Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಊಟಕ್ಕೆ ಹೆಚ್ಚಿನ ದರ ಬೇಡಿಕೆ: ಇಸ್ಕಾನ್...

ಊಟಕ್ಕೆ ಹೆಚ್ಚಿನ ದರ ಬೇಡಿಕೆ: ಇಸ್ಕಾನ್ ಊಟ ಬೇಡವೆಂದ ಬಿಬಿಎಂಪಿ

ವಾರ್ತಾಭಾರತಿವಾರ್ತಾಭಾರತಿ27 July 2018 8:54 PM IST
share
ಊಟಕ್ಕೆ ಹೆಚ್ಚಿನ ದರ ಬೇಡಿಕೆ: ಇಸ್ಕಾನ್ ಊಟ ಬೇಡವೆಂದ ಬಿಬಿಎಂಪಿ

ಬೆಂಗಳೂರು, ಜು.27: ಊಟಕ್ಕೆ ಹೆಚ್ಚಿನ ದರ ನೀಡುವಂತೆ ಇಸ್ಕಾನ್ ಬೇಡಿಕೆಯಿಟ್ಟ ಹಿನ್ನೆಲೆಯಲ್ಲಿ ಬಿಬಿಎಂಪಿ, ಇಸ್ಕಾನ್ ಸಂಸ್ಥೆ ಪೂರೈಸುವ ಊಟವನ್ನು ನಿಲ್ಲಿಸಲು ತೀರ್ಮಾನ ಕೈಗೊಳ್ಳಲಾಗಿದೆ.

ಶುಕ್ರವಾರ ನಗರದ ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಪಾಲಿಕೆ ಆಯುಕ್ತ ಎನ್.ಮಂಜುನಾಥ್ ಪ್ರಸಾದ್, ಇಸ್ಕಾನ್ ಸಂಸ್ಥೆ ಮಧ್ಯಾಹ್ನ ಬಿಸಿಯೂಟದ ದರ ಹೆಚ್ಚಿಸುವಂತೆ ತಿಳಿಸಿದೆ. ಆದರೆ, ಪಾಲಿಕೆ ದರ ಹೆಚ್ಚಿಸಲು ಒಪ್ಪದ ಹಿನ್ನೆಲೆಯಲ್ಲಿ ಆಹಾರ ಪೂರೈಸುವುದಿಲ್ಲವೆಂದು ಲಿಖಿತ ರೂಪದಲ್ಲಿ ತಿಳಿಸಿದೆ. ಆ ಹಿನ್ನೆಲೆಯಲ್ಲಿ ಮಧ್ಯಾಹ್ನ ಬಿಸಿಯೂಟವನ್ನು ಇಂದಿರಾ ಕ್ಯಾಂಟೀನ್‌ಗಳ ಗುತ್ತಿಗೆದಾರರ ಮೂಲಕ ಪೂರೈಸಲಾಗುವುದು ಎಂದು ಮಾಹಿತಿ ನೀಡಿದರು. ಬಿಬಿಎಂಪಿ ಮತ್ತು ಇಸ್ಕಾನ್ ನಡುವೆ ಪ್ರತಿ ಪೌರಕಾರ್ಮಿಕನಿಗೆ 20 ರೂ.ಗಳಿಗೆ ಊಟ ಪೂರೈಸುವ ಕುರಿತು ಒಪ್ಪಂದವಾಗಿತ್ತು. ಜುಲೈ ಅಂತ್ಯಕ್ಕೆ ಇಸ್ಕಾನ್ ಜತೆಗಿನ ಒಪ್ಪಂದ ಮುಕ್ತಾಯವಾಗಲಿದ್ದು, ಇನ್ನು ಮುಂದೆ ಪ್ರತಿ ಊಟಕ್ಕೆ 24 ರೂ.ನೀಡಿದರೆ ಮಾತ್ರ ಆಹಾರ ಪೂರೈಕೆ ಮಾಡುವುದಾಗಿ ತಿಳಿಸಿದೆ.

ಪಾಲಿಕೆಯಿಂದ ಅಷ್ಟು ಹಣ ನೀಡಲು ಸಾಧ್ಯವಿಲ್ಲವೆಂದು ಹೇಳಿದ್ದು, ಅದೇ ಹಳೆಯ ದರ 20 ರೂ.ಗಳಿಗೆ ಇಂದಿರಾ ಕ್ಯಾಂಟೀನ್‌ನಿಂದ ಅವರಿಗೆ ಆಹಾರ ಪೂರೈಸಲು ಗುತ್ತಿಗೆದಾರರು ಒಪ್ಪಿದ್ದಾರೆ. ಅದರಂತೆ ಮಸ್ಟರಿಂಗ್ ಕೇಂದ್ರಗಳಿಗೆ ಆಹಾರ ತಲುಪಿಸಲಾಗುವುದು ಎಂದರು.

ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ ಹಾಗೂ ಇತರೆ ಸಂಸ್ಥೆಗಳು ನಡೆಸಿದ ‘ಟೈಮ್ ಅಂಡ್ ಮೋಷನ್’ ಅಧ್ಯಯನದಂತೆ ಅರ್ಧ ಕಿಲೋ ಮೀಟರ್‌ನ್ನು ಒಬ್ಬ ಪೌರಕಾರ್ಮಿಕರ ಗುಡಿಸಲು ಸಾಧ್ಯ. ಅದರಂತೆ ವಾರ್ಡ್ ರಸ್ತೆಗಳ ಮ್ಯಾಪಿಂಗ್ ಕಾರ್ಯ ನಡೆಯುತ್ತಿದ್ದು, ಈಗಾಗಲೇ 181 ವಾರ್ಡ್‌ಗಳ ರಸ್ತೆಗಳಲ್ಲಿ ಯಾರು ಕಸ ಗುಡಿಸಬೇಕು ಎಂಬುದನ್ನು ಮ್ಯಾಪಿಂಗ್ ಮಾಡಲಾಗಿದೆ.

198 ವಾರ್ಡ್‌ಗಳು ಪೂರ್ಣಗೊಂಡ ನಂತರದಲ್ಲಿ ಎಷ್ಟು ಜನ ಪೌರಕಾರ್ಮಿಕರು ಬೇಕಾಗುತ್ತದೆ ಎಂಬುದು ತಿಳಿಯಲಿದ್ದು, ಪ್ರಮುಖ ರಸ್ತೆಗಳ ಸ್ವಚ್ಛತೆಗೆ 34 ಮೆಕಾನಿಕಲ್ ಸ್ವೀಪಿಂಗ್ ಯಂತ್ರಗಳ ಖರೀದಿಗೆ ಟೆಂಡರ್ ಕರೆಯಲಾಗಿದೆ ಎಂದರು. 

ಬಿಬಿಎಂಪಿ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪೌರಕಾರ್ಮಿಕರಿಗೆ ಆ.1 ರಿಂದ ‘ಇಂದಿರಾ ಕ್ಯಾಂಟಿನ್’ಗಳಿಂದಲೇ ಮಧ್ಯಾಹ್ನದ ಬಿಸಿಯೂಟ ಪೂರೈಸಲು ಬಿಬಿಎಂಪಿ ತೀರ್ಮಾನಿಸಿದೆ ಎಂದು ಪಾಲಿಕೆ ಆಯುಕ್ತ ಎನ್.ಮಂಜುನಾಥ ಪ್ರಸಾದ್ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X