Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಇಸ್ರೇಲ್‌ ಪ್ರಧಾನಿಯನ್ನು ಹಂದಿಯಂತೆ...

ಇಸ್ರೇಲ್‌ ಪ್ರಧಾನಿಯನ್ನು ಹಂದಿಯಂತೆ ಚಿತ್ರಿಸಿದ ವ್ಯಂಗ್ಯಚಿತ್ರಕಾರ ಕೆಲಸದಿಂದ ವಜಾ

ವಾರ್ತಾಭಾರತಿವಾರ್ತಾಭಾರತಿ28 July 2018 10:37 PM IST
share
ಇಸ್ರೇಲ್‌ ಪ್ರಧಾನಿಯನ್ನು ಹಂದಿಯಂತೆ ಚಿತ್ರಿಸಿದ ವ್ಯಂಗ್ಯಚಿತ್ರಕಾರ ಕೆಲಸದಿಂದ ವಜಾ

ಜೆರುಸಲೇಂ, ಜು.28: ದೇಶದ ನೂತನ ಯಹೂದಿ ರಾಷ್ಟ್ರ ಸರಕಾರ (ಜೂಯಿಶ್ ನೇಶನ್ ಸ್ಟೇಟ್) ಕಾನೂನನ್ನು ವಿರೋಧಿಸಿ ರಾಜಕಾರಣಿಗಳನ್ನು ಹಂದಿಗಳಂತೆ ಚಿತ್ರಿಸಿದ ವ್ಯಂಗ್ಯಚಿತ್ರಗಾರನನ್ನು ಇಸ್ರೇಲಿ ಪತ್ರಿಕೆ ಕೆಲಸದಿಂದ ವಜಾಗೊಳಿಸಿದೆ.

ಇಸ್ರೇಲ್‌ನ ಪ್ರಮುಖ ಪತ್ರಿಕೆ ಜೆರುಸಲೇಂ ಪೋಸ್ಟ್ ವ್ಯಂಗ್ಯಚಿತ್ರಗಾರ ಅವಿ ಕರ್ಟ್ಜ್‌ರನ್ನು ವಜಾಗೊಳಿಸಿದೆ. ಸರಕಾರದ ನೂತನ ಕಾನೂನನ್ನು ವಿರೋಧಿಸಿರುವ ಅವಿ, ತಮ್ಮ ವ್ಯಂಗ್ಯಚಿತ್ರದಲ್ಲಿ ಪ್ರಧಾನಿ ಬೆಂಜಮಿನ್ ನೆತನ್ಯಾಹು ಸೇರಿದಂತೆ ಇತರ ರಾಜಕಾರಣಿಗಳನ್ನು ಬಟ್ಟೆ ಧರಿಸಿದ ಹಂದಿಗಳಂತೆ ಚಿತ್ರಿಸಿದ್ದರು. ಜೊತೆಗೆ ಜಾರ್ಜ್ ಓರ್ವೆಲ್ ಅವರ ಸರ್ವಾಧಿಕಾರಿ ವಿಡಂಬನೆ ಅನಿಮಲ್ ಫಾರ್ಮ್‌ನಲ್ಲಿ ಉಲ್ಲೇಖಿಸಲಾಗಿದ್ದ, “ಎಲ್ಲ ಪ್ರಾಣಿಗಳು ಸಮಾನ, ಆದರೆ ಕೆಲವೊಂದು ಪ್ರಾಣಿಗಳು ಇತರರಿಗಿಂತ ಹೆಚ್ಚು ಸಮಾನವಾಗಿರುತ್ತವೆ” ಎಂಬ ವಾಕ್ಯವನ್ನು ಹಾಕಿದ್ದರು. ಈ ಕುರಿತು ಪ್ರತಿಕ್ರಿಯೆ ನೀಡಿರುವ ಅವಿ, “ನನ್ನನ್ನು ವಜಾಗೊಳಿಸಿರುವುದು ಮೂರ್ಖತನ. ನನ್ನ ವ್ಯಂಗ್ಯಚಿತ್ರ ಅಷ್ಟೊಂದು ತೀಕ್ಷ್ಣವಾಗಿರಲಿಲ್ಲ ಎಂದು ತಿಳಿಸಿದ್ದಾರೆ.

ಈ ವ್ಯಂಗ್ಯಚಿತ್ರ ಸಾಮಾಜಿಕ ಜಾಲತಾಣಗಳಲ್ಲಿ ಕಾಡ್ಗಿಚ್ಚಿನಂತೆ ಹಬ್ಬಿ, ಯಹೂದಿ ಧರ್ಮದಲ್ಲಿ ಹಂದಿಗಳನ್ನು ಕೊಳಕು ಎಂದು ಭಾವಿಸಲಾಗುತ್ತದೆ ಎಂಬುದನ್ನು ಕೆಲವರು ಬೆಟ್ಟು ಮಾಡಿದ್ದರು. ಇಸ್ರೇಲ್‌ನ ನೂತನ ಕಾನೂನು, ಇಸ್ರೇಲನ್ನು ಯಹೂದಿಗಳ ರಾಷ್ಟ್ರೀಯ ನೆಲೆಯಾಗಿ ಗುರುತಿಸುತ್ತದೆ. ಆಮೂಲಕ ಯಹೂದಿಗಳಿಗೆ ದೇಶದ ಮೇಲೆ ಪರಮ ಅಧಿಕಾರವನ್ನು ನೀಡುತ್ತದೆ ಮತ್ತು ಅರಬ್ ಅಲ್ಪಸಂಖ್ಯಾತರನ್ನು ನಿರ್ಲಕ್ಷಿಸುತ್ತದೆ ಎಂದು ಆರೋಪಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X