Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ಅಥ್ಲೀಟ್ ಗಳ ವಿಚಾರದಲ್ಲೂ ರಾಜಕೀಯ: ಸತ್ಯ...

ಅಥ್ಲೀಟ್ ಗಳ ವಿಚಾರದಲ್ಲೂ ರಾಜಕೀಯ: ಸತ್ಯ ಮರೆಮಾಚಿ ಸಿಕ್ಕಿಬಿದ್ದ ‘ಪೋಸ್ಟ್ ಕಾರ್ಡ್!’

ವಾರ್ತಾಭಾರತಿವಾರ್ತಾಭಾರತಿ31 July 2018 9:43 PM IST
share
ಅಥ್ಲೀಟ್ ಗಳ ವಿಚಾರದಲ್ಲೂ ರಾಜಕೀಯ: ಸತ್ಯ ಮರೆಮಾಚಿ ಸಿಕ್ಕಿಬಿದ್ದ ‘ಪೋಸ್ಟ್ ಕಾರ್ಡ್!’

ಹೊಸದಿಲ್ಲಿ, ಜು.31: “ಸೀ ದಿ ಡಿಫರೆನ್ಸ್” (ವ್ಯತ್ಯಾಸವನ್ನು ಗಮನಿಸಿ) ಹೀಗೆಂದು ಶೀರ್ಷಿಕೆ ನೀಡಿ ಎರಡು ಫೋಟೋಗಳನ್ನು ಒಂದರ ಮೇಲೆ ಒಂದಿರಿಸಿ ಸುಳ್ಳು ಸುದ್ದಿ ಹರಡುವುದರಲ್ಲಿ ಕುಖ್ಯಾತಿ ಗಳಿಸಿರುವ ‘ಪೋಸ್ಟ್ ಕಾರ್ಡ್’ ಇಂಗ್ಲಿಷ್ ವೆಬ್ ತಾಣ ಇತ್ತೀಚೆಗೆ ಪೋಸ್ಟ್ ಮಾಡಿತ್ತು. ಒಂದರಲ್ಲಿ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಹಾಗೂ ಇನ್ನೊಂದರಲ್ಲಿ ಹಾಲಿ ಪ್ರಧಾನಿ ನರೇಂದ್ರ ಮೋದಿ ಇದ್ದಾರೆ. ಎರಡರಲ್ಲೂ ಕಾಮನ್‍ವೆಲ್ತ್ ಕ್ರೀಡಾಕೂಟದಲ್ಲಿ ಯಶಸ್ವಿಯಾದ ಭಾರತೀಯ ಅಥ್ಲೀಟುಗಳೊಂದಿಗೆ ಅಂದಿನ ಹಾಗೂ ಇಂದಿನ ಪ್ರಧಾನಿ ಇದ್ದಾರೆಂದು ಪೋಸ್ಟ್ ಕಾರ್ಡ್ ಹೇಳಿದೆ.

ಮನಮೋಹನ್ ಸಿಂಗ್ ಅವರು ಕುಳಿತುಕೊಂಡು ಅಥ್ಲೀಟುಗಳೊಂದಿಗೆ ಪೋಸ್ ನೀಡಿದ್ದರೆ, ಇನ್ನೊಂದರಲ್ಲಿ ಮೋದಿ ನಿಂತುಕೊಂಡಿದ್ದು, ಅಥ್ಲೀಟ್ ಗಳು ಕುಳಿತಿದ್ದಾರೆ. ಮೋದಿ ಅವರ ಜತೆ ಸಂವಾದ ನಡೆಸುತ್ತಿರುವುದು ಕಾಣಿಸುತ್ತದೆ.

ಈ ಪೋಸ್ಟ್ ಅನ್ನು ಜುಲೈ 27ರಂದು ಹಾಕಲಾಗಿದ್ದು, ಇಲ್ಲಿಯ ತನಕ 4,200ಕ್ಕೂ ಹೆಚ್ಚು ಮಂದಿ ಶೇರ್ ಮಾಡಿದ್ದಾರೆ. ಎರಡೂ ಪ್ರಧಾನಿಗಳ ಧೋರಣೆಯಲ್ಲಿ ಭಾರೀ ವ್ಯತ್ಯಾಸವಿದೆಯೆಂದು ಹೇಳುವ ಯತ್ನವನ್ನು ಈ ಚಿತ್ರದ ಮೂಲಕ ಮಾಡಲಾಗಿದೆ. “ವ್ಯತ್ಯಾಸಗಳನ್ನು ಗಮನಿಸಿ, ಚಿತ್ರ 1: ಪದಕ ವಿಜೇತರನ್ನು ಹೊರತುಪಡಿಸಿ ಎಲ್ಲರೂ ಕುಳಿತಿದ್ದಾರೆ, ಚಿತ್ರ 2: ಪ್ರಧಾನಿಯನ್ನು ಹೊರತುಪಡಿಸಿ ಎಲ್ಲರೂ ಕುಳಿತಿದ್ದಾರೆ” ಎಂದು ಬರೆಯಲಾಗಿದೆ.

ವ್ಯತ್ಯಾಸವಿದೆಯೇ ?

ಪೋಸ್ಟ್‍ಕಾರ್ಡ್ ಹೇಳಿದಂತೆ ಎರಡೂ ಚಿತ್ರಗಳಲ್ಲಿ ಆಗಿನ ಮತ್ತು ಈಗಿನ ಪ್ರಧಾನಿ ಕಾಮನ್‍ವೆಲ್ತ್ ಯಶಸ್ವೀ ಕ್ರೀಡಾಳುಗಳ ಜತೆಗೆ ಕಾಣಿಸಿಲ್ಲ. ಸಿಂಗ್ ಅವರು 2012 ಲಂಡನ್ ಒಲಿಂಪಿಕ್ಸ್ ಪ್ರಶಸ್ತಿ ವಿಜೇತರ ಜತೆ ಕಾಣಿಸಿಕೊಂಡಿದ್ದರೆ, ಮೋದಿ 2014ರ ಆಸ್ಟ್ರೇಲಿಯಾ ಕಾಮನ್ವೆಲ್ತ್ ವಿಜೇತ ಕ್ರೀಡಾಳುಗಳ ಜತೆ ಕಾಣಿಸಿಕೊಂಡಿದ್ದರು. ಸಿಂಗ್ ಅವರ ಅದೇ ಫೋಟೋ Firstpostನಲ್ಲಿ ಆಗಸ್ಟ್ 17, 2012ರಂದು ಪ್ರಕಟಗೊಂಡಿದೆ.

ಹಾಗಾದರೆ ಅಥ್ಲೀಟುಗಳ ಜತೆ ಈಗಿನ ಮತ್ತು ಹಿಂದಿನ ಪ್ರಧಾನಿ ನಡೆದುಕೊಂಡ ರೀತಿಯಲ್ಲಿ ವ್ಯತ್ಯಾಸವಿದೆಯೇ?, ಅಂದ ಹಾಗೆ ಪ್ರಧಾನಿ ಮೋದಿ ಕೂಡ ಏಷ್ಯನ್ ಗೇಮ್ಸ್ 2014 ಪದಕ ವಿಜೇತರ ಜತೆ ಹಾಗೂ 2018 ರಿಯೋ ಡಿ ಜನೈರೋ ಒಲಿಂಪಿಕ್ಸ್ ನಲ್ಲಿ ಭಾಗವಹಿಸಲು ತೆರಳಲಿದ್ದ ಕ್ರೀಡಾಳುಗಳ ಜತೆ ಫೊಟೊ ತೆಗೆಸಿದ್ದರು. ಇವುಗಳಲ್ಲಿ ಮೋದಿ ಕುಳಿತಿದ್ದರೆ, ಅಥ್ಲೀಟುಗಳು ನಿಂತಿದ್ದಾರೆ.

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಕೂಡ ಕ್ರೀಡಾಳುಗಳ ಜತೆ ಸಂವಾದ ನಡೆಸುವ ಫೋಟೋಗಳಿವೆ. ಒಂದು ಫೋಟೋದಲ್ಲಿ ಸಿಂಗ್ ಅವರು ಬ್ಯಾಡ್ಮಿಂಟನ್ ತಾರೆ ಸೈನಾ ನೆಹ್ವಾಲ್ ಜತೆ ಮಾತನಾಡುತ್ತಿರುವುದೂ ಕಾಣಿಸುತ್ತದೆ. ಹೀಗಿರುವಾಗ ಅನಗತ್ಯವಾಗಿ ಕೆಲವೊಂದು ಫೋಟೋಗಳನ್ನು ಬಳಸಿಕೊಂಡು ಒಂದು ನಿರ್ದಿಷ್ಟ ಅಭಿಪ್ರಾಯ ಮೂಡುವಂತೆ ಮಾಡಲು ‘ಪೋಸ್ಟ್ ಕಾರ್ಡ್’ ನಡೆಸುತ್ತಿದೆಯೆಂಬುದಂತೂ ಸ್ಪಷ್ಟ.

ಕೃಪೆ: www.altnews.in

share
ವಾರ್ತಾಭಾರತಿ
ವಾರ್ತಾಭಾರತಿ
Next Story
X