Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ದಾವಣಗೆರೆ: ಕೇಂದ್ರ ಸಚಿವ ಹೆಗಡೆ ವಿರುದ್ಧ...

ದಾವಣಗೆರೆ: ಕೇಂದ್ರ ಸಚಿವ ಹೆಗಡೆ ವಿರುದ್ಧ ದಲಿತರಿಂದ ಪ್ರತಿಭಟನೆ; 40ಕ್ಕೂ ಅಧಿಕ ಮಂದಿಯ ಬಂಧನ

ವಾರ್ತಾಭಾರತಿವಾರ್ತಾಭಾರತಿ23 July 2018 10:47 PM IST
share
ದಾವಣಗೆರೆ: ಕೇಂದ್ರ ಸಚಿವ ಹೆಗಡೆ ವಿರುದ್ಧ ದಲಿತರಿಂದ ಪ್ರತಿಭಟನೆ; 40ಕ್ಕೂ ಅಧಿಕ ಮಂದಿಯ ಬಂಧನ

ದಾವಣಗೆರೆ, ಜು.23: ಕೇಂದ್ರ ಸಚಿವ ಅನಂತ ಕುಮಾರ್ ಹೆಗಡೆ ವಿರುದ್ಧ ಪ್ರತಿಭಟನೆಗೆ ಮುಂದಾಗಿದ್ದ ದಲಿತ ಸಂಘಟನೆಗಳ 40ಕ್ಕೂ ಹೆಚ್ಚು ಮುಖಂಡರು, ಕಾರ್ಯಕರ್ತರನ್ನು ನಗರದಲ್ಲಿ ಭಾನುವಾರ ಸಂಜೆ ಪೊಲೀಸರು ಬಂಧಿಸಿದರು.

ನಗರದ ಹದಡಿ ರಸ್ತೆಯ ಪಾರ್ವತಮ್ಮ ಶಾಮನೂರು ಶಿವಶಂಕರಪ್ಪಕಲ್ಯಾಣ ಮಂಟಪದಲ್ಲಿ ಭಾನುವಾರ ಸಂಜೆ ನಮೋ ಭಾರತ ಸಂಘಟನೆ ಉದ್ಘಾಟನಾ ಸಮಾರಂಭಕ್ಕೆ ಕೇಂದ್ರ ಸಚಿವ ಅನಂತ ಕುಮಾರ್ ಹೆಗಡೆ ಭಾಗವಹಿಸಲು ಆಗಮಿಸಲಿದ್ದ ಹಿನ್ನೆಲೆಯಲ್ಲಿ ಇಲ್ಲಿನ ರಾಷ್ಟ್ರೀಯ ಹೆದ್ದಾರಿ 4 ಕ್ಕೆ ಹೊಂದಿಕೊಂಡಿರುವ ಸರ್ಕ್ಯೂಟ್ ಹೌಸ್ ಬಳಿ ದಲಿತ ಸಂಘಟನೆ ಮುಖಂಡರು, ಕಾರ್ಯಕರ್ತರು ಹೆಗಡೆ ವಿರುದ್ಧ ಘೋಷಣೆ ಕೂಗಿ, ಪ್ರತಿಭಟನೆ ಆರಂಭಿಸಿದರು.

ಅನಂತಕುಮಾರ ಹೆಗಡೆ ಬರುವ ಮುನ್ನವೇ ದಲಿತ ಸಂಘಟನೆ ಕಾರ್ಯಕರ್ತರು ಪ್ರತಿಭಟನೆಗೆ ಮುಂದಾದರಲ್ಲದೇ, ಕೇಂದ್ರ ಸಚಿವ ಹೆಗೆಡೆ ವಿರುದ್ಧ ಘೋಷಣೆಗಳನ್ನು ಕೂಗುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು. ಸುಮಾರು 40ಕ್ಕೂ ಹೆಚ್ಚು ಜನರಿದ್ದ ದಲಿತ ಸಂಘಟನೆಯವರನ್ನು ಪೊಲೀಸರು ಸಾಮೂಹಿಕವಾಗಿ ಬಂಧಿಸಿ, ವಿದ್ಯಾನಗರ ಪೊಲೀಸ್ ಠಾಣೆಗೆ ಕರೆದೊಯ್ದರು.

ದಲಿತ ಸಂಘಟನೆ ಪ್ರಮುಖ ಕುಂದುವಾಡ, ದಲಿತ ಸೇನಾ ರಾಜ್ಯಾಧ್ಯಕ್ಷ ಟಿ.ಎಚ್. ಬಸವರಾಜ ಇತರರ ನೇತೃತ್ವದಲ್ಲಿ ಪರಮೇಶ ಪುರದಾಳ ಕೆಟಿಜೆ ನಗರ, ಹೆಗ್ಗೆರೆ ರಂಗಪ್ಪ, ಜಿಗಳಿ ಹಾಲೇಶ, ನಿಟ್ಟೂರು ಕೃಷ್ಣಪ್ಪ, ಗುಂಡಗತ್ತಿ ಚಂದ್ರು, ತಿಪ್ಪೇಶ್ ತಿಮ್ಮೇನಹಳ್ಳಿ, ಎಂ.ಎಸ್. ಸಂಪತ್‌ಕುಮಾರ, ಶರಣಪ್ಪ, ಶಾಂತರಾಜ, ಮಂಜು ಕುಂದುವಾಡ, ತಿಪ್ಪೇಶ ಎರಲಬನ್ನಿಕೋಡು ಮತ್ತಿತರರನ್ನು ಪೊಲೀಸರು ಬಂಧಿಸಿದರು. ಬಳಿಕ ಬಂಧಿತರನ್ನು ಬಿಡುಗಡೆ ಮಾಡಲಾಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X