Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಭಿಕ್ಷುಕರ ಪುನರ್ವಸತಿಗೆ ಹಣ ಪಾವತಿಸದ...

ಭಿಕ್ಷುಕರ ಪುನರ್ವಸತಿಗೆ ಹಣ ಪಾವತಿಸದ ಬಿಬಿಎಂಪಿ: ಆರೋಪ

ವಾರ್ತಾಭಾರತಿವಾರ್ತಾಭಾರತಿ28 July 2018 9:29 PM IST
share
ಭಿಕ್ಷುಕರ ಪುನರ್ವಸತಿಗೆ ಹಣ ಪಾವತಿಸದ ಬಿಬಿಎಂಪಿ: ಆರೋಪ

ಬೆಂಗಳೂರು, ಜು.28: ಪೌರಕಾರ್ಮಿಕರಿಗೆ ಮತ್ತು ಗುತ್ತಿಗೆದಾರರಿಗೆ ವೇತನ ನೀಡಿಕೆಯಲ್ಲಿ ವಿಳಂಬ ಮಾಡಿ ಟೀಕೆಗೆ ಗುರಿಯಾಗಿದ್ದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಇದೀಗ ಭಿಕ್ಷುಕರ ಪುವರ್ವಸತಿಗೆಂದು ಸಾರ್ವಜನಿಕರಿಂದ ಸಂಗ್ರಹಿಸಿರುವ ಕೋಟಿಗಟ್ಟಲೆ ತೆರಿಗೆ ಹಣವನ್ನು ವಿನಿಯೋಗಿಸಿಲ್ಲ ಎಂಬ ಆರೋಪ ಕೇಳಿಬಂದಿದೆ.

ಪಾಲಿಕೆ ಆಯುಕ್ತರಿಗೆ ಕಳೆದ ಮೇ 22ರಂದು ಬರೆದ ಪತ್ರದಲ್ಲಿ, 2008ರಿಂದ ಇಲ್ಲಿಯವರೆಗೆ ಸಮಾಜ ಕಲ್ಯಾಣ ಇಲಾಖೆಯಡಿ ಕೇಂದ್ರ ಪರಿಹಾರ ಸಮಿತಿಗೆ ಬಿಬಿಎಂಪಿ 130 ಕೋಟಿ ರೂಪಾಯಿ ತೆರಿಗೆ ಮೊತ್ತ ಪಾವತಿಸಬೇಕಿದೆ. ಕರ್ನಾಟಕ ಭಿಕ್ಷುಕರ ಪುನರ್ವಸತಿ ಕಾಯ್ದೆ 1975ರಡಿ, ವರ್ಷಕ್ಕೆ ಶೇ.3ರಷ್ಟು ವಾರ್ಷಿಕ ಆಸ್ತಿ ತೆರಿಗೆಯನ್ನು ಭಿಕ್ಷುಕರ ಪುನರ್ವಸತಿ ತೆರಿಗೆಯೆಂದು ಸಂಗ್ರಹಿಸಲಾಗುತ್ತದೆ. ರಸ್ತೆ ಬದಿಯಲ್ಲಿರುವ ಭಿಕ್ಷುಕರನ್ನು ಕರೆದುಕೊಂಡು ಪುನರ್ವಸತಿ ಕೇಂದ್ರಗಳಲ್ಲಿ ಇರಿಸಲಾಗುತ್ತದೆ. ಅಲ್ಲಿ ಅವರಿಗೆ ತೋಟಗಾರಿಕೆ, ಕಸೂತಿ, ಹೊಲಿಗೆ, ಬಕೆಟ್ ತಯಾರಿಸುವುದು ಸೇರಿದಂತೆ ಇನ್ನಿತರ ತರಬೇತಿ ನೀಡಲಾಗುತ್ತದೆ. ಅಲ್ಲಿ ಅವರಿಗೆ ಉದ್ಯೋಗ ನೀಡಿ ತಿಂಗಳಿಗೆ 4 ಸಾವಿರದಿಂದ 5 ಸಾವಿರದವರೆಗೆ ವೇತನ ನೀಡಲಾಗುತ್ತದೆ.

ಕರ್ನಾಟಕದಲ್ಲಿ ಪ್ರಸ್ತುತ 14 ಪುನರ್ವಸತಿ ಕೇಂದ್ರಗಳಿದ್ದು ಬೆಂಗಳೂರಿನಲ್ಲಿರುವ ಪುನರ್ವಸತಿ ಕೇಂದ್ರದಲ್ಲಿ ಸುಮಾರು 700 ಭಿಕ್ಷುಕರಿದ್ದಾರೆ. ಬಿಬಿಎಂಪಿ ಬಾಕಿ ಉಳಿಸಿಕೊಂಡಿರುವ ತೆರಿಗೆ ಹಣದ ಬಗ್ಗೆ ಪ್ರತಿಕ್ರಿಯಿಸಿರುವ ಕೇಂದ್ರ ಪರಿಹಾರ ಸಮಿತಿಯ ಕಾರ್ಯದರ್ಶಿ ಚಂದ್ರ ನಾಯ್ಕಿ, ನಮ್ಮ ಹಣಕ್ಕೆ ನಾವು ಹೋರಾಟ ಮಾಡಿ ಪಡೆದುಕೊಳ್ಳಬೇಕಾದ ಪರಿಸ್ಥಿತಿ ಬಂದಿದೆ ಎಂದು ಮಾಹಿತಿ ನೀಡಿದ್ದಾರೆ.

ದೀರ್ಘಕಾಲದ ಬೇಡಿಕೆ ನಂತರ ಬಿಬಿಎಂಪಿ ಒಟ್ಟು ಮೊತ್ತದ ಕೆಲ ಭಾಗವನ್ನು ಬಿಡುಗಡೆ ಮಾಡಿದೆ. 2008ರಿಂದ ತೆರಿಗೆ ಹಣ ನೀಡಿಕೆಯಲ್ಲಿ ವಿಳಂಬವಾಗುತ್ತಿದೆ. ಇದೀಗ 130.31 ಕೋಟಿ ರೂಪಾಯಿ ಹಣ ನಮಗೆ ಬಿಬಿಎಂಪಿಯಿಂದ ಬರಬೇಕಿದೆ. ಪುನರ್ವಸತಿ ಕೇಂದ್ರಗಳು ನರಗ ಪಾಲಿಕೆ ಮತ್ತು ಪಂಚಾಯತ್‌ಗಳು ಸಂಗ್ರಹಿಸುವ ತೆರಿಗೆ ಹಣವನ್ನು ನಂಬಿಕೊಂಡಿವೆ.

ಬಿಬಿಎಂಪಿಗೆ ತೆರಿಗೆ ಹಣ ಕರ್ನಾಟಕದಲ್ಲಿ ಹೆಚ್ಚು ಬರುತ್ತದೆ, ಬಾಕಿ ಹಣ ನೀಡಲು ಬಿಬಿಎಂಪಿಗೆ ತಿಂಗಳಲ್ಲಿ ಮೂರು ಸಲ ಹೋಗುತ್ತೇನೆ. ಆದರೆ ಇದುವರೆಗೆ ಹಣವನ್ನು ಅಲ್ಲಿನ ಅಧಿಕಾರಿಗಳು ಬಿಡುಗಡೆ ಮಾಡಿಲ್ಲ ಎಂದು ಹೇಳಿದರು. ಈ ಬಗ್ಗೆ ಪ್ರತಿಕ್ರಿಯೆಗಾಗಿ ಮೇಯರ್ ಸಂಪತ್‌ರಾಜ್ ಸಂಪರ್ಕಕ್ಕೆ ಸಿಕ್ಕಿಲ್ಲ ಎಂದು ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವೆಬ್‌ಸೈಟ್ ಸುದ್ದಿ ಪ್ರಕಟಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X