Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಪ್ರೀತಿಯಿಂದ ಮಾಡುವ ಕೆಲಸಕ್ಕೆ ಹಿಂಜರಿಕೆ...

ಪ್ರೀತಿಯಿಂದ ಮಾಡುವ ಕೆಲಸಕ್ಕೆ ಹಿಂಜರಿಕೆ ಬೇಡ: ಚಿತ್ರ ನಟ ರಿಷಿ

ವಾರ್ತಾಭಾರತಿವಾರ್ತಾಭಾರತಿ26 July 2018 9:51 PM IST
share
ಪ್ರೀತಿಯಿಂದ ಮಾಡುವ ಕೆಲಸಕ್ಕೆ ಹಿಂಜರಿಕೆ ಬೇಡ: ಚಿತ್ರ ನಟ ರಿಷಿ

ಬೆಂಗಳೂರು, ಜು.26: ಪ್ರೀತಿಯಿಂದ ಮಾಡಲು ಸಾಧ್ಯವಿರುವ ಯಾವುದೇ ಕೆಲಸದ ಬಗ್ಗೆ ಹಿಂಜರಿಕೆ, ಭಯ ಬೇಡ ಎಂದು ಚಿತ್ರ ನಟ ರಿಷಿ ಹೇಳಿದ್ದಾರೆ.  

ಗುರುವಾರ ಶೇಷಾದ್ರಿಪುರಂ ಕಾಲೇಜಿನಲ್ಲಿ ನಡೆದ 2018-19ರ ಕ್ರೀಡಾ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಿಗೆ ಚಾಲನೆ ನೀಡಿ ಮಾತನಾಡಿ, ತಮ್ಮ ಕಾಲೇಜು ದಿನಗಳನ್ನು ಮೆಲುಕು ಹಾಕಿದ ಅವರು, ಕಾಲೇಜು ದಿನಗಳಲ್ಲಿ ನೀವೇನು ಮಾಡುತ್ತೀರೋ, ಅದೇ ನಿಮ್ಮ ಬದುಕನ್ನು ನಿರ್ಧರಿಸುತ್ತದೆ. ಹಾಗಾಗಿ ನಿಮ್ಮ ಗುರುಗಳ ಆಯ್ಕೆಯ ವಿಷಯದಲ್ಲೂ ಎಚ್ಚರವಹಿಸಬೇಕು. ಯಾಕೆಂದರೆ ಅವರಂತೇ ನೀವಾಗುತ್ತೀರಿ ಎಂದು ಹೇಳಿದರು.

ನಟನಾಗಿರುವುದು ಯಾವಾಗಲೂ ಸವಾಲು. ನಾನು ಎಲ್ಲದರಿಂದಲೂ ಸ್ಪೂರ್ತಿಯನ್ನು ಪಡೆಯುತ್ತೇನೆ. ಈಗ ಇಲ್ಲೇ ನೃತ್ಯ ಮಾಡಿದ ಹುಡುಗಿಯಿಂದ ಸ್ಫೂರ್ತಿ ಪಡೆದೆ. ನಾನು ಎಲ್ಲೇ ಹೋಗಲಿ, ಏನನ್ನೇ ನೋಡಲಿ ಅದರಿಂದ ಸ್ಫೂರ್ತಿ ಪಡೆಯುತ್ತೇನೆ ಎಂದರು.

ಇಂಜಿನಿಯರಿಂಗ್ ವ್ಯಾಸಂಗ ಮಾಡಿ, ವಿವಿಧ ವೃತ್ತಿಗಳನ್ನು ನಿರ್ವಹಿಸಿದ ತಮ್ಮ ಅನುಭವ ಹಂಚಿಕೊಂಡ ರಿಷಿ, ಇಂದು ಅವಕಾಶಗಳಿಗೇನು ಕೊರತೆ ಇಲ್ಲ. ಇಂಜಿನಿಯರ್, ಡಾಕ್ಟರ್ ಆಗುವುದೇ ಗುರಿಯಾಗಬೇಕಿಲ್ಲ. ಹಲವು ಕ್ಷೇತ್ರಗಳಲ್ಲಿ ಹಲವು ಅವಕಾಶಗಳಿವೆ ಎಂದು ಹೇಳಿದರು. ಯಾವುದೇ ಸಾಧನೆ ಮಾಡಲು, ನಮಗೆ ನಮ್ಮ ಮೇಲೆ ಪ್ರೀತಿ ಇರಬೇಕು, ತಪ್ಪುಗಳನ್ನು ಮಾಡಬೇಕು ಮತ್ತು ಸದಾ ಕುತೂಹಲಿಗಳಾಗಿರಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು. 

ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ರಾಷ್ಟ್ರಮಟ್ಟದ ರೈಫಲ್ ಶೂಟರ್ ಜೀವಿತಾ ಸಚ್ಚಿದಾನಂದನ್ ಮಾತನಾಡಿ, ಯಶಸ್ಸು ಅನ್ನೋದು ಪರಿಶ್ರಮ, ಸಮರ್ಪಣೆ ಮತ್ತು ದೃಢ ಸಂಕಲ್ಪಗಳ ಫಲ ಎಂದು ಹೇಳಿದರು. ಯಾವುದೇ ಯಶಸ್ಸು ಶಾಶ್ವತವಾಗಿರುವುದಿಲ್ಲ. ಸೋಲು ಬಂದರೂ ಅದು ಕೊನೆಯಲ್ಲ. ನಿರಂತರ ಅಭ್ಯಾಸವೇ ನಿಜವಾದ ಸಾಧನೆ. ಒಂದು ದಿನ ಮಾಡಿ, ಎರಡು ದಿನ ವಿರಮಿಸಿದರೆ, ಸಾಧಕರಾಗುವುದಿಲ್ಲ. ತಪ್ಪುಗಳನ್ನು ತಿದ್ದಿಕೊಳ್ಳುವುದೇ ಯಶಸ್ಸಿನ ಕೀಲಿ ಕೈ ಎಂದು ಅಭಿಪ್ರಾಯಪಟ್ಟರು.

ಪ್ರಾಂಶುಪಾಲ ಪಿ ನಾರಾಯಣಸ್ವಾಮಿ ಅಧ್ಯಕ್ಷತೆ ವಹಿಸಿದ್ದರು. ಶೇಷಾದ್ರಿಪುರಂ ಪಿಯು ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷ ಬಿ.ಎಂ. ಪಾರ್ಥಸಾರಥಿ ಉಪಸ್ಥಿತರಿದ್ದರು. ಇದೇ ವೇಳೆ ನಟ ರಿಷಿ ಮತ್ತು ರೈಫಲ್ ಶೂಟರ್ ಜೀವಿತಾ ಸಚ್ಚಿದಾನಂದ ಅವರಿಗೆ ಸನ್ಮಾನಿಸಲಾಯಿತು. ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಜರುಗಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X