Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಅಂಡರ್‌ಪಾಸ್ ಕೈಬಿಡಿ ಇಲ್ಲ ಕುರ್ಚಿ ಖಾಲಿ...

ಅಂಡರ್‌ಪಾಸ್ ಕೈಬಿಡಿ ಇಲ್ಲ ಕುರ್ಚಿ ಖಾಲಿ ಮಾಡಿ: ಜಯನ್ ಮಲ್ಪೆ

ವಾರ್ತಾಭಾರತಿವಾರ್ತಾಭಾರತಿ24 July 2018 11:19 PM IST
share
ಅಂಡರ್‌ಪಾಸ್ ಕೈಬಿಡಿ ಇಲ್ಲ ಕುರ್ಚಿ ಖಾಲಿ ಮಾಡಿ: ಜಯನ್ ಮಲ್ಪೆ

ಕುಂದಾಪುರ, ಜು.24: ದಲಿತರ ಮಾನ ಪ್ರಾಣ ರಕ್ಷಣೆ ಮಾಡಲಾಗದ ಜಿಲ್ಲಾಡಳಿತ ಒಂದೋ ನ್ಯಾಯಯುತವಾದ ದಲಿತರ ಬೇಡಿಕೆಯನ್ನು ಈಡೇರಿಸಲಿ. ಇಲ್ಲವಾದಲ್ಲಿ ತಮ್ಮ ಕುರ್ಚಿ ಖಾಲಿಮಾಡಿ ಸಂವಿಧಾನ ಬದ್ಧ ಕಾರ್ಯ ನಿರ್ವಹಿಸುವ ದಕ್ಷ ಅಧಿಕಾರಿಗಳಿಗೆ ಅವಕಾಶ ಮಾಡಿಕೊಡಲಿ ಎಂದು ಜನಪರ ಹೋರಾಟಗಾರ ಹಾಗೂ ದಲಿತ ಚಿಂತಕ ಜಯನ್ ಮಲ್ಪೆ ಒತ್ತಾಯಿಸಿದ್ದಾರೆ.

ಮಂಗಳಾವರ ಬೈಂದೂರಿನ ಕಿರಿಮಂಜೇಶ್ವರ ಗ್ರಾಮದ ರಾಷ್ಟ್ರೀಯ ಹೆದ್ದಾರಿ ಯಲ್ಲಿ ನಿರ್ಮಿಸುತ್ತಿರುವ ಅಂಡರ್‌ಪಾಸ್ ಸ್ಥಳಾಂತರಿಸುವಂತೆ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಆಯೋಜಿಸಿದ ಪ್ರತಿಭಟನೆಯನ್ನು ಉದ್ಘಾಟಿಸಿ ಮಾತನಾಡುತಿದ್ದರು.

ಸ್ಥಳೀಯ ಬಿಜೆಪಿ ಶಾಸಕ ಸುಕುಮಾರ ಶಟ್ಟಿ ದಲಿತರು ತನಗೆ ಓಟು ಹಾಕಿಲ್ಲ ಎಂಬ ದ್ವೇಷದಿಂದ ಬಂಡವಾಳ ಶಕ್ತಿಯ ಅಮಿಷಕ್ಕೆ ಬಲಿಯಾಗಿ ತೀರ ಅವೈಜ್ಞಾನಿಕವಾದ ಮತ್ತು ದಲಿತರ ಬದುಕಿಗೆ ದುತ್ಸಾರವಾದ ಅಂಡರ್‌ಪಾಸ್ ಯೋಜನೆಯನ್ನು ಅನಗತ್ಯವಾಗಿ ದಲಿತರು ಹೆಚ್ಚು ವಾಸವಾಗಿರುವ ಕಿರುಮಂಜೇಶ್ವರ ಗ್ರಾಮದಲ್ಲಿ ನಿರ್ಮಾಣ ಮಾಡುವ ಮೂಲಕ ದಲಿತ ದ್ರೋಹಿಯಾಗಿದ್ದಾರೆ ಎಂದು ಆರೋಪಿಸಿದ ಅವರು, ಈ ಯೋಜನೆಯನ್ನು ಕೈಬಿಡದಿದ್ದಲ್ಲಿ ಶಾಸಕ ಹಾಗೂ ಎಂಪಿಯ ಶವಯಾತ್ರೆ ನಡೆಸುವುದಾಗಿ ಎಚ್ಚರಿಸಿದರು.

ಸ್ಥಳೀಯ ಬಿಜೆಪಿ ಶಾಸಕ ಸುಕುಮಾರ ಶಟ್ಟಿ ದಲಿತರು ತನಗೆ ಓಟು ಹಾಕಿಲ್ಲ ಎಂಬ ದ್ವೇಷದಿಂದ ಬಂಡವಾಳ ಶಕ್ತಿಯ ಅಮಿಷಕ್ಕೆ ಬಲಿಯಾಗಿ ತೀರ ಅವೈಜ್ಞಾನಿಕವಾದ ಮತ್ತು ದಲಿತರ ಬದುಕಿಗೆ ದುತ್ಸಾರವಾದ ಅಂಡರ್‌ಪಾಸ್ ಯೋಜನೆಯನ್ನು ಅನಗತ್ಯವಾಗಿ ದಲಿತರು ಹೆಚ್ಚು ವಾಸವಾಗಿರುವ ಕಿರುಮಂಜೇಶ್ವರ ಗ್ರಾಮದಲ್ಲಿ ನಿರ್ಮಾಣ ಮಾಡುವ ಮೂಲಕ ದಲಿತ ದ್ರೋಹಿಯಾಗಿದ್ದಾರೆ ಎಂದು ಆರೋಪಿಸಿದ ಅವರು, ಈ ಯೋಜನೆಯನ್ನು ಕೈಬಿಡದಿದ್ದಲ್ಲಿ ಶಾಸಕ ಹಾಗೂ ಎಂಪಿಯ ಶವಯಾತ್ರೆ ನಡೆಸುವುದಾಗಿ ಎಚ್ಚರಿಸಿದರು.

ದಸಂಸ ಜಿಲ್ಲಾ ಪ್ರಧಾನ ಸಂಘಟನಾ ಸಂಚಾಲಕ ಮಂಜುನಾಥ ಗಿಳಿಯಾರು ಮಾತನಾಡಿ ಕೇವಲ ಎಂಟು ಲಕ್ಷ ರೂ. ನಷ್ಟವಾಗುತ್ತದೆ ಎಂಬ ಕುಂಟು ನೆಪವೊಡ್ಡಿ ಕಿರಿಮಂಜೇಶ್ವರದಲ್ಲಿ ಅಂಡರ್‌ಪಾಸ್ ನಿರ್ಮಿಸುವ ಮೊದಲು ಒಂದು ಮಾತು ದಲಿತರಿಗೆ ಹೇಳಿದ್ದಿದ್ದರೆ ನಾವು ಕಿಡ್ನಿ ಮಾರಾಟ ಮಾಡಿಯಾದರೂ ನೀಡುತ್ತಿದ್ದೆವು. ಆದರೆ ಜಿಲ್ಲಾಡಳಿತ ಹೆದ್ದಾರಿ ಪ್ರಾಧಿಕಾರಕ್ಕೆ ಮಣಿದು ನೂರಾರು ಪೋಲಿಸರ ಮೂಲಕ ಹೆದರಿಸಿ ಕಾಮಗಾರಿ ನಡೆಸುತ್ತಿ ರುವುದು ನಾಚಿಕೆಗೇಡು ಎಂದರು.

ಪ್ರತಿಭಟನೆಯನ್ನು ಉದೇಶಿಸಿ ಜಿಲ್ಲಾ ದಲಿತ ಮುಖಂಡರಾದ ವಾಸುದೇವ ಮುದ್ದೂರು, ನಾರಾಯಣ ರಾವ್ ಮಾತನಾಡಿದರು. ಕುಂದಾಪುರ ತಾಲೂಕು ಸಂಚಾಲಕ ರಾಜು ಬೆಟ್ಟಿನಮನೆ, ಕರುಣಾಕರ, ಚಂದ್ರ ಹಳಗೇರಿ, ರಾಮಚಂದ್ರ ಕಿರಿಮಂಜೇಶ್ವರ, ಮಂಜುನಾಥ ಬೇಟ್ರಕುಳು, ಗೀತಾ ಸುರೇಶ್, ನೇತ್ರಾವತಿ, ಗ್ರಾಪಂ ಸದಸ್ಯೆ ಅನುರಾಧ ಮೊದಲಾದವರು ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X