Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ರಶ್ಯದಿಂದ ಶಸ್ತ್ರ ಖರೀದಿಸಿದರೆ ಭಾರತಕ್ಕೆ...

ರಶ್ಯದಿಂದ ಶಸ್ತ್ರ ಖರೀದಿಸಿದರೆ ಭಾರತಕ್ಕೆ ವಿನಾಯಿತಿ

ರಕ್ಷಣಾ ವೆಚ್ಚ ಮಸೂದೆ ಅಂಗೀಕರಿಸಿದ ಅಮೆರಿಕ ಸೆನೆಟ್

ವಾರ್ತಾಭಾರತಿವಾರ್ತಾಭಾರತಿ2 Aug 2018 9:00 PM IST
share
ರಶ್ಯದಿಂದ ಶಸ್ತ್ರ ಖರೀದಿಸಿದರೆ ಭಾರತಕ್ಕೆ ವಿನಾಯಿತಿ

ವಾಶಿಂಗ್ಟನ್, ಆ. 2: ಭಾರತ ರಶ್ಯದಿಂದ ಶಸ್ತ್ರಾಸ್ತ್ರಗಳನ್ನು ಆಮದು ಮಾಡಿಕೊಳ್ಳಲು ಅವಕಾಶ ನೀಡುವ ರಕ್ಷಣಾ ವೆಚ್ಚ ಮಸೂದೆಯನ್ನು ಅಮೆರಿಕ ಸೆನೆಟ್ ಬುಧವಾರ ಅಂಗೀಕರಿಸಿದೆ.

ರಶ್ಯದೊಂದಿಗೆ ‘ಗಣನೀಯ ಪ್ರಮಾಣದಲ್ಲಿ’ ವ್ಯವಹಾರ ನಡೆಸುವ ಭಾರತ ಮುಂತಾದ ದೇಶಗಳ ವಿರುದ್ಧ ಆರ್ಥಿಕ ದಿಗ್ಬಂಧನಗಳನ್ನು ವಿಧಿಸಲು ಅವಕಾಶ ನೀಡುವ ಕಾನೂನಿಗೆ ತಿದ್ದುಪಡಿ ಮಾಡುವ ಪ್ರಸ್ತಾಪವನ್ನು ಈ ಮಸೂದೆಯು ಹೊಂದಿದೆ.

ಈ ಹಿನ್ನೆಲೆಯಲ್ಲಿ, ಭಾರತ ರಶ್ಯದಿಂದ ಖರೀದಿಸಲು ಉದ್ದೇಶಿಸಿರುವ 5 ಎಸ್-400 ವಾಯು ರಕ್ಷಣಾ ವ್ಯವಸ್ಥೆಗಳ ಖರೀದಿಯಲ್ಲಿ ಮುಂದುವರಿಯಬಹುದಾಗಿದೆ.

ನ್ಯಾಶನಲ್ ಡಿಫೆನ್ಸ್ ಆಥರೈಸೇಶನ್ ಆ್ಯಕ್ಟ್ (ಎನ್‌ಡಿಎಎ) 2019 ಎಂಬುದಾಗಿ ಕರೆಯಲ್ಪಡುವ ಮಸೂದೆಯನ್ನು ಅಮೆರಿಕ ಸಂಸತ್ತಿನ ಇನ್ನೊಂದು ಸದನ ‘ಹೌಸ್ ಆಫ್ ರೆಪ್ರೆಸೆಂಟೇಟಿವ್ಸ್’ ಈಗಾಗಲೇ ಅಂಗೀಕರಿಸಿದೆ. ಇನ್ನು ಮಸೂದೆಯನ್ನು ಸಹಿಹಾಗಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಕಳುಹಿಸಿಕೊಡಲಾಗುತ್ತದೆ.

ಈ ಮಸೂದೆಗೆ ಶ್ವೇತಭವನ ಈಗಾಗಲೇ ಬೆಂಬಲ ನೀಡಿರುವ ಹಿನ್ನೆಲೆಯಲ್ಲಿ, ಅವರು ಅದಕ್ಕೆ ತ್ವರಿತ ಗತಿಯಲ್ಲಿ ಸಹಿ ಹಾಕುವ ನಿರೀಕ್ಷೆಯಿದೆ.

‘‘ಈ ವರ್ಷದ ಎನ್‌ಡಿಎಎಯನ್ನು ದಾಖಲೆಯ ಅವಧಿಯಲ್ಲಿ ಅಂಗೀಕರಿಸಿದ ಆಡಳಿತ ಮತ್ತು ಪ್ರತಿಪಕ್ಷಗಳ ಎಲ್ಲ ಸದಸ್ಯರಿಗೆ ನಾನು ಋಣಿಯಾಗಿದ್ದೇನೆ. ನಮ್ಮ ಸೇನೆಗೆ ಸಿಗುತ್ತಿರುವ ಸರ್ವ ಪಕ್ಷಗಳ ಬೆಂಬಲವನ್ನು ಇದು ಸೂಚಿಸುತ್ತದೆ’’ ಎಂದು ರಕ್ಷಣಾ ಕಾರ್ಯದರ್ಶಿ ಜೇಮ್ಸ್ ಎನ್. ಮ್ಯಾಟಿಸ್ ಹೇಳಿಕೆಯೊಂದರಲ್ಲಿ ತಿಳಿಸಿದರು.

‘ಅಮೆರಿಕದ ಎದುರಾಳಿಗಳನ್ನು ದಿಗ್ಬಂಧನಗಳ ಮೂಲಕ ಎದುರಿಸುವ ಕಾಯ್ದೆ (ಸಿಎಎಟಿಎಸ್‌ಎ)’ಯ ಅಡಿಯಲ್ಲಿ ವಿಧಿಸಲಾಗುವ ಕೆಲವು ರಶ್ಯ-ಸಂಬಂಧಿ ದಿಗ್ಬಂಧನಗಳಿಂದ ಅಮೆರಿಕದ ಪ್ರಮುಖ ಭಾಗೀದಾರರು ಮತ್ತು ಮಿತ್ರದೇಶಗಳಿಗೆ ವಿನಾಯಿತಿ ನೀಡುವ ಮಸೂದೆಯ ಮಹತ್ವದ ಅಂಶಗಳನ್ನೂ ಅವರು ಹೇಳಿಕೆಯಲ್ಲಿ ಪ್ರಸ್ತಾಪಿಸಿದ್ದಾರೆ.

ಒಳಗೆ ಬಾಕಸ್

ಏನಿದು ಸಿಎಎಟಿಎಸ್‌ಎ?

2016ರ ಅಮೆರಿಕದ ಅಧ್ಯಕ್ಷೀಯ ಚುನಾವಣೆಯಲ್ಲಿ ರಶ್ಯ ಹಸ್ತಕ್ಷೇಪ ನಡೆಸಿರುವುದಕ್ಕೆ ಪ್ರತಿಯಾಗಿ ಅದನ್ನು ಶಿಕ್ಷಿಸಲು 2017ರಲ್ಲಿ ‘ಅಮೆರಿಕದ ಎದುರಾಳಿಗಳನ್ನು ದಿಗ್ಬಂಧನಗಳ ಮೂಲಕ ಎದುರಿಸುವ ಕಾಯ್ದೆ (ಸಿಎಎಟಿಎಸ್‌ಎ)ಯನ್ನು ರೂಪಿಸಲಾಯಿತು ಹಾಗೂ 2018ರಲ್ಲಿ ಜಾರಿಗೊಳಿಸಲಾಯಿತು.

ಸೇನೆ ಮತ್ತು ಗುಪ್ತಚರ ಕ್ಷೇತ್ರಗಳಲ್ಲಿ ರಶ್ಯದೊಂದಿಗೆ ಇತರ ದೇಶಗಳು ‘ಗಣನೀಯ ವ್ಯವಹಾರ’ಗಳನ್ನು ನಡೆಸುವುದನ್ನು ಈ ಕಾಯ್ದೆ ನಿಷೇಧಿಸುತ್ತದೆ. ರಶ್ಯದೊಂದಿಗೆ ವ್ಯವಹಾರಗಳನ್ನು ನಡೆಸುವ ದೇಶಗಳ ವಿರುದ್ಧ ದಿಗ್ಬಂಧನಗಳನ್ನು ವಿಧಿಸಲು ಇದು ಅಮೆರಿಕಕ್ಕೆ ಅವಕಾಶ ನೀಡುತ್ತದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X