Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಶುಕ್ರವಾರದ ನಮಾಝ್ ಗೆ ಹಜ್ ಕರ್ಮದಷ್ಟೇ...

ಶುಕ್ರವಾರದ ನಮಾಝ್ ಗೆ ಹಜ್ ಕರ್ಮದಷ್ಟೇ ಫಲ: ಖಾಝಿ ಖಾಸಿಂ ಮುಸ್ಲಿಯಾರ್

ಕಿತ್ಲೆಗಂಡಿ-ಕುಕ್ಕಳ್ಳಿ ಮಸೀದಿಯಲ್ಲಿ ಜುಮಾ ಉದ್ಘಾಟನೆ

ವಾರ್ತಾಭಾರತಿವಾರ್ತಾಭಾರತಿ20 July 2018 11:35 PM IST
share
ಶುಕ್ರವಾರದ ನಮಾಝ್ ಗೆ ಹಜ್ ಕರ್ಮದಷ್ಟೇ ಫಲ: ಖಾಝಿ ಖಾಸಿಂ ಮುಸ್ಲಿಯಾರ್

ಮೂಡಿಗೆರೆ,ಜು.20: ಶುಕ್ರವಾರ ಮಸೀದಿಗೆ ತೆರಳಿ ಜುಮಾ ನಮಾಜ್‍ನಲ್ಲಿ ಪಾಲ್ಗೊಂಡವರಿಗೆ ಪವಿತ್ರ ಮಕ್ಕಾದಲ್ಲಿ ಹಜ್ ನಿರ್ವಹಿಸಿದ ಪುಣ್ಯ ಲಭಿಸಲಿದೆ ಎಂದು ಮೂಡಿಗೆರೆ ಖಾಝಿ ಎಂ.ಎಂ.ಖಾಸಿಂ ಮುಸ್ಲಿಯಾರ್ ತಿಳಿಸಿದರು.

ಅವರು ಶುಕ್ರವಾರ ಕಿತ್ಲೆಗಂಡಿ-ಕುಕ್ಕಳ್ಳಿಯ ಮುಹಿಯದ್ದೀನ್ ಮಸೀದಿಯಲ್ಲಿ ನೂತನವಾಗಿ ಆರಂಭಿಸಿದ ಶುಕ್ರವಾರದ ಜುಮಾ ನಮಾಝ್‍ನ ವಿಧಿ-ವಿಧಾನ ನೆರವೇರಿಸುವ ಮೂಲಕ ಉದ್ಘಾಟಿಸಿ, ಬಳಿಕ ನಡೆದ ಧಾರ್ಮಿಕ ಸಭೆಯಲ್ಲಿ ಮಾತನಾಡಿದರು. ಮಕ್ಕಾಗೆ ತೆರಳಿ ಹಜ್ ಕರ್ಮ ಪೂರೈಸಿದ ಮಾತ್ರಕ್ಕೆ ಹಜ್ ಕರ್ಮ ಸಿಂಧುವಾಗಲಾರದು. ತಾನು ಕೂಡಿಟ್ಟ ಸಂಪತ್ತನ್ನು ಬಡವರಿಗೆ ದಾನ ನೀಡುವ ಮೂಲಕ ತನ್ನ ಜೀವನವನ್ನು ಧಾರ್ಮಿಕತೆಯ ಕಡೆಗೆ ಗಮನ ಹರಿಸಿದರೆ ಹಜ್ ಮತ್ತು ಉಮ್ರಾ ಮತ್ತು ನಿರ್ವಹಿಸಿದ ನಮಾಝ್‍ಗಳು ಸಿಂಧುವಾಗಲಿದೆ ಎಂದು ಹೇಳಿದರು. 

ಶ್ರೀಮಂತರಿಗೆ ಹಜ್ ಕರ್ಮ ನಿರ್ವಹಿಸುವುದು ಕಡ್ಡಾಯ. ಬಡತನ ರೇಖೆಯಲ್ಲಿರುವವರು ಮತ್ತು ದುರ್ಬಲರಿಗೆ ವಿನಾಯಿತಿ ಇದೆ. ದಿನದ ಐದು ಹೊತ್ತಿನ ನಮಾಝ್ ಮತ್ತು ಶುಕ್ರವಾರದ ಜುಮಾ ನಮಾಝ್ ಎಲ್ಲರಿಗೂ ಕಡ್ಡಾಯವಾಗಿದೆ ಎಂದ ಅವರು, ಮನುಷ್ಯ ಬದುಕಿನಲ್ಲಿ ಏಳುಬೀಳುಗಳ ನಡುವೆ ತನ್ನ ಕುಟುಂಬವನ್ನು ಸಂಸ್ಕಾರಯುತವಾಗಿ ಬದುಕಿರುವವರೆಗೂ ಕೊಂಡೊಯ್ಯುವ ಪ್ರಬಲ ಸವಾಲು ಪ್ರತಿಯೊಬ್ಬರಿಗೂ ಇದೆ. ಅಂತಹ ಜೀವನದ ದಾರಿ ಸುಲಭವಾಗಲು ಜಾತಿ, ಧರ್ಮ, ಭಾಷೆ, ಪ್ರಾಂತ್ಯ, ಪಂಗಡ ಎಂಬ ಬೇಧ-ಭಾವವನ್ನು ಬದಿಗೊತ್ತಿ ಎಲ್ಲಾ ವರ್ಗದವರನ್ನೂ ಒಂದುಗೂಡಿಸಿ ಧಾರ್ಮಿಕ ಮತ್ತು ಲೌಕಿಕ ಬದುಕಿನಲ್ಲಿ ಮುಂದುವರಿಯುವುದೇ ನಿಜವಾದ ಬದುಕು. ಆ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಜೀವನ ರೂಪಿಸಿಕೊಳ್ಳಬೇಕೆಂದು ಸಲಹೆ ನೀಡಿದರು.

ಸಭೆಯಲ್ಲಿ ಖಾಝಿ ಎಂ.ಎಂ.ಖಾಸಿಂ ಮುಸ್ಲಿಯಾರ್ ಅವರನ್ನು ಸನ್ಮಾನಿಸಲಾಯಿತು. ಮಸೀದಿಯ ಅಧ್ಯಕ್ಷ ಬಿ.ಇ.ಪೊಡಿಯಬ್ಬ ಅಧ್ಯಕ್ಷತೆ ವಹಿಸಿದ್ದರು. ಬಂಟ್ವಾಳ ಮಸೀದಿಯ ಮುದರ್ರಿಸ್ ಉಸ್ಮಾನ್ ದಾರಿಮಿ ಆರಂಭಿಕ ದಿನದ ಜುಮಾ ನಮಾಝ್‍ನ ನೇತೃತ್ವ ವಹಿಸಿದ್ದರು. 

ಕಾರ್ಯಕ್ರಮದಲ್ಲಿ ಮಸೀದಿ ಖತೀಬ್ ಮಿಸ್ಹಾಬ್ ಸಹದಿ ನೆಲ್ಯಾಡಿ, ಕೆ.ಎಸ್.ಇಬ್ರಾಹಿಂ, ಕೆ.ಎಚ್.ಅಬ್ದುಲ್ ಕರೀಂ, ಅಕ್ಬರ್ ಅಲಿ, ಕೆ.ಯು.ಹಕೀಂ, ಅಬ್ದುಲ್ ರಹಿಮಾನ್, ಕೆ.ಎಂ.ಫಾರೂಕ್, ಮಹಮ್ಮದ್ ಅಲಿ ಹನೀಫಿ, ಮೂಡಿಗೆರೆ ಮಸೀದಿ ಅಧ್ಯಕ್ಷ ಸಿ.ಕೆ.ಇಬ್ರಾಹಿಂ, ಹ್ಯಾಂಡ್‍ಪೋಸ್ಟ್ ಮಸೀದಿ ಅಧ್ಯಕ್ಷ ಹಮೀದ್, ರಾಜ್ಯ ಬ್ಯಾರಿ ಅಕಾಡೆಮಿ ಮಾಜಿ ಸದಸ್ಯ ಕಿರುಗುಂದ ಅಬ್ಬಾಸ್, ಉದ್ಯಮಿ ಅಕ್ರಂ ಹಾಜಿ, ಬಿ.ಎಚ್.ಮಹಮ್ಮದ್, ಫಿಶ್‍ಮೋಣ್, ಅಲ್ತಾಫ್ ಬಿಳಗುಳ, ಶರೀಫ್, ಯಾದ್‍ಗಾರ್ ಇಬ್ರಾಹಿಂ, ಕರೀಂ ಫೂಟ್‍ವೇರ್, ಅಬ್ದುಲ್ ರಝಾಕ್ ಹಂಡುಗುಳಿ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X