Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮಣಿಪುರ ನಕಲಿ ಎನ್‌ಕೌಂಟರ್ ಆರೋಪಿಗಳನ್ನು...

ಮಣಿಪುರ ನಕಲಿ ಎನ್‌ಕೌಂಟರ್ ಆರೋಪಿಗಳನ್ನು ಇದುವರೆಗೆ ಯಾಕೆ ಬಂಧಿಸಿಲ್ಲ?: ಸಿಬಿಐಗೆ ಸುಪ್ರೀಂ ಕೋರ್ಟ್ ಪ್ರಶ್ನೆ

ವಾರ್ತಾಭಾರತಿವಾರ್ತಾಭಾರತಿ30 July 2018 11:11 PM IST
share
ಮಣಿಪುರ ನಕಲಿ ಎನ್‌ಕೌಂಟರ್ ಆರೋಪಿಗಳನ್ನು ಇದುವರೆಗೆ ಯಾಕೆ ಬಂಧಿಸಿಲ್ಲ?: ಸಿಬಿಐಗೆ ಸುಪ್ರೀಂ ಕೋರ್ಟ್ ಪ್ರಶ್ನೆ

ಹೊಸದಿಲ್ಲಿ, ಜು. 30: ಸೇನೆ, ಅಸ್ಸಾಂ ರೈಫಲ್ಸ್ ಹಾಗೂ ರಾಜ್ಯ ಪೊಲೀಸರಿಂದ ನಡೆದಿದೆ ಎಂದು ಆರೋಪಿಸಲಾದ ಮಣಿಪುರ ನಕಲಿ ಎನ್‌ಕೌಂಟರ್‌ನ ಎರಡು ಆರೋಪ ಪಟ್ಟಿ ಸಲ್ಲಿಸಲಾಗಿದೆ ಹಾಗೂ ಪ್ರತ್ಯೇಕ ಪ್ರಕರಣಕ್ಕೆ ಸಂಬಂಧಿಸಿ ಐದಕ್ಕಿಂತ ಹೆಚ್ಚು ಅಂತಿಮ ವರದಿಯನ್ನು ಆಗಸ್ಟ್‌ನಲ್ಲಿ ಸಲ್ಲಿಸಲಾಗುವುದು ಎಂದು ಸಿಬಿಐ ನಿರ್ದೇಶಕರು ಸೋಮವಾರ ಸುಪ್ರೀಂ ಕೋರ್ಟ್‌ಗೆ ತಿಳಿಸಿದ್ದಾರೆ.

 ಮಣಿಪುರದಲ್ಲಿ ನಡೆದ ಕಾನೂನು ಬಾಹಿರ ಕೊಲೆ ಹಾಗೂ ನಕಲಿ ಎನ್‌ಕೌಂಟರ್ ಆರೋಪದ ಪ್ರಕರಣದ ತನಿಖೆಯಲ್ಲಿ ಸಿಬಿಐ ಅನುಚಿತವಾಗಿ ದೀರ್ಘ ಕಾಲ ತೆಗೆದುಕೊಂಡಿರುವುದಕ್ಕೆ ಅಸಮಾಧಾನಗೊಂಡಿರುವ ಸುಪ್ರೀಂ ಕೋರ್ಟ್ ಸಿಬಿಐ ನಿರ್ದೇಶಕ ಅಲೋಕ್ ಕುಮಾರ್ ವರ್ಮಾ ಅವರಿಗೆ ಸಮನ್ಸ್ ಜಾರಿ ಮಾಡಿತ್ತು. ಮಣಿಪುರ ಎನ್‌ಕೌಂಟರ್ ಪ್ರಕರಣಗಳಿಗೆ ಸಂಬಂಧಿಸಿ ಹತ್ಯೆ, ಕ್ರಿಮಿನಲ್ ಪಿತೂರಿ ಹಾಗೂ ಸಾಕ್ಷಿಗಳ ನಾಶದ ಅಪರಾಧಕ್ಕೆ ಸಂಬಂಧಿಸಿ 14 ಮಂದಿಯ ವಿರುದ್ಧ ಆರೋಪ ಪಟ್ಟಿ ಸಲ್ಲಿಸಲಾಗಿದೆ ಎಂದು ಸಿಬಿಐಯ ನಿರ್ದೇಶಕರು ನ್ಯಾಯಮೂರ್ತಿ ಎಂ.ಬಿ. ಲೋಕುರ್ ಹಾಗೂ ಯು.ಯು. ಲಲಿತ್ ಅವರನ್ನು ಒಳಗೊಂಡ ಪೀಠಕ್ಕೆ ತಿಳಿಸಿದರು.

 ಆದಾಗ್ಯೂ, ಸಿಬಿಐ ನಿರ್ದೇಶಕರನ್ನು ತರಾಟೆಗೆ ತೆಗೆದುಕೊಂಡ ಸುಪ್ರೀಂ ಕೋರ್ಟ್, 4 ನಕಲಿ ಎನ್‌ಕೌಂಟರ್ ಬಗ್ಗೆ ಆರೋಪ ಪಟ್ಟಿ ದಾಖಲಿಸಿದ ಹೊರತಾಗಿಯೂ ಯಾಕೆ ಇದುವರೆಗೆ ಯಾಕೆ ಯಾರನ್ನೂ ಬಂಧಿಸಿಲ್ಲ ಎಂದು ಪ್ರಶ್ನಿಸಿತು. ಸಿಬಿಐ ಪ್ರಕಾರ, ಮಣಿಪುರದಲ್ಲಿ ಕನಿಷ್ಠ 4 ಮಂದಿ ಕೊಲೆಗಾರರು ಮುಕ್ತವಾಗಿ ತಿರುಗಾಡುತ್ತಿದ್ದಾರೆ. ಇದಕ್ಕೆ ಅನುಮತಿ ನೀಡಿದರೆ ಸಮಾಜಲ್ಲಿ ಏನಾಗಬಹುದು ? ಎಂದು ಸುಪ್ರೀಂ ಕೋರ್ಟ್ ಪ್ರಶ್ನಿಸಿದೆ. ಮಣಿಪುರದ ಪ್ರತ್ಯೇಕ ಎನ್‌ಕೌಂಟರ್ ಪ್ರಕರಣಗಳ 5 ಅಂತಿಮ ವರದಿಯನ್ನು ಆಗಸ್ಟ್ 31ರಂದು ಸಲ್ಲಿಸಲಾಗುವುದು ಹಾಗೂ 20ಕ್ಕೂ ಅಧಿಕ ಎನ್‌ಕೌಂಟರ್‌ಗಳ ತನಿಖೆಯನ್ನು ಡಿಸೆಂಬರ್ ಅಂತ್ಯದ ಒಳಗೆ ಪೂರ್ಣಗೊಳಿಸಲಾಗುವುದು ಎಂದು ಎಂದು ಸಿಬಿಐ ನಿರ್ದೇಶಕರು ಸುಪ್ರೀಂ ಕೋರ್ಟ್‌ಗೆ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X