Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಮಾಜಿ ಸ್ಪೀಕರ್ ಖಾಸಗಿ ನಿವಾಸದಲ್ಲಿ...

ಮಾಜಿ ಸ್ಪೀಕರ್ ಖಾಸಗಿ ನಿವಾಸದಲ್ಲಿ ಸರಕಾರದ ಪೀಠೋಪಕರಣಗಳು: ಹಿಂದಿರುಗಿಸಲು ಸರಕಾರ ಸೂಚನೆ

ವಾರ್ತಾಭಾರತಿವಾರ್ತಾಭಾರತಿ24 July 2018 9:07 PM IST
share
ಮಾಜಿ ಸ್ಪೀಕರ್ ಖಾಸಗಿ ನಿವಾಸದಲ್ಲಿ ಸರಕಾರದ ಪೀಠೋಪಕರಣಗಳು: ಹಿಂದಿರುಗಿಸಲು ಸರಕಾರ ಸೂಚನೆ

ಬೆಂಗಳೂರು, ಜು.24: ವಿಧಾನಸಭೆಯ ಮಾಜಿ ಸ್ಪೀಕರ್ ಕೆ.ಬಿ.ಕೋಳಿವಾಡ ಮನೆಯಲ್ಲಿರುವ ವಿಧಾನಸಭೆ ಸಚಿವಾಲಯದ ಪೀಠೋಪಕರಣಗಳನ್ನು ಹಿಂದಿರುಗಿಸುವಂತೆ ಸರಕಾರ ಸೂಚನೆ ನೀಡಿದೆ.

ವಿಧಾನಸೌಧದ ಪಡಸಾಲೆಯಲ್ಲಿರಬೇಕಾದ ಪೀಠೋಪಕರಣಗಳು ಕೋಳಿವಾಡ ಅವರ ಮನೆಯಲ್ಲಿರುವ ಕುರಿತು ಖಾಸಗಿ ಸುದ್ದಿ ವಾಹಿನಿಯೊಂದು ಸುದ್ದಿ ಪ್ರಸಾರ ಮಾಡಿತ್ತು. ಇದರ ಬೆನ್ನಲ್ಲೆ ವಿಧಾನಸಭೆ ಕಾರ್ಯದರ್ಶಿ ಎಸ್.ಮೂರ್ತಿ, ಕೋಳಿವಾಡಗೆ ಪತ್ರ ಬರೆದು ಪೀಠೋಪಕರಣಗಳನ್ನು ಹಿಂದಿರುಗಿಸುವಂತೆ ತಿಳಿಸಿದ್ದಾರೆ.

ಕಿಂಗ್ ಸೈಜ್ ಮಂಚ, ಇಟಾಲಿಯನ್ ಸೋಫಾ, ಮಸಾಜ್ ಚೇರ್ ಹಾಗೂ ಪಾರಿವಾಳದ ಬಾಕ್ಸ್ ಸೇರಿದಂತೆ 7 ವಸ್ತುಗಳನ್ನು ವಿಧಾನಸಭೆ ಸಚಿವಾಲಯಕ್ಕೆ ಹಿಂದಿರುಗಿಸುವಂತೆ ತಿಳಿಸಿದ್ದಾರೆ. ಆದರೆ, ಇದಕ್ಕೆ ಪ್ರತ್ಯುತ್ತರ ನೀಡಿ ಕೋಳಿವಾಡ, ಬರೆದಿರುವ ಪತ್ರದಲ್ಲಿ ಆ ವಸ್ತುಗಳ ಬದಲು ಹಣ ಕೊಡುವುದಾಗಿ ತಿಳಿಸಿದ್ದಾರೆ.

ಕೋಳಿವಾಡ ಸ್ಪೀಕರ್ ಆಗಿದ್ದಾಗ ಖರೀದಿಸಿದ್ದ ವಸ್ತುಗಳನ್ನು ತಮ್ಮ ಖಾಸಗಿ ನಿವಾಸಕ್ಕೆ ಹೊತ್ತೊಯ್ದಿದ್ದಾರೆ ಎನ್ನಲಾಗುತ್ತಿದ್ದು, ಅವರ ನಿವಾಸದಲ್ಲಿರುವ ಪೀಠೋಪಕರಣಗಳ ಮೇಲೆ ಕೆಎಲ್‌ಎಎಸ್/ಎಲ್‌ಎಚ್/5ಕೆ ಎಂದು ನಮೂದು ಮಾಡಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X