ಮಡಿಕೇರಿ, ಜು.24: ಕರ್ನಾಟಕ ರಾಜ್ಯ ಸರಕಾರಿ ಅಭಿಯೋಜಕರಾಗಿ ನೇಮಕಗೊಂಡ ಹಿರಿಯ ನ್ಯಾಯವಾದಿ ಹೆಚ್.ಎಸ್.ಚಂದ್ರಮೌಳಿ ಅವರನ್ನು ರೇಷ್ಮೆ ಮಂಡಳಿಯ ಮಾಜಿ ಅಧ್ಯಕ್ಷ ಟಿ.ಪಿ.ರಮೇಶ್ ಅಭಿನಂದಿಸಿದರು. ಈ ಸಂದರ್ಭ ಕಾಂಗ್ರೆಸ್ ಪಕ್ಷದ ಪ್ರಮುಖರಾದ ಶೌಕತ್ಆಲಿ, ನಟೇಶ್ ಗೌಡ ಮತ್ತಿತರರು ಹಾಜರಿದ್ದರು.
ಮಡಿಕೇರಿ, ಜು.24: ಕರ್ನಾಟಕ ರಾಜ್ಯ ಸರಕಾರಿ ಅಭಿಯೋಜಕರಾಗಿ ನೇಮಕಗೊಂಡ ಹಿರಿಯ ನ್ಯಾಯವಾದಿ ಹೆಚ್.ಎಸ್.ಚಂದ್ರಮೌಳಿ ಅವರನ್ನು ರೇಷ್ಮೆ ಮಂಡಳಿಯ ಮಾಜಿ ಅಧ್ಯಕ್ಷ ಟಿ.ಪಿ.ರಮೇಶ್ ಅಭಿನಂದಿಸಿದರು. ಈ ಸಂದರ್ಭ ಕಾಂಗ್ರೆಸ್ ಪಕ್ಷದ ಪ್ರಮುಖರಾದ ಶೌಕತ್ಆಲಿ, ನಟೇಶ್ ಗೌಡ ಮತ್ತಿತರರು ಹಾಜರಿದ್ದರು.