Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಚಿತ್ರದ, ಪಾತ್ರಗಳ ಹೆಸರುಗಳನ್ನು...

ಚಿತ್ರದ, ಪಾತ್ರಗಳ ಹೆಸರುಗಳನ್ನು ಹಿಂದಿಯಲ್ಲೇ ಬರೆಯಿರಿ: ಚಿತ್ರ ನಿರ್ಮಾಪಕರಿಗೆ ಸಚಿವಾಲಯ ಸೂಚನೆ

ವಾರ್ತಾಭಾರತಿವಾರ್ತಾಭಾರತಿ4 Aug 2018 11:22 PM IST
share

ಹೊಸದಿಲ್ಲಿ, ಆ.4: ಎಲ್ಲ ಹಿಂದಿ ಸಿನೆಮಾಗಳ ಹೆಸರುಗಳು ಮತ್ತು ಅವುಗಳಲ್ಲಿ ನಟಿಸಿರುವ ವ್ಯಕ್ತಿಗಳ ಹೆಸರುಗಳನ್ನು ಹಿಂದಿಯಲ್ಲೇ ಬರೆಯುವಂತೆ ಸೂಚಿಸಬೇಕಾಗಿ ಹಲವು ಸಿನೆಮಾ ಸಂಘಟನೆಗಳಿಗೆ ಮಾಹಿತಿ ಮತ್ತು ಪ್ರಸಾರ ಸಚಿವಾಲಯ (ಎಂಐಬಿ) ತಿಳಿಸಿದೆ. ಬಹುತೇಕ ಹಿಂದಿ ಸಿನೆಮಾಗಳ ಹೆಸರು ಮತ್ತು ಪಾತ್ರಗಳ ಹೆಸರುಗಳನ್ನು ಇಂಗ್ಲಿಷ್ ನಲ್ಲಿ ಬರೆಯಲಾಗಿರುವುದು ತನ್ನ ಗಮನಕ್ಕೆ ಬಂದಿರುವುದಾಗಿ ಸಚಿವಾಲಯ, ಇಂಡಿಯನ್ ಮೋಶನ್ ಪಿಕ್ಚರ್ಸ್ ಅಸೋಸಿಯೇಶನ್, ಫಿಲ್ಮ್ ಆ್ಯಂಡ್ ಪ್ರೊಡೂಸರ್ಸ್ ಗಿಲ್ಡ್ ಆಫ್ ಇಂಡಿಯ, ಫಿಲ್ಮ್ ಫೆಡರೇಶನ್ ಆಫ್ ಇಂಡಿಯ, ಇಂಡಿಯನ್ ಫಿಲ್ಮ್ಸ್ ಆ್ಯಂಡ್ ಟಿವಿ ಪ್ರೊಡ್ಯೂಸರ್ಸ್ ಕೌನ್ಸಿಲ್ ಆಫ್ ಇಂಡಿಯ ಹಾಗೂ ಇತರ ಸಂಘಟನೆಗಳಿಗೆ ಕಳುಹಿಸಿರುವ ಪತ್ರದಲ್ಲಿ ತಿಳಿಸಿದೆ.

ಈ ಸಿನೆಮಾಗಳನ್ನು ಹಿಂದಿ ಭಾಷೆಯಲ್ಲಿ ತಯಾರಿಸಿರುವುದರಿಂದ ಇಂಗ್ಲಿಷ್ ಭಾಷೆ ಅರಿಯದ ಪ್ರೇಕ್ಷಕರು ಈ ಚಿತ್ರದಲ್ಲಿ ನಟಿಸಿರುವ ನಟರ, ಕೆಲಸ ಮಾಡಿರುವ ತಾಂತ್ರಿಕ ವರ್ಗದ ಹಾಗೂ ನಿರ್ಮಾಣದ ಬಗ್ಗೆ ಮಾಹಿತಿಯಿಂದ ವಂಚಿತರಾಗುತ್ತಾರೆ ಎಂದು ಸಚಿವಾಲಯ ತಿಳಿಸಿದೆ. ಹಿಂದಿನ ಸಮಯದಲ್ಲಿ ಚಿತ್ರ ತಯಾರಕರು ಹಲವು ಭಾಷೆಗಳಲ್ಲಿ ಹೆಸರುಗಳನ್ನು ಹಾಕುತ್ತಿದ್ದರು. ಆದರೆ ಈಗ ಕೇವಲ ಇಂಗ್ಲಿಷ್ ‌ನಲ್ಲಿ ಮಾತ್ರ ಹಾಕಲಾಗುತ್ತದೆ. ಈ ವಿಷಯವನ್ನು ಪ್ರೇಕ್ಷಕರ ಹಿತಾಸಕ್ತಿಯ ದೃಷ್ಟಿಯಿಂದ ಎತ್ತಲಾಗಿದೆ ಎಂದು ಸಚಿವಾಲಯ ತಿಳಿಸಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಚಿತ್ರ ತಯಾರಕ ಚಂದ್ರಪ್ರಕಾಶ ದ್ವಿವೇದಿ, ಸಚಿವಾಲಯದ ಈ ಪ್ರಸ್ತಾವ ಉತ್ತಮವಾಗಿದ್ದು ಎಲ್ಲ ಹಿಂದಿ ಸಿನೆಮಾಗಳ ಹೆಸರುಗಳು ಮತ್ತು ನಟರ ಹೆಸರುಗಳು ಹಿಂದಿಯಲ್ಲೇ ಇರಬೇಕೆನ್ನುವ ತರ್ಕ ಸರಿಯಾಗಿದೆ. ಆದರೆ ಅದನ್ನೂ ನಮ್ಮ ಚಿತ್ರ ತಯಾರಕರಿಗೆ ಇತರರು ಹೇಳಬೇಕೆನ್ನುವುದೇ ಬೇಸರದ ವಿಷಯ ಎಂದು ತಿಳಿಸಿದ್ದಾರೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X