Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 2 ಶತಕೋಟಿ ವರ್ಷಗಳ ಹಿಂದೆ ಮಾಯವಾಗಿದ್ದ...

2 ಶತಕೋಟಿ ವರ್ಷಗಳ ಹಿಂದೆ ಮಾಯವಾಗಿದ್ದ ತಾರಾಪುಂಜದ ಸಾಕ್ಷ ಪತ್ತೆ

ಭಾರತೀಯ ಪಾದ್ರಿಯ ಸಾಧನೆ

ವಾರ್ತಾಭಾರತಿವಾರ್ತಾಭಾರತಿ30 July 2018 10:50 PM IST
share
2 ಶತಕೋಟಿ ವರ್ಷಗಳ ಹಿಂದೆ ಮಾಯವಾಗಿದ್ದ ತಾರಾಪುಂಜದ ಸಾಕ್ಷ ಪತ್ತೆ

ಹೊಸದಿಲ್ಲಿ, ಜು.30: ಸುಮಾರು ಎರಡು ಶತಕೋಟಿ ವರ್ಷಗಳ ಹಿಂದೆಯೇ ಅಸ್ತಿತ್ವವನ್ನು ಕಳೆದುಕೊಂಡಿದ್ದ, ಆಂಡ್ರೊಮೆಡಾ ಮತ್ತು ಮಿಲ್ಕಿ ವೇ(ಕ್ಷೀರಪಥ) ತಾರಾಪುಂಜಗಳ ನಂತರದ ಅತಿ ದೊಡ್ಡ ತಾರಾಪುಂಜ ‘ಎಂ32ಪಿ’ಯ ನಿರ್ಣಾಯಕ ಸಾಕ್ಷಾಧಾರವನ್ನು ಖಭೌತ ಸಂಶೋಧಕರೂ ಆಗಿರುವ ಭಾರತೀಯ ಪಾದ್ರಿ ರಿಚರ್ಡ್ ಡಿಸೋಜಾ ಅವರು ಪತ್ತೆ ಹಚ್ಚಿದ್ದಾರೆ.

 ತನಗಿಂತ ಮುನ್ನ ಈ ಶೋಧದಲ್ಲಿ ತೊಡಗಿದ್ದ ಹಲವಾರು ಇತರರಂತೆ ತಾನೂ ಒಂದು ಹಂತದಲ್ಲಿ ಸಂಶೋಧನೆಯನ್ನು ಕೈಬಿಡಲು ಮುಂದಾಗಿದ್ದೆ ಎಂದು ಅವರು ಹೇಳಿದ್ದಾರೆ.

ಗೋವಾದ ಮಾಪುಸಾ ಮೂಲದ ಫಾ.ಡಿಸೋಜಾ ಅವರು ರೋಮನಲ್ಲಿರುವ ವ್ಯಾಟಿಕನ್ ನಿರೀಕ್ಷಣಾಲಯದಲ್ಲಿ ಖಗೋಳ ವಿಜ್ಞಾನಿಯಾಗಿದ್ದಾರೆ. ಅವರು ಪ್ರಸಕ್ತ ಅಮೆರಿಕದ ಮಿಚಿಗನ್ ವಿವಿಯ ಖಗೋಳಶಾಸ್ತ್ರ ವಿಭಾಗದಲ್ಲಿ ಪೋಸ್ಟ್-ಡಾಕ್ಟರಲ್ ಸಂಶೋಧನೆಯನ್ನು ನಡೆಸುತ್ತಿದ್ದಾರೆ.

ಮಹತ್ವದ ಸುಳಿವೊಂದು ದೊರೆಯುವವರೆಗೂ ತನ್ನ ತಂಡವು ನಿರಾಶೆಯನ್ನೇ ನಿರೀಕ್ಷಿಸಿತ್ತು ಎಂದು ಭಾರತದ ಸುದ್ದಿಸಂಸ್ಥೆ ಜೊತೆ ಅಮೆರಿಕದಿಂದ ಮಾತನಾಡುತ್ತಿದ್ದ ಡಿಸೋಜ ತಿಳಿಸಿದರು. ನಮಗಿಂತ ಮೊದಲು ಈ ಬಗ್ಗೆ ಸಂಶೋಧನೆಗಳನ್ನು ನಡೆಸುತ್ತಿದ್ದವರು ಅದನ್ನು ಕೈಬಿಟ್ಟು ಇತರ ಸಮಸ್ಯೆಗಳನ್ನು ಕೈಗೆತ್ತಿಕೊಂಡಿದ್ದರು. ಆದರೆ ನಾವು ಪ್ರಯತ್ನಿಸುತ್ತಲೇ ಇದ್ದೆವು ಮತ್ತು ಅಂತಿಮವಾಗಿ ಸಾಧನೆ ಸಾಧ್ಯವಾಗಿದೆ. ನಮಗೆ ಗೊತ್ತಿದೆ ಎಂದು ನಾವು ತಿಳಿದುಕೊಂಡಿದ್ದನ್ನು ನಾವು ಮರೆಯಬೇಕು ಎನ್ನುವುದನ್ನು ನಾವು ಅರ್ಥ ಮಾಡಿಕೊಂಡಿದ್ದೇವೆ ಎಂದ ಅವರು,ಆಂಡ್ರೊಮೆಡಾದಂತಹ ತಾರಾಪುಂಜವು ತನ್ನ ನೂರಾರು ಸಹತಾರಾಪುಂಜಗಳನ್ನು ನುಂಗಿದೆ ಎಂಬ ನಿರೀಕ್ಷಣೆಯು ಸಮಸ್ಯೆಯ ಭಾಗವಾಗಿತ್ತು. ಇದರಿಂದಾಗಿ ಅವುಗಳ ಪೈಕಿ ಒಂದಾದರೂ ತಾರಾಪುಂಜದ ಬಗ್ಗೆ ತಿಳಿದುಕೊಳ್ಳುವುದು ಕಠಿಣ ಎಂದು ಸಂಶೋಧಕರು ಭಾವಿಸಿದ್ದರು ಎಂದರು.

ಈ ಶೋಧ ಮತ್ತು ಅದಕ್ಕಾಗಿ ನಾವು ಅನುಸರಿಸಿದ್ದ ಪದ್ಧತಿಯು ಈಗ ಇತರ ಬೃಹತ್ ತಾರಾಪುಂಜಗಳು ನುಂಗಿರುವ ಸಣ್ಣ ತಾರಾಪುಂಜಗಳ ಶೋಧಕ್ಕೆ ಸುಗಮ ಮಾರ್ಗವನ್ನು ಕಲ್ಪಿಸಲಿದೆ ಎನ್ನುವುದು ಮಹತ್ವಪೂರ್ಣವಾಗಿದೆ ಎಂದು ಅವರು ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X