Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಭಾರತವನ್ನು ಮತ್ತೊಮ್ಮೆ...

ಭಾರತವನ್ನು ಮತ್ತೊಮ್ಮೆ ಪ್ರತಿನಿಧಿಸಲಿದ್ದಾರೆ ಕಪಿಲ್‌ದೇವ್!

ಮಾಜಿ ಕ್ರಿಕೆಟ್ ನಾಯಕನಿಗೆ ಭಾರತದ ಗಾಲ್ಫ್ ತಂಡದಲ್ಲಿ ಸ್ಥಾನ

ವಾರ್ತಾಭಾರತಿವಾರ್ತಾಭಾರತಿ29 July 2018 10:31 PM IST
share
ಭಾರತವನ್ನು ಮತ್ತೊಮ್ಮೆ ಪ್ರತಿನಿಧಿಸಲಿದ್ದಾರೆ ಕಪಿಲ್‌ದೇವ್!

ಹೊಸದಿಲ್ಲಿ, ಜು.29: ಸುಮಾರು 35 ವರ್ಷಗಳ ಹಿಂದೆ ಭಾರತ ಕ್ರಿಕೆಟ್ ತಂಡ ಚೊಚ್ಚಲ ವಿಶ್ವಕಪ್ ಜಯಿಸಲು ತಂಡದ ನಾಯಕತ್ವವಹಿಸಿಕೊಂಡಿದ್ದ ಕ್ರೀಡಾಪಟು ಕ್ರಿಕೆಟ್‌ನಿಂದ ನಿವೃತ್ತಿಯಾಗಿ 24 ವರ್ಷ ಕಳೆದ ಬಳಿಕ ಈಗ ಭಾರತವನ್ನು ಮತ್ತೊಮ್ಮೆ ಪ್ರತಿನಿಧಿಸಲು ಸಜ್ಜಾಗಿದ್ದಾರೆ. ಈ ಸಾಧನೆ ಮಾಡಲು ಸಜ್ಜಾಗಿರುವವರು ಮಾಜಿ ಕ್ರಿಕೆಟ್ ನಾಯಕ ಕಪಿಲ್‌ದೇವ್. ಅವರು ಈ ಬಾರಿ ಗಾಲ್ಫ್ ಕೋರ್ಸ್‌ನಲ್ಲಿ ತನ್ನ ಕೌಶಲ್ಯ ಪ್ರದರ್ಶಿಸಲಿದ್ದಾರೆ.

59ರ ಹರೆಯದ ಮಾಜಿ ಆಲ್‌ರೌಂಡರ್ ಕಪಿಲ್‌ದೇವ್ ಅಕ್ಟೋಬರ್‌ನಲ್ಲಿ ಜಪಾನ್‌ನಲ್ಲಿ ನಡೆಯುವ ಏಶ್ಯಾ ಪೆಸಿಫಿಕ್ ಸೀನಿಯರ್ಸ್ ಗಾಲ್ಫ್ ಟೂರ್ನಿಯಲ್ಲಿ ಭಾರತ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಈ ತಿಂಗಳಾರಂಭದಲ್ಲಿ ನೊಯ್ಡಾದ ಜೆಪಿ ಗ್ರೀನ್ಸ್ ಗಾಲ್ಫ್ ಕೋರ್ಸ್‌ನಲ್ಲಿ ನಡೆದ ಅಖಿಲ ಭಾರತ ಸೀನಿಯರ್ ಟೂರ್ನಿಯಲ್ಲಿ ನೀಡಿದ ಪ್ರದರ್ಶನ ಆಧರಿಸಿ ಕಪಿಲ್ ದೇವ್ ಜಪಾನ್ ಟೂರ್ನಿಗೆ ಆಯ್ಕೆಯಾಗಿದ್ದಾರೆ.

ಟೂರ್ನಿಯು ಅ.17 ರಿಂದ 19ರ ತನಕ ಜಪಾನ್‌ನ ಮಿಯಾಝಕಿಯ ಟಾಮ್ ವಾಟ್ಸನ್ ಗಾಲ್ಫ್ ಕ್ಲಬ್‌ನಲ್ಲಿ ನಡೆಯುವುದು. 55 ಹಾಗೂ ಅದಕ್ಕಿಂತ ಹೆಚ್ಚು ವಯಸ್ಸಿನ ಪುರುಷ ಗಾಲ್ಫ್ ಆಟಗಾರರು ಏಶ್ಯಾ ಪೆಸಿಫಿಕ್ ಸೀನಿಯರ್ಸ್ ಟೂರ್ನಿಯಲ್ಲಿ ಸ್ಪರ್ಧಿಸಬಹುದು.

ಕಪಿಲ್ ಭಾರತದ ಪರ 131 ಟೆಸ್ಟ್ ಪಂದ್ಯಗಳಲ್ಲಿ 434 ವಿಕೆಟ್ ಗಳನ್ನು ಕಬಳಿಸಿದ್ದಾರೆ. ಏಕದಿನ ಕ್ರಿಕೆಟ್‌ನಲ್ಲಿ 225 ಪಂದ್ಯಗಳಲ್ಲಿ 253 ವಿಕೆಟ್‌ಗಳನ್ನು ಉರುಳಿಸಿದ್ದಾರೆ. 1983ರ ಜೂನ್‌ನಲ್ಲಿ ನಡೆದ ವಿಶ್ವಕಪ್‌ನ ಫೈನಲ್‌ನಲ್ಲಿ ಕ್ಲೈವ್‌ ಲಾಯ್ಡಾ ನೇತೃತ್ವದ ವೆಸ್ಟ್‌ಇಂಡೀಸ್ ತಂಡವನ್ನು 43 ರನ್‌ಗಳಿಂದ ಸೋಲಿಸಿ ಭಾರತ ಚೊಚ್ಚಲ ವಿಶ್ವಕಪ್ ಜಯಿಸಲು ನೆರವಾಗಿದ್ದರು. ಇದು ಅವರ ವೃತ್ತಿಜೀವನದ ಸ್ಮರಣೀಯ ಕ್ಷಣವಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X