Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ಯುಎಇ: ಅಕ್ರಮ ನಿವಾಸಿಗಳು ಸಕ್ರಮಗೊಳ್ಳಲು...

ಯುಎಇ: ಅಕ್ರಮ ನಿವಾಸಿಗಳು ಸಕ್ರಮಗೊಳ್ಳಲು ಪ್ರಚಾರಾಂದೋಲನ

9 ಕೇಂದ್ರಗಳಲ್ಲಿ ಕ್ಷಮಾದಾನ ಕೋರಿಕೆ ನೋಂದಣಿ

ವಾರ್ತಾಭಾರತಿವಾರ್ತಾಭಾರತಿ23 July 2018 9:26 PM IST
share
ಯುಎಇ: ಅಕ್ರಮ ನಿವಾಸಿಗಳು ಸಕ್ರಮಗೊಳ್ಳಲು ಪ್ರಚಾರಾಂದೋಲನ

ದುಬೈ, ಜು. 23: ಅಕ್ರಮ ವಾಸಿಗಳಿಗೆ ತಮ್ಮ ತಪ್ಪನ್ನು ತಿದ್ದಿಕೊಳ್ಳಲು ಅವಕಾಶ ನೀಡುವ ಯೋಜನೆಯ ಬಗ್ಗೆ ಯುಎಇಯ ಕೇಂದ್ರೀಯ ಗುರುತು ಮತ್ತು ಪೌರತ್ವ ಪ್ರಾಧಿಕಾರವು ಮಾಧ್ಯಮ ಅಭಿಯಾನವೊಂದನ್ನು ಆರಂಭಿಸಿದೆ.

‘ನಿಮ್ಮ ತಪ್ಪನ್ನು ಸರಿಪಡಿಸಿಕೊಂಡು ಸರಕ್ಷಿತರಾಗಿರಿ’ (ಪ್ರೊಟೆಕ್ಟ್ ಯುವರ್‌ಸೆಲ್ಫ್ ಬೈ ಮೋಡಿಫೈಯಿಂಗ್ ಯುವರ್ ಸ್ಟೇಟಸ್) ಎಂಬ ಹೆಸರಿನ ಯೋಜನೆಯು, ಅಕ್ರಮ ವಾಸಿಗಳಿಗೆ ತಮ್ಮ ತಪ್ಪನ್ನು ಸರಿಪಡಿಸಿಕೊಳ್ಳಲು ಅಥವಾ ದಂಡ ಅಥವಾ ಕಾನೂನು ತೊಡಕಿಲ್ಲದೆ ದೇಶ ತೊರೆಯಲು ಅವಕಾಶ ನೀಡುತ್ತದೆ.

ಕ್ಷಮಾದಾನ ಬಯಸುವವರನ್ನು ಯುಎಇ ಆದ್ಯಂತ ಇರುವ 9 ವಲಸೆ ಕೇಂದ್ರಗಳಲ್ಲಿ ನೋಂದಾಯಿಸಲಾಗುವುದು. ಅಬುಧಾಬಿಯ ನೋಂದಣಿ ಕೇಂದ್ರವು ಶಾಹಮ, ಅಲ್ ಐನ್ ಮತ್ತು ಗಾರ್ಬಿಯಗಳಲ್ಲಿರುವ ವಲಸೆ ಕಚೇರಿಗಳಲ್ಲಿರುತ್ತದೆ. ದುಬೈಯ ನೋಂದಣಿ ಕೇಂದ್ರವು ಅಲ್ ಅವೀರ್‌ನಲ್ಲಿರುತ್ತದೆ. ಇತರ ಎಮಿರೇಟ್‌ಗಳ ನೋಂದಣಿ ಕೇಂದ್ರವು ಪ್ರಮುಖ ವಲಸೆ ಕಚೇರಿಗಳಲ್ಲಿರುತ್ತದೆ.

ಕ್ಷಮಾದಾನ ನೋಂದಣಿ ಕೇಂದ್ರಗಳು ರವಿವಾರದಿಂದ ಗುರುವಾರದವರೆಗೆ ಬೆಳಗ್ಗೆ 8 ಗಂಟೆಯಿಂದ ಸಂಜೆ 8 ಗಂಟೆ ವರೆಗೆ ತೆರೆದಿರುತ್ತದೆ.

ಕ್ಷಮಾದಾನ ಅವಧಿ ಆಗಸ್ಟ್ 1ರಿಂದ ಅಕ್ಟೋಬರ್ 31

ಅಕ್ರಮ ವಾಸವನ್ನು ಸರಿಪಡಿಸುವ ಅವಧಿ ಆಗಸ್ಟ್ 1ರಿಂದ ಆರಂಭಗೊಂಡು ಅಕ್ಟೋಬರ್ 31ರವರೆಗೆ ಇರುತ್ತದೆ.

ತನ್ನ ಪ್ರವಾಸ ವೀಸಾ ಅಥವಾ ವಾಸ್ತವ್ಯ ವೀಸಾಗಳ ಅವಧಿಯನ್ನು ಮೀರಿ ಯುಎಇಯಲ್ಲಿ ವಾಸಿಸುತ್ತಿರುವ ಜನರು ಅಥವಾ ಕಾರ್ಮಿಕ ಸಮಸ್ಯೆಗಳನ್ನು ಎದುರಿಸುತ್ತಿರುವವರಿಗೆ ತಮ್ಮ ದಾಖಲೆಯನ್ನು ನವೀಕರಿಸಿಕೊಳ್ಳುವ ಅಥವಾ ದೇಶ ತೊರೆಯುವ ಅವಕಾಶ ಇರುತ್ತದೆ.

ಅವರು ಯುಎಇಯಲ್ಲೇ ಮುಂದುವರಿಯಲು ನಿರ್ಧರಿಸಿದರೆ, ಅಕ್ರಮ ವಾಸ್ತವ್ಯಕ್ಕಾಗಿ ಅವರು ಪಾವತಿಸಬೇಕಾಗಿದ್ದ ಶುಲ್ಕ ಅಥವಾ ದಂಡವನ್ನು ಮನ್ನಾ ಮಾಡಲಾಗುವುದು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X