Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉಡುಪಿ ಜಿಲ್ಲೆಯ 1690 ಮಂದಿಗೆ...

ಉಡುಪಿ ಜಿಲ್ಲೆಯ 1690 ಮಂದಿಗೆ ವಿದ್ಯಾರ್ಥಿ ವೇತನ ವಿತರಣೆ

ವಾರ್ತಾಭಾರತಿವಾರ್ತಾಭಾರತಿ21 July 2018 8:39 PM IST
share
ಉಡುಪಿ ಜಿಲ್ಲೆಯ 1690 ಮಂದಿಗೆ ವಿದ್ಯಾರ್ಥಿ ವೇತನ ವಿತರಣೆ

ಉಡುಪಿ, ಜು.21: ಉಡುಪಿ ಜಿ.ಶಂಕರ್ ಫ್ಯಾಮಿಲಿ ಟ್ರಸ್ಟ್ ವತಿಯಿಂದ ಉಡುಪಿ ಜಿಲ್ಲಾ ವ್ಯಾಪ್ತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಎಲ್ಲ ಸಮಾಜದ ಪ್ರತಿಭಾವಂತ ಮತ್ತು ಆರ್ಥಿಕವಾಗಿ ಹಿಂದುಳಿದ 1690 ವಿದ್ಯಾರ್ಥಿಗಳಿಗೆ 2018-19ನೆ ಸಾಲಿನ ವಿದ್ಯಾರ್ಥಿ ವೇತನವನ್ನು ಶನಿವಾರ ಅಂಬಲಪಾಡಿ ಶ್ಯಾಮಿಲಿ ಸಭಾಂಗಣದಲ್ಲಿ ವಿತರಿಸಲಾಯಿತು.

ಕಾರ್ಯಕ್ರಮವನ್ನು ಉದ್ಘಾಟಿಸಿದ ಟ್ರಸ್ಟ್‌ನ ಪ್ರವರ್ತಕ ಡಾ.ಜಿ.ಶಂಕರ್ ಮಾತ ನಾಡಿ, ಕಳೆದ 16ವರ್ಷಗಳಿಂದ ಎಸೆಸೆಲ್ಸಿ, ಎಂಎಸ್ಸಿ, ಇಂಜಿನಿಯರ್, ಎಂಬಿ ಬಿಎಸ್ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನವನ್ನು ವಿತರಿಸಲಾಗುತ್ತಿದೆ. ದೇವರು ನಮಗೆ ನೀಡಿರುವುದರಲ್ಲಿ ಒಂದು ಪಾಲನ್ನು ಸಮಾಜಕ್ಕೆ ಕೊಟ್ಟರೆ ಅದರ ಫಲ ಸಿಗುತ್ತದೆ. ವಿದ್ಯಾರ್ಥಿಗಳು ಪೋಷಕರ ಮಾರ್ಗದರ್ಶನದಲ್ಲಿ ಉತ್ತಮ ಸಂಸ್ಕಾರ ದೊಂದಿಗೆ ಶಿಕ್ಷಣ ಪಡೆದು ಸಮಾಜದಲ್ಲಿ ಉತ್ತಮ ವ್ಯಕ್ತಿಗಳಾಗಬೇಕು ಎಂದು ಹಾರೈಸಿದರು.

ಅತ್ಯಧಿಕ ಅಂಕ ಗಳಿಸಿದ ಎಸೆಸೆಲ್ಸಿ ಆಂಗ್ಲ ಮಾಧ್ಯಮದಲ್ಲಿ ಮನೋಜ್ ಎಂ. ಮಲ್ಯ, ಪಿಯುಸಿ ಕಲಾ ವಿಭಾಗದ ವಿಥಿಕಾ ಶೆಟ್ಟಿ, ವಾಣಿಜ್ಯ ವಿಭಾಗದ ವೆಂಕಟೇಶ್ ಪುರಾಣಿಕ್, ವಿಜ್ಞಾನ ವಿಭಾಗದ ನಿಸರ್ಗ್, ಕೃತಿ ಡಿ.ಶೆಟ್ಟಿ, ಸತ್ಯಾಶ್ರೀ ಮತ್ತು ಕಿದಿಯೂರು ಶ್ಯಾಮಿಲಿ ಪದವಿ ಪೂರ್ವ ಕಾಲೇಜಿನ ಪಿಯುಸಿಯಲ್ಲಿ ಅತ್ಯಧಿಕ ಅಂಕ ಗಳಿಸಿದ ವಿಜ್ಞಾನ ವಿಭಾಗದ ಲಾವಣ್ಯ ಹಾಗೂ ವಾಣಿಜ್ಯ ವಿಭಾಗದ ನಿಧಿ ಎನ್. ಅವರಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು.

ಈ ಸಂದರ್ಭದಲ್ಲಿ ಅವಿಭಜಿತ ದ.ಕ. ಜಿಲ್ಲೆಯ ಹಿರಿಯ ಅಶಕ್ತ ಯಕ್ಷಗಾನ ಕಲಾವಿದರುಗಳಾದ ಅಂಬಾತನಯ ಮುದ್ರಾಡಿ, ಕುರಿಯ ಗಣಪತಿ ಶಾಸ್ತ್ರೀ, ಮಹಾಬಲೇಶ್ವರ ಶೇಟ್, ಆವರ್ಸೆ ಶೀನ, ಮಾನ್ಯ ತಿಮ್ಮಯ್ಯ, ಕೊಳ್ತಿಗೆ ನಾರಾಯಣ ಗೌಡ, ಎಸ್.ಎಂ.ಹೆಗಡೆ ಮುಡಾರೆ, ಬಾಯಾರು ರಘುನಾಥ ಶೆಟ್ಟಿ, ಕೊಣ್ಕಿ ನಾಗೇಶ್ ಗಾಣಿಗ, ವಿಷ್ಣು ಆಚಾರಿ ಬಳ್ಕೂರು ಅವರಿಗೆ ತಲಾ 25ಸಾವಿರ ರೂ. ಸಹಾಯಧನವನ್ನು ವಿತರಿಸಲಾಯಿತು.

ಅಧ್ಯಕ್ಷತೆಯನ್ನು ಉಡುಪಿ ಜಿಲ್ಲಾ ಮೊಗವೀರ ಯುವ ಸಂಘಟನೆಯ ಅಧ್ಯಕ್ಷ ವಿನಯ ಕರ್ಕೇರ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಸಂಘಟನೆಯ ನಿಕಟ ಪೂರ್ವ ಅಧ್ಯಕ್ಷ ಗಣೇಶ್ ಕಾಂಚನ್, ಉದ್ಯಮಿ ಶಿವಪ್ಪ ಟಿ.ಅಮೀನ್ ಉಪಸ್ಥಿತರಿದ್ದರು. ಟ್ರಸ್ಟಿ ಆನಂದ್ ಎಸ್.ಕೆ. ಸ್ವಾಗತಿಸಿದರು. ಶಂಕರ್ ಸಾಲ್ಯಾನ್ ವಂದಿಸಿದರು. ಶಿವರಾಮ ಕೆ.ಎಂ. ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X