Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. others
  3. ಕಾಫಿ ಡೇಯಲ್ಲಿ ಕಾಫಿ ಹೀರುತ್ತಾ ಜಗಳ...

ಕಾಫಿ ಡೇಯಲ್ಲಿ ಕಾಫಿ ಹೀರುತ್ತಾ ಜಗಳ ಮರೆಯುತ್ತೇವೆ: ಬೆಮೆಲ್ ರಮೇಶ ಶೆಟ್ಟಿ

ವಾರ್ತಾಭಾರತಿವಾರ್ತಾಭಾರತಿ5 Aug 2018 12:28 AM IST
share
ಕಾಫಿ ಡೇಯಲ್ಲಿ ಕಾಫಿ ಹೀರುತ್ತಾ ಜಗಳ ಮರೆಯುತ್ತೇವೆ: ಬೆಮೆಲ್ ರಮೇಶ ಶೆಟ್ಟಿ

► ನಿಮ್ಮ ಬೆಸ್ಟ್ ಫ್ರೆಂಡ್ ಹೆಸರೇನು? 

ನನ್ನ ಬೆಸ್ಟ್ ಫ್ರೆಂಡ್ ಹೆಸರು ಸೋನು ಸೌಮ್ಯ ಬೆಂಗಳೂರಿನವಳು.

► ಎಲ್ಲಿ, ಯಾವಾಗ ಅವರನ್ನು ಭೇಟಿಯಾದ್ರಿ ? 

ಜನವರಿ 17- 2018ರಂದು ಬೆಂಗಳೂರಿನ ಮಲ್ಲತ್ತಹಳ್ಳಿಯಲ್ಲಿ ವಿಶ್ವ ಕನ್ನಡ ಸಾಹಿತ್ಯ ಕಾವ್ಯ ಕಮ್ಮಟ ಕಾರ್ಯಕ್ರಮದಲ್ಲಿ ನಾನು ಕವಿತೆ ಬರೆಯುತ್ತಿದ್ದೆ. ಆ ಸಂದರ್ಭ “ಸಾರ್ ನಿಮ್ಮೊಡನೆ ಒಂದು ಸೆಲ್ಫಿ” ಎಂದು ಕೇಳಿದ್ದಳು. ಆನಂತರ ಅವಳ ಪರಿಚಯವಾಯಿತು.

► ನಿಮ್ಮ ಬೆಸ್ಟ್ ಫ್ರೆಂಡ್ ನಿಮ್ಮ ಬೆಸ್ಟ್ ಫ್ರೆಂಡ್ ಆಗಿದ್ದು ಹೇಗೆ ? 

ಈಕೆಯ ಗುಣ ತಾಯಿಯ ಮಮತೆ, ಸೋದರ ಸಂಬಂಧಗಳನ್ನು ಮೀರಿಸುವಂತದ್ದು, ನಿಷ್ಕಲ್ಮಶ ಮನಸ್ಸು.

► ನಿಮ್ಮ ಬೆಸ್ಟ್ ಫ್ರೆಂಡ್ ನಿಮಗೆ ಸಿಟ್ಟು ಬರಿಸುವುದು ಯಾವಾಗ ? 

ಆಕೆ ಒಮ್ಮೊಮ್ಮೆ ನೀವು ದೊಡ್ಡವರು, ತಿಳಿದವರು, ಎಂದಾಗ ಕೋಪ ಬರುತ್ತದೆ. ಸಹಿಸಿಕೊಂಡು ಸ್ನೇಹಕ್ಕೆ ಹಿರಿತನ ಕಿರಿತನವೆಂಬುದಿಲ್ಲ ಎಂದು ತಿಳಿಹೇಳುತ್ತೇನೆ.

► ನಿಮ್ಮ ನಡುವಿನ ಸಾಮ್ಯತೆಗಳು (ಫೇವರಿಟ್ ನಟ, ಆಹಾರ, ಕ್ರಿಕೆಟಿಗ ಇತ್ಯಾದಿ ) ? 

ನನ್ನ ಅವಳ ಅಭಿರುಚಿಯಲ್ಲಿ ಭಿನ್ನವಿಲ್ಲ.ಅದೇ ನಮ್ಮ ಸ್ನೇಹಕ್ಕೆ ಭದ್ರ ಬುನಾದಿ. ನಮ್ಮ ಅಭಿರುಚಿಯಲ್ಲಿ ಸಾಮ್ಯತೆ ಕಾಣಬಹುದು ನಟರಲ್ಲಿ ಡಾ.ರಾಜಕುಮಾರ್ ಇಷ್ಟ, ಆಹಾರದ ವಿಷಯಕ್ಕೆ ಬಂದರೆ ವೆಜ್ ಪಲಾವ್ ಇಷ್ಟ, ಕ್ರಿಕೆಟ್ ವಿಚಾರಕ್ಕೆ ಬಂದರೆ ವಿರಾಟ್ ಕೊಹ್ಲಿ ಇಷ್ಟವಾಗುತ್ತಾರೆ.

► ನಿಮ್ಮ ನಡುವಿನ ವಿರೋಧಾಭಾಸಗಳು ? 

ಶಾಪಿಂಗ್ ಮಾಡುವುದೆಂದರೆ ಅವಳಿಗೆ ಬಲು ಇಷ್ಟ. ಆದರೆ ನನಗೆ ಬಲು ಕಷ್ಟ.

► ನಿಮ್ಮ ನಡುವೆ ಏನಾದರೂ ಜಗಳ ನಡೆದಿದೆಯೇ ? 

ಶಾಪಿಂಗ್ ವಿಚಾರಕ್ಕೆ ಹಲವು ಬಾರಿ ಜಗಳವಾಡಿದ ನಿದರ್ಶನಗಳಿವೆ. ಆದರೆ, ಸ್ನೇಹಕ್ಕೆ ಕಟ್ಟು ಬಿದ್ದು ನಾನೇ ಸಾರಿ ಕೇಳಿ ರಾಜಿಯಾಗಿ  ಕಾಫಿ ಡೇಯಲ್ಲಿ  ಕಾಫಿ ಹೀರುತ್ತಾ ಜಗಳ ಮರೆಯುತ್ತೇವೆ.

► ನಿಮ್ಮ ಪ್ರಕಾರ ಫ್ರೆಂಡ್ ಶಿಪ್ ಅಂದ್ರೆ ಏನು ? 

ಸ್ನೇಹ, ರಕ್ತ ಸಂಬಂಧಗಳನ್ನೂ ಮೀರಿದ ಬಂಧ. ಸ್ನೇಹಿತರಿಲ್ಲದ ಬದುಕು ಊಹಿಸಲೂ ಅಸಾಧ್ಯ. ನಮ್ಮ ಜೀವನದಲ್ಲಿ ಎದುರಾಗುವ ಪ್ರತಿಯೊಂದು ನೋವು ನಲಿವಿನಲ್ಲಿ, ಕಷ್ಟ ಸುಖಗಳಲ್ಲಿ ಅವರಿದ್ದರೇನೆ ಅದಕ್ಕೊಂದು ಅರ್ಥ. ರಕ್ತ ಸಂಬಂಧಗಳನ್ನೇ ಮೀರಿಸೋ ಈ ಅನುಬಂಧಕ್ಕೆ ವಯಸ್ಸಿನ ಮಿತಿಯಿಲ್ಲ.

► ನಿಮ್ಮ ಪ್ರಕಾರ ಬೆಸ್ಟ್ ಫ್ರೆಂಡ್ ಹೇಗಿರಬೇಕು ? 

ಜಾತಿ ಧರ್ಮದ ಹಂಗಿಲ್ಲ. ಪರಸ್ಪರ ನಂಬಿಕೆ, ಕಾಳಜಿ, ಪ್ರೀತಿ, ಆತ್ಮೀಯತೆ.. ಹೀಗೆ ಮತ್ತೊಬ್ಬರ ನಗುವಿಗೆ, ಕಣ್ಣೀರಿಗೆ ಸಾಥ್ ಕೊಟ್ಟು ಜೊತೆಯಲ್ಲೇ ಬೆರೆಯುವ ಮಧುರ ಸಂಬಂಧವೇ ಸ್ನೇಹ.

► ನಿಮ್ಮ ಬೆಸ್ಟ್ ಫ್ರೆಂಡ್ ಮೇಲೆ ನಿಮಗೆ ಯಾವತ್ತಾದರೂ ಹೊಟ್ಟೆಕಿಚ್ಚಾಗಿದೆಯೇ ? ಹೌದು ಎಂದಾದರೆ ಏಕೆ ? 

ಅವಳ ಔದಾರ್ಯ,ಆತ್ಮ ಸ್ಥೈರ್ಯ ನನ್ನಲ್ಲಿ ಒಮ್ಮೊಮ್ಮೆ ಹೊಟ್ಟೆ ಕಿಚ್ಚುಂಟಾಗುವಂತೆ ಮಾಡುತ್ತದೆ.

► ನೀವು ಮಿಸ್ ಮಾಡಿಕೊಳ್ಳುತ್ತಿರುವ ಬೆಸ್ಟ್ ಫ್ರೆಂಡ್ ಯಾರಾದರೂ ಇದ್ದಾರಾ ?

ಅವಳು ನನ್ನ ಸ್ನೇಹಿತೆ, ಜೀವದ ಗೆಳತಿ, ಸಂಕಷ್ಟದಲ್ಲಿದ್ದಾಗ ಕೈ ಚಾಚುವ ಸಂಬಂಧಿ. ನನ್ನ ಜೀವನದಲ್ಲಿ ಹಲವಾರು ಸ್ನೇಹಿತರು ಬಂದು ಹೋಗಿದ್ದಾರೆ. ಅವರ ನೆನಪು ಸದಾ ಕಾಡುತ್ತಿರುತ್ತದೆ.

- ಬೆಮೆಲ್ ರಮೇಶ ಶೆಟ್ಟಿ.ಎ, ಮೈಸೂರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X