Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಗೋರಕ್ಷಣೆಯ ಬಗ್ಗೆ ಮಾತನಾಡುವ ನೈತಿಕತೆ...

ಗೋರಕ್ಷಣೆಯ ಬಗ್ಗೆ ಮಾತನಾಡುವ ನೈತಿಕತೆ ಸಂಘಪರಿವಾರಕ್ಕಿಲ್ಲ: ಎಸ್‌ಡಿಪಿಐ

ವಾರ್ತಾಭಾರತಿವಾರ್ತಾಭಾರತಿ28 July 2018 6:16 PM IST
share
ಗೋರಕ್ಷಣೆಯ ಬಗ್ಗೆ ಮಾತನಾಡುವ ನೈತಿಕತೆ ಸಂಘಪರಿವಾರಕ್ಕಿಲ್ಲ: ಎಸ್‌ಡಿಪಿಐ

ಬಂಟ್ವಾಳ, ಜು. 28: ದೇಶದಲ್ಲಿ ಅಕ್ರಮ ಗೋಸಾಗಾಟದ ವಿಚಾರವನ್ನಿಟ್ಟುಕೊಂಡು ರಾಜಕೀಯಲಾಭ ಪಡೆಯುವ ಪಕ್ಷದ ಕಾರ್ಯಕರ್ತನೇ ಇಂದು ಅಕ್ರಮ ಗೋ ಸಾಗಾಟದಲ್ಲಿ ಭಾಗಿಯಾಗಿ ಪ್ರಕರಣ ದಾಖಲಾಗಿದ್ದು, ಸಂಘಪರಿವಾರದ ನೈಜ ಮುಖ ಕಳಚಿದೆ. ಬಜರಂಗದಳ ಕಾರ್ಯಕರ್ತ ಎಂಬ ಹೇಳಿಕೆಯನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳೇ ನೀಡಿದ ಮೇಲೆ ಗೋರಕ್ಷಣೆಯ ಬಗ್ಗೆ ಮಾತನಾಡುವ ನೈತಿಕತೆ ಸಂಘಟನೆಗೆ ಇಲ್ಲ ಎಂದು ಎಸ್‌ಡಿಪಿಐ ಬಂಟ್ವಾಳ ಕ್ಷೇತ್ರದ ಉಪಾಧ್ಯಕ್ಷ ಖಲಂದರ್ ಪರ್ತಿಪ್ಪಾಡಿ ಹೇಳಿದ್ದಾರೆ.

ವಿಟ್ಲಪಡ್ನೂರು ಗ್ರಾಮ ಪಂಚಾಯತ್‌ಗೆ ಕಳೆದ ಚುನಾವಣೆಯ ಸಮಯ ಬಿಜೆಪಿ ಬೆಂಬಲಿತ ಅಭ್ಯರ್ಥಿಯಾಗಿ ಶಶಿಕುಮಾರ್ ನಿಂತಿದ್ದು, ಹಲವು ಕಾರ್ಯ ಕ್ರಮಗಳಲ್ಲಿಯೂ ಮುಂಚೂಣಿಯಲ್ಲಿರುತ್ತಿದ್ದ. ಸಂಘ ಪರಿವಾರದ ರಾಜ್ಯ ರಾಷ್ಟ್ರ ನಾಯಕರು ಗೋವಿನ ಹೆಸರಿನಲ್ಲಿ ವಿವಿಧ ಹೇಳಿಕೆಗಳನ್ನು ಕೊಟ್ಟಿದ್ದು, ಈಗ ಈತನಿಗೆ ಯಾವ ರೀತಿ ಕ್ರಮ ಕೈಗೊಳ್ಳುತ್ತಾರೆ ಎಂದ ಅವರು, ಜನ ಸಾಮಾನ್ಯರಲ್ಲಿ ಕೋಮು ದ್ವೇಷದ ವಿಷ ಬೀಜವನ್ನು ಬಿತ್ತುವುದು ಸರಿಯಲ್ಲ. ನಿಷ್ಠಾವಂತ ಪೊಲೀಸ್ ಅಧಿಕಾರಿಗಳಿಂದ ಇಂದು ಶಶಿಕುಮಾರ್ ಭಟ್ ನಂತಹ ನಿಜ ಬಣ್ಣ ಬಯಲಾಗಿದೆ. ಈತನ ಜೊತೆಗೆ ಇನ್ನೂ ಹಲವು ತಂಡಗಳಿದ್ದು, ಪತ್ತೆ ಹಚ್ಚಿ ಗೋ ಸಾಗಾಟದ ಗೊಂದಲವನ್ನು ನಿವಾರಿಸಬೇಕೆಂದು ಅವರು ಆಗ್ರಹಿಸಿದರು.

ಪುತ್ತೂರು ವಿಧಾನ ಸಭಾ ಕ್ಷೇತದ ಎಸ್‌ಡಿಪಿಐ ಸದಸ್ಯ ಎ.ಎಂ. ಶಾಕೀರ್ ಮಾತನಾಡಿ, ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಸಮಯದಲ್ಲಿ ಗೋರಕ್ಷಣೆಯ ದಾಳಿ ಪ್ರಕರಣ ಹೆಚ್ಚಾಗುತ್ತಿವೆ. ಶಶಿಕುಮಾರ್ ಭಟ್ ಬಜರಂಗದಳದ ಕಾರ್ಯಕರ್ತ ಅಲ್ಲ ಎಂದು ಹೇಳುತ್ತಿದ್ದಾರೆ. ಸಂಘಟನೆಯ ಕಾರ್ಯಕರ್ತನನ್ನು ಹಿಡಿದಾಗ ತಮ್ಮ ಸಂಘಟನೆಗೆ ಸಂಬಂಧ ಇಲ್ಲದಂತೆ ವರ್ತಿಸುವುದನಿದು ಮೊದಲೇನಲ್ಲ. ಅಲ್ಪ ಸಂಖ್ಯಾತರನ್ನು ಗೋಸಾಟದ ವಿಷಯದಲ್ಲಿ ಬಳಸಿಕೊಳ್ಳುವ ಮೂಲಕ ಜನರನ್ನು ಎತ್ತಿಕಟ್ಟಲಾಗುತ್ತಿದೆ. ರಾಷ್ಟ್ರಾದ್ಯಂತ ಇಂತಹ ಚಟುವಟಿಕೆ ನಡೆಯುತ್ತಿವೆ ಎಂದು ಆರೋಪಿಸಿದರು.

ವಿಟ್ಲ ವಲಯ ಸಮಿತಿ ಅಧ್ಯಕ್ಷ ರಹೀಂ ವಿಟ್ಲ, ಉಪಾಧ್ಯಕ್ಷ ಅಬೂಬಕರ್ ಕೊಳಂಬೆ, ವಿಟ್ಲಪಡ್ನೂರು ವಲಯ ಸಮಿತಿ ಅಧ್ಯಕ್ಷ ಮುಹಮ್ಮದ್ ಕಡಂಬು, ಕಾರ್ಯದರ್ಶಿ ಶಹೀರ್ ಪರ್ತಿಪ್ಪಾಡಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X