Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಲಂಚ ನೀಡುವವರಿಗೂ ಶಿಕ್ಷೆ ವಿಧಿಸುವ...

ಲಂಚ ನೀಡುವವರಿಗೂ ಶಿಕ್ಷೆ ವಿಧಿಸುವ ಮಸೂದೆಗೆ ಸಂಸತ್‌ನಲ್ಲಿ ಅಂಗೀಕಾರ

ವಾರ್ತಾಭಾರತಿವಾರ್ತಾಭಾರತಿ24 July 2018 11:49 PM IST
share
ಲಂಚ ನೀಡುವವರಿಗೂ ಶಿಕ್ಷೆ ವಿಧಿಸುವ ಮಸೂದೆಗೆ ಸಂಸತ್‌ನಲ್ಲಿ ಅಂಗೀಕಾರ

ಹೊಸದಿಲ್ಲಿ, ಜು.24: ಲಂಚ ಸ್ವೀಕರಿಸುವವರ ಜೊತೆಗೆ ಲಂಚ ನೀಡುವವರಿಗೂ ಶಿಕ್ಷೆ ವಿಧಿಸುವಂತೆ 1998ರ ಕಾಯ್ದೆಗೆ ತಿದ್ದುಪಡಿ ಮಾಡಲಾಗಿರುವ ನೂತನ ಮಸೂದೆಗೆ ಮಂಗಳವಾರ ಲೋಕಸಭೆಯಲ್ಲಿ ಅಂಗೀಕರ ದೊರಕಿದೆ. ಪ್ರಧಾನ ಮಂತ್ರಿಗಳ ಕಚೇರಿಯಲ್ಲಿ ರಾಜ್ಯ ಸಚಿವರಾಗಿರುವ ಜಿತೇಂದ್ರ ಸಿಂಗ್ ಲೋಕಸಭೆಯಲ್ಲಿ ಭಸ್ರಷ್ಟಾಚಾರ ಕಡೆ (ತಿದ್ದುಪಡಿ) ಕಾಯ್ದೆಯನ್ನು ಮಂಡಿಸಿದರು. ಸರಕಾರದಲ್ಲಿ ಪಾರದರ್ಶಕತೆ ಮತ್ತು ಜವಾಬ್ದಾರಿಯನ್ನು ಹೆಚ್ಚಿಸಲು ಮತ್ತು ಕಾನೂನಿನಡಿಯಲ್ಲಿ ನಿಬಂಧನೆಯನ್ನು ಕಠಿಣಗೊಳಿಸಲು ಈ ತಿದ್ದುಪಡಿಯನ್ನು ಮಾಡಲಾಗಿದೆ. ಈ ಕ್ರಮವು ನರೇಂದ್ರ ಮೋದಿ ಸರಕಾರಕ್ಕೆ ಇರುವ ಭ್ರಷ್ಟಾಚಾರದ ಬಗ್ಗೆ ಇರುವ ಶೂನ್ಯ ಸಹಿಷ್ಣುವನ್ನು ಪ್ರತಿಬಿಂಬಿಸುತ್ತದೆ ಎಂದು ಸಿಂಗ್ ಈ ವೇಳೆ ತಿಳಿಸಿದ್ದಾರೆ.

ಲಂಚವನ್ನು ಸ್ವೀಕರಿಸುವುದು ಮಾತ್ರವಲ್ಲ ಅದನ್ನು ನೀಡುವುದನ್ನೂ ಶಿಕ್ಷಾರ್ಹ ಅಪರಾಧವನ್ನಾಗಿ ಮಾಡುವ ಮೂಲಕ ಪ್ರಾಮಾಣಿಕ ಅಧಿಕಾರಿಗಳ ಶೋಷಣೆಯೂ ನಿಲ್ಲಲಿದೆ ಎಂದು ಅವರು ತಿಳಿಸಿದ್ದಾರೆ.

 ಇನ್ನು ಮುಂದೆ ಎಲ್ಲ ಸರಕಾರಿ ಅಧಿಕಾರಿಗಳ ಪ್ರಕರಣಗಳಲ್ಲಿ ತನಿಖೆಗೆ ಪೂರ್ವ ಅನುಮತಿಯ ಅಗತ್ಯ ಬೇಕಾಗುತ್ತದೆ. ಈ ಹಿಂದೆ ಈ ನಿಯಮವು ಜಂಟಿ ಕಾರ್ಯದರ್ಶಿ ದರ್ಜೆಗಿಂತ ಮೇಲ್ಪಟ್ಟ ಅಧಿಕಾರಿಗಳಿಗೆ ಮಾತ್ರ ಸೀಮಿತವಾಗಿತ್ತು. 43 ತಿದ್ದುಪಡಿಗಳೊಂದಿಗೆ ಮಂಡಿಸಲಾಗಿದ್ದ ಮಸೂದೆಯು ಕಳೆದ ವಾರ ರಾಜ್ಯಸಭೆಯಲ್ಲಿ ಅಂಗೀಕರಿಸಲ್ಪಟ್ಟಿತ್ತು.

ಭ್ರಷ್ಟಾಚಾರ ಪ್ರಕರಣಗಳ ಶೀಘ್ರ ವಿಲೇವಾರಿಗೆ ನೂತನ ಮಸೂದೆಯಲ್ಲಿ ಹಲವು ಅವಕಾಶಗಳಿವೆ. ಜೊತೆಗೆ ಅಧಿಕಾರಿಗಳ ನಿವೃತ್ತಿಯ ನಂತರವೂ ಅವರ ವಿರುದ್ಧ ನೀಡಲಾಗುವ ದ್ವೇಷಪೂರಿತ ದೂರುಗಳ ವಿರುದ್ಧವೂ ಅಧಿಕಾರಿಗಳಿಗೆ ರಕ್ಷಣೆ ಒದಗಿಸಲಾಗಿದೆ. ಲಂಚ ಸ್ವೀಕರಿಸಿದವರಿಗೆ ಕನಿಷ್ಟ ಜೈಲುಶಿಕ್ಷೆಯನ್ನು ಮೂರು ವರ್ಷಕ್ಕೆ ಏರಿಸಲಾಗಿದ್ದು ಏಳು ವರ್ಷಗಳವರೆಗೂ ವಿಸ್ತರಿಸಬಹುದಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X