Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಭಾರತವನ್ನು ರಕ್ಷಣಾ ಉತ್ಪಾದನೆಯ ಕೇಂದ್ರ...

ಭಾರತವನ್ನು ರಕ್ಷಣಾ ಉತ್ಪಾದನೆಯ ಕೇಂದ್ರ ಮಾಡುವ ಉದ್ದೇಶ: ಕೇಂದ್ರದಿಂದ ಮುಂದಿನ ತಿಂಗಳ ಪ್ರಮುಖ ನೀತಿಯ ಅನಾವರಣ

ವಾರ್ತಾಭಾರತಿವಾರ್ತಾಭಾರತಿ29 July 2018 11:16 PM IST
share
ಭಾರತವನ್ನು ರಕ್ಷಣಾ ಉತ್ಪಾದನೆಯ ಕೇಂದ್ರ ಮಾಡುವ ಉದ್ದೇಶ: ಕೇಂದ್ರದಿಂದ ಮುಂದಿನ ತಿಂಗಳ ಪ್ರಮುಖ ನೀತಿಯ ಅನಾವರಣ

ಹೊಸದಿಲ್ಲಿ, ಜು. 29: ಸದೃಢ ರಕ್ಷಣಾ ಉತ್ಪಾದನೆ ಕಾರ್ಖಾನೆ ನಿರ್ಮಿಸಲು; ಸೇನಾ ಸಲಕರಣೆಗಳನ್ನು ಉತ್ಪಾದಿಸುವ ಐದು ಅತ್ಯುನ್ನತ ಉತ್ಪಾದಕರಲ್ಲಿ ಭಾರತ ಸ್ಥಾನ ಪಡೆಯಲು ಹಾಗೂ ಮುಂದಿನ 10 ವರ್ಷಗಳಲ್ಲಿ ವೇದಿಕೆಯಾಗಲು ಮಾರ್ಗದರ್ಶಿ ಸೂತ್ರ ರೂಪಿಸಲು ಸರಕಾರ ಮುಂದಿನ ತಿಂಗಳು ಪ್ರಮುಖ ನೀತಿಯೊಂದನ್ನು ಅನಾವರಣಗೊಳಿಸುವ ಸಾಧ್ಯತೆ ಇದೆ. ಅನುಮೋದನೆಗೆ ಕೇಂದ್ರ ಸಂಪುಟಕ್ಕೆ ಕಳುಹಿಸುವ ಮೊದಲು ಈ ನೀತಿಗೆ ಅಂತಿಮ ಸ್ಪರ್ಶ ನೀಡುವ ಕಾರ್ಯ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

 ಯುದ್ಧ ವಿಮಾನಗಳು, ದಾಳಿ ಹೆಲಿಕಾಪ್ಟರ್‌ಗಳು, ಶಸ್ತ್ರಾಸ್ತ್ರಗಳು ಸೇರಿದಂತೆ ಅತ್ಯಾಧುನಿಕ ಸಲಕರಣೆಗಳನ್ನು ದೇಶೀಯವಾಗಿ ಉತ್ಪಾದಿಸಲು ಸಂಕೀರ್ಣ ತಂತ್ರಜ್ಞಾನವನ್ನು ಅಭಿವೃದ್ಧಿಗೊಳಿಸಲು ಸಾಕಷ್ಟು ಸಂಪನ್ಮೂಲಗಳನ್ನು ಹೂಡಿಕೆ ಮಾಡುವಲ್ಲಿ ಈ ರಕ್ಷಣಾ ಉತ್ಪಾದನಾ ನೀತಿ (ಡಿಪಿಪಿ-2018) ಪ್ರಾಮುಖ್ಯತೆ ನೀಡಲಿದೆ ಎಂದು ಅವರು ಹೇಳಿದ್ದಾರೆ.

 ಕರಡು ನೀತಿಯ ಪ್ರಕಾರ 2025ರ ಒಳಗೆ ಸೇನಾ ಸರಕು ಹಾಗೂ ಸೇವೆಯಲ್ಲಿ 1,70,000 ಕೋ. ರೂ. ವಹಿವಾಟು ಸಾಧಿಸುವುದನ್ನು ಸರಕಾರ ಎದುರು ನೋಡುತ್ತಿದೆ. ಕಳೆದ ಐದು ವರ್ಷಗಳಲ್ಲಿ ಜಗತ್ತಿನಲ್ಲಿ ಅತ್ಯಧಿಕ ಸೇನಾ ಸಲಕರಣೆಗಳನ್ನು ಆಮದು ಮಾಡಿಕೊಂಡ ದೇಶ ಭಾರತ. 2004-2008ಕ್ಕೆ ಹೋಲಿಸಿದರೆ ಕಳೆದ ಏದು ವರ್ಷಗಳಲ್ಲಿ ಭಾರತದ ಪ್ರಮುಖ ಶಶ್ತ್ರಾಸ್ತ್ರಗಳ ಆಮದು ಶೇ. 111ಕ್ಕೆ ಏರಿಕೆಯಾಗಿದೆ. ಕಳೆದ ಆರು ದಶಕಗಳಿಂದ ಆಮದು ಮಾಡಿಕೊಳ್ಳಲಾಗುತ್ತಿದ್ದ ಎಲ್ಲ ಪ್ರಮುಖ ರಕ್ಷಣಾ ಸಲಕರಣೆಗಳನ್ನು ದೇಶೀಯವಾಗಿ ಉತ್ಪಾದಿಸುವುದು ಡಿಪಿಪಿಯ ಉದ್ದೇಶ ಎಂದು ಅವರು ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X