Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಲೈಂಗಿಕ ದೌರ್ಜನ್ಯ ಪ್ರಕರಣದ ತ್ವರಿತ...

ಲೈಂಗಿಕ ದೌರ್ಜನ್ಯ ಪ್ರಕರಣದ ತ್ವರಿತ ತನಿಖೆಗೆ ಕೇಂದ್ರದಿಂದ 5,000 ‘ಅತ್ಯಾಚಾರ ತನಿಖಾ ಕಿಟ್’ ಖರೀದಿ

ವಾರ್ತಾಭಾರತಿವಾರ್ತಾಭಾರತಿ22 July 2018 8:17 PM IST
share
ಲೈಂಗಿಕ ದೌರ್ಜನ್ಯ ಪ್ರಕರಣದ ತ್ವರಿತ ತನಿಖೆಗೆ ಕೇಂದ್ರದಿಂದ 5,000 ‘ಅತ್ಯಾಚಾರ ತನಿಖಾ ಕಿಟ್’ ಖರೀದಿ

ಹೊಸದಿಲ್ಲಿ, ಜು. 22: ಲೈಂಗಿಕ ಕಿರುಕುಳ ಪ್ರಕರಣದ ತ್ವರಿತ ತನಿಖೆಗೆ ದೇಶಾದ್ಯಂತ ಇರುವ ಪೊಲೀಸ್ ಠಾಣೆಗಳಿಗೆ ಒದಗಿಸಲು ಗೃಹ ಸಚಿವಾಲಯ 5,000 ಅತ್ಯಾಚಾರ ತನಿಖಾ ಕಿಟ್‌ಗಳನ್ನು ಖರೀದಿಸಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿ ತಿಳಿಸಿದ್ದಾರೆ. ಪ್ರಸ್ತುತ ದೇಶಾದ್ಯಂತದ ಕೆಲವು ಠಾಣೆಗಳನ್ನು ಆಯ್ಕೆ ಮಾಡಿ ತಲಾ 5 ಕಿಟ್‌ಗಳನ್ನು ಪೂರೈಸಲಾಗುವುದು. ತಮಗೆ ನೀಡುವ ಕೊಡುಗೆಯೊಂದಿಗೆ ಚಿಪ್ ಅನ್ನು ಕೂಡ ನೀಡಬೇಕು ಎಂದು ರಾಜ್ಯಗಳು ವಿನಂತಿಸಿವೆ.

ಲೈಂಗಿಕ ದೌರ್ಜನ್ಯ ಹಾಗೂ ಅತ್ಯಾಚಾರದ ಪ್ರಕರಣಗಳಲ್ಲಿ ಸಾಕ್ಷ ಸಂಗ್ರಹಿಸಲು ಹಾಗೂ ಕೂಡಲೇ ವೈದ್ಯಕೀಯ ತನಿಖೆ ನಡೆಸಲು ಸಾಧ್ಯವಾಗುವಂತೆ ಈ ಕಿಟ್ ಅನ್ನು ವಿನ್ಯಾಸಗೊಳಿಸಲಾಗಿದೆ. ಲೈಂಗಿಕ ಕಿರುಕುಳದ ಪ್ರಕರಣಗಳ ತ್ವರಿತ ವಿಚಾರಣೆ ನಡೆಸಲು ದೇಶಾದ್ಯಂತ ಆಯ್ದ ಪೊಲೀಸ್ ಠಾಣೆಗಳಿಗೆ ಪೂರೈಸಲು 5000 ಕಿಟ್‌ಗಳನ್ನು ಗೃಹ ಸಚಿವಾಲಯ ಖರೀದಿಸಿದೆ ಎಂದು ಅವರು ತಿಳಿಸಿದ್ದಾರೆ. ಪ್ರತಿ ಕಿಟ್ ಟೆಸ್ಟ್ ಟ್ಯೂಬ್ ಹಾಗೂ ಬಾಟಲಿಯನ್ನು ಹೊಂದಿರಲಿದೆ. ಇದರ ವೆಚ್ಚ ರೂ. 200ರಿಂದ 300 ಆಗಬಹುದು ಎಂದು ಅವರು ತಿಳಿಸಿದ್ದಾರೆ. ಇಂತಹ ಕಿಟ್‌ಗಳನ್ನು ಖರೀದಿಸುವಂತೆ ಹಾಗೂ ಪೊಲೀಸ್ ಠಾಣೆಗಳಲ್ಲಿ ಇರಿಸಿಕೊಳ್ಳುವಂತೆ ಕಳೆದ ವಾರ ಮಹಿಳೆ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಮೇನಕಾ ಗಾಂಧಿ ಹೇಳಿದ್ದರು. ರಾಜ್ಯಗಳು ಸಕಾರಾತ್ಮಕವಾಗಿ ಪ್ರತಿಕ್ರಿಯಿಸಿವೆ. ಹರ್ಯಾಣ ಸರಕಾರ ಈ ಕಿಟ್ ಅನ್ನು ಹೊಂದಲು ಅನುಮೋದನೆ ನೀಡಿದೆ ಎಂದು ಅವರು ತಿಳಿಸಿದರು.

 ಈ ಕಿಟ್ ಅನ್ನು ಅತ್ಯಾಚಾರ ಅಥವಾ ಲೈಂಗಿಕ ದೌರ್ಜನ್ಯದ ಸಂತ್ರಸ್ತೆಯಲ್ಲಿ ಪತ್ತೆಯಾಗುವ ವಿವಿಧ ದೇಹ ದ್ರವದ ಮಾದರಿಗಳಾದ ರಕ್ತ, ವೀರ್ಯ, ಬೆವರನ್ನು ಸಂಗ್ರಹಿಸಲು ಬಳಸಲಾಗುತ್ತದೆ. ಅನಂತರ ಅದನ್ನು ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಿ ಕೊಡಲಾಗುತ್ತದೆ. ಈ ಕೀಟ್‌ನಲ್ಲಿ ದೇಹದ್ರವದ ಮಾದರಿಗೆ ಮುದ್ರೆ ಹಾಕಿದ ಸಮಯ ಹಾಗೂ ತನಿಖೆಯಲ್ಲಿ ಭಾಗಿಯಾದ ವ್ಯೆದ್ಯರು ಹಾಗೂ ಪೊಲೀಸ್ ಅಧಿಕಾರಿಯ ಹೆಸರನ್ನು ನಮೂದಿಸಲಾಗುತ್ತದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X