Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. others
  3. ಕೊಡೆಯ ಮೂಲಕ ಚಿಗುರಿದ ನಮ್ಮ ಸ್ನೇಹಕ್ಕೆ...

ಕೊಡೆಯ ಮೂಲಕ ಚಿಗುರಿದ ನಮ್ಮ ಸ್ನೇಹಕ್ಕೆ 10 ವರ್ಷ: ನಿಶಾ ರಝಾಕ್

ಫ್ರೆಂಡ್ ಶಿಪ್ ದಿನಾಚರಣೆ ವಿಶೇಷ

ವಾರ್ತಾಭಾರತಿವಾರ್ತಾಭಾರತಿ4 Aug 2018 8:03 PM IST
share
ಕೊಡೆಯ ಮೂಲಕ ಚಿಗುರಿದ ನಮ್ಮ ಸ್ನೇಹಕ್ಕೆ 10 ವರ್ಷ: ನಿಶಾ ರಝಾಕ್

► ನಿಮ್ಮ ಬೆಸ್ಟ್ ಫ್ರೆಂಡ್ ಹೆಸರೇನು?

 ನಿಶಾನ ನನ್ನ ಪ್ರಾಣ ಸ್ನೇಹಿತೆ 

► ಎಲ್ಲಿ, ಯಾವಾಗ ಅವರನ್ನು ಭೇಟಿಯಾದ್ರಿ ? 

ಶಾಲೆಯಲ್ಲಿ  8 ತರಗತಿಯಲ್ಲಿ 5 - 6-2008ರಂದು ನಮ್ಮ ಮೊದಲ ಭೇಟಿಯಾಯಿತು.

► ನಿಮ್ಮ ಬೆಸ್ಟ್ ಫ್ರೆಂಡ್ ನಿಮ್ಮ ಬೆಸ್ಟ್ ಫ್ರೆಂಡ್ ಆಗಿದ್ದು ಹೇಗೆ ? 

ಒಂದು ದಿನ ಮಳೆಗಾಲದಲ್ಲಿ ನಾನು ಕೊಡೆ ಮರೆತು ಶಾಲೆಗೆ ಹೋಗಿದ್ದೆ. ಶಾಲೆ ಬಿಟ್ಟ ನಂತರ ಜೋರು ಮಳೆ ಬರುತ್ತಿತ್ತು. ನಿಶಾ ಅವಳ ಕೊಡೆ ನನಗೆ ಕೊಟ್ಟು, ಬೇರೆಯವರ ಕೊಡೆಯಲ್ಲಿ ಮನೆಗೆ ಹೋದಳು. ಆ ದಿನದಿಂದ ನಮ್ಮ ಗೆಳೆತನ ಆರಂಭವಾಗಿತ್ತು.

► ಆ ಬೆಸ್ಟ್ ಫ್ರೆಂಡ್ ನಲ್ಲಿ ನೀವು ಅತ್ಯಂತ ಹೆಚ್ಚು ಇಷ್ಟಪಡುವ ಗುಣಗಳೇನು ? 

ಎಲ್ಲರಿಗೂ ಒಳ್ಳೆಯದಾಗಲಿ ಎಂದು ಬಯಸುವ ಅವಳ ಗುಣ ನನಗೆ ಇಷ್ಟ ಆಗಿತ್ತು.

► ನಿಮ್ಮ ಬೆಸ್ಟ್ ಫ್ರೆಂಡ್ ನಿಮಗೆ ಸಿಟ್ಟು ಬರಿಸುವುದು ಯಾವಾಗ ? 

ನನಗೆ ಇಷ್ಟವಿಲ್ಲದ ವಿಷಯವನ್ನು ನನಗೆ ಹೇಳುವುದು.

► ನಿಮ್ಮ ನಡುವಿನ ಸಾಮ್ಯತೆಗಳು (ಫೇವರಿಟ್ ನಟ, ಆಹಾರ, ಕ್ರಿಕೆಟಿಗ ಇತ್ಯಾದಿ ) ? 

ಶವರ್ಮಾ ನಮ್ಮ ಫೇವರಿಟ್ ತಿಂಡಿ.

► ನಿಮ್ಮ ನಡುವಿನ ವಿರೋಧಾಭಾಸಗಳು ?

ಏನೂ ಇಲ್ಲ.

► ನಿಮ್ಮ ನಡುವೆ ಏನಾದರೂ ಜಗಳ ನಡೆದಿದೆಯೇ ? 

ಜಗಳ ನಡೆದಿತ್ತು. ಸಣ್ಣಪುಟ್ಟ ವಿಷಯದಲ್ಲಿ.

► ಮೊದಲು ರಾಜಿ ಆದದ್ಯಾರು ? 

ನಿಶಾ ಮೃದು ಸ್ವಭಾವದವಳು. ಆದ್ದರಿಂದ ಅವಳೇ ಮೊದಲು ರಾಜಿಯಾಗುತ್ತಿದ್ದಳು.

► ನಿಮ್ಮ ಪ್ರಕಾರ ಫ್ರೆಂಡ್ ಶಿಪ್ ಅಂದ್ರೆ ಏನು ? 

ಕಷ್ಟ- ಸುಖದ ಎಲ್ಲಾ ಸಂದರ್ಭಗಳಲ್ಲೂ ಸ್ನೇಹಿತರ ಜೊತೆ ಇರುವುದೇ ನಿಜವಾದ ಫ್ರೆಂಡ್ ಶಿಪ್. ಸ್ನೇಹಿತರ ಮಧ್ಯೆ ಯಾವುದೇ ವಿಷಯದಲ್ಲಿ ಮುಚ್ಚುಮರೆ ಇರಬಾರದು.  ಫ್ರೆಂಡ್ ಶಿಪ್ ನಲ್ಲಿ ವಿಶ್ವಾಸ  ಗಟ್ಟಿಯಾಗಿರಬೇಕು. ಎಲ್ಲಾ ವಿಷಯಗಳನ್ನು ಹಂಚಿಕೊಳ್ಳಬೇಕು. ಗೆಳೆತನಕ್ಕೆ ನಂಬಿಕೆ, ಪ್ರೀತಿ, ವಿಶ್ವಾಸಗಳೇ ಬುನಾದಿ.

► ನಿಮ್ಮ ಬೆಸ್ಟ್ ಫ್ರೆಂಡ್ ಮೇಲೆ ನಿಮಗೆ ಯಾವತ್ತಾದರೂ ಹೊಟ್ಟೆಕಿಚ್ಚಾಗಿದೆಯೇ ? ಹೌದು ಎಂದಾದರೆ ಏಕೆ ? 

ಹೌದು. ನಿಶಾ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದಾಗ ಹೊಟ್ಟೆ ಕಿಚ್ಚು ಆಗುತ್ತಿತ್ತು.

► ನೀವು ಮಿಸ್ ಮಾಡಿಕೊಳ್ಳುತ್ತಿರುವ ಬೆಸ್ಟ್ ಫ್ರೆಂಡ್ ಯಾರಾದರೂ ಇದ್ದಾರಾ ?

ನಿಶಾಳ ಹೊರತು ನನ್ನ ಮನಸ್ಸು ನಿಖರವಾಗಿ ಒಪ್ಪಿಕೊಳ್ಳುವ ಸ್ನೇಹಿತೆ ಮತ್ತೊಬ್ಬರಿಲ್ಲ.

ಈ ವರ್ಷ ನಮ್ಮ ಸ್ನೇಹಕ್ಕೆ 10 ವರ್ಷವಾಯಿತು. ಆದರೂ ನಮ್ಮ ಸ್ನೇಹದಲ್ಲಿ ಯಾವುದೇ ಬದಲಾವಣೆಗಳಾಗಿಲ್ಲ. ನಾವು ಪ್ರತೀ ದಿನ 1 ಗಂಟೆ ಮಾತನಾಡುತ್ತಿರುತ್ತೇವೆ. ಅದನ್ನೂ ಯಾವುದೇ ಕಾರಣಕ್ಕೂ ಮಿಸ್ ಮಾಡಿಕೊಳ್ಳಲು ಇಷ್ಟವಿಲ್ಲ. ನಾವು ಶಾಲೆ ಮತ್ತು ಕಾಲೇಜು ಬಿಟ್ಟು  5 ವರ್ಷ ಗಳಾದರೂ ನಮ್ಮ ಗೆಳೆತನ ಇಂದಿಗೂ ಶಾಶ್ವತವಾಗಿದೆ. 

ನನಗೆ ನನ್ನ ಜೀವನದ ಎಲ್ಲಾ ವಿಷಯಗಳನ್ನು ನಿಶಾಳಲ್ಲಿ ಹಂಚಿಕೊಳ್ಳದಿದ್ದರೆ ಸಮಾಧಾನವೇ ಇರುವುದಿಲ್ಲ. ನನ್ನ ಜೀವನದಲ್ಲಿ ಆಕೆ ಎಂದೆಂದಿಗೂ ಹೀಗೆಯೇ ಇರಬೇಕು ಎಂಬುದು ನನ್ನ ಬಯಕೆ.

ನಿಶಾ ರಝಾಕ್, ಪಡೀಲ್, ಮಂಗಳೂರು

share
ವಾರ್ತಾಭಾರತಿ
ವಾರ್ತಾಭಾರತಿ
Next Story
X