರ ‘ಏಕಪಕ್ಷೀಯವಾಗಿ’ ರದ್ದುಪಡಿಸಿದ್ದಾರೆ ಎಂದು ಮಾಧ್ಯಮ ವರದಿಯೊಂದು ಹೇಳಿದೆ.

ಏವನ್‌ಫೀಲ್ಡ್ ಪ್ರಾಪರ್ಟೀಸ್ ಪ್ರಕರಣದಲ್ಲಿ ಶರೀಫ್ ಕುಟುಂಬ ಸದಸ್ಯರು ತಪ್ಪಿತಸ್ಥರು ಎಂಬುದಾಗಿ ವಿಚಾರಣಾ ನ್ಯಾಯಾಲಯವೊಂದು ಜುಲೈ 6ರಂದು ತೀರ್ಪು ನೀಡಿತ್ತು.

ಹಾಗಾಗಿ, ಲಂಡನ್‌ನಿಂದ ಪಾಕಿಸ್ತಾನಕ್ಕೆ ಮರಳಿದ ಅವರನ್ನು ಲಾಹೋರ್ ವಿಮಾನ ನಿಲ್ದಾಣದಲ್ಲೇ ಬಂಧಿಸಿ ಅಡಿಯಾಲ ಜೈಲಿಗೆ ಕಳುಹಿಸಲಾಗಿತ್ತು.

ಜೈಲಿನಲ್ಲಿರುವ ಶರೀಫ್ ಕುಟುಂಬವನ್ನು ಭೇಟಿಯಾಗಲು ಅವರ ವಕೀಲರ ತಂಡವು ಪ್ರಯತ್ನಗಳನ್ನು ನಡೆಸುತ್ತಿತ್ತು.

ತಮ್ಮ ಕಕ್ಷಿಗಾರ ನವಾಝ್ ಶರೀಫ್‌ರನ್ನು ಭೇಟಿಯಾಗಲು ಜೈಲು ಅಧಿಕಾರಿಗಳು ಬಿಡುತ್ತಿಲ್ಲ ಎಂಬುದಾಗಿ ವಕೀಲರ ತಂಡದ ಸದಸ್ಯ ಹಾರಿಸ್ ಬುಧವಾರ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯಕ್ಕೆ ದೂರು ಸಲ್ಲಿಸಿದ್ದರು ಎಂದು ‘ಡಾನ್’ ವರದಿ ಮಾಡಿದೆ.

ಜೈಲಿನ ಕಲಾಪಗಳು ಮುಗಿದ ಬಳಿಕ, ಹಾರಿಸ್‌ರನ್ನು ಕರೆದ ಜೈಲು ಸೂಪರಿಂಟೆಂಡೆಂಟ್, ಶರೀಫ್ ಕುಟುಂಬವನ್ನು ಭೇಟಿ ಮಾಡಲು ವಕೀಲರ ತಂಡಕ್ಕೆ ಅನುಮತಿ ನೀಡಿದ್ದರು ಎಂದು ಪತ್ರಿಕೆ ಹೇಳಿದೆ.

ಗುರುವಾರ ಬೆಳಗ್ಗೆ 11 ಗಂಟೆಗೆ ಭೇಟಿಯನ್ನು ನಿಗದಿಪಡಿಸಲಾಗಿತ್ತು.

ಈ ಸಮಯಕ್ಕೆ ವಕೀಲರ ತಂಡವು ಜೈಲಿಗೆ ಹೋದಾಗ, ಸಭೆಯನ್ನು ರದ್ದುಪಡಿಸಲಾಗಿದೆ ಎಂಬುದಾಗಿ ಜೈಲು ಸೂಪರಿಂಟೆಂಡೆಂಟ್ ತಿಳಿಸಿದರು ಎಂದು ಪತ್ರಿಕೆ ವರದಿ ಮಾಡಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X