Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. others
  3. ನನ್ನ ಬೆಸ್ಟ್ ಫ್ರೆಂಡ್ ಹೆಸರು ಆಶಿಕ್...

ನನ್ನ ಬೆಸ್ಟ್ ಫ್ರೆಂಡ್ ಹೆಸರು ಆಶಿಕ್ ಕುಕ್ಕಾಜೆ: ರಹಿಮಾನ್ ಮಿತ್ತೂರು

ಫ್ರೆಂಡ್ ಶಿಪ್ ದಿನಾಚರಣೆ ವಿಶೇಷ

ವಾರ್ತಾಭಾರತಿವಾರ್ತಾಭಾರತಿ5 Aug 2018 1:38 AM IST
share
ನನ್ನ ಬೆಸ್ಟ್ ಫ್ರೆಂಡ್ ಹೆಸರು ಆಶಿಕ್ ಕುಕ್ಕಾಜೆ: ರಹಿಮಾನ್ ಮಿತ್ತೂರು

► ನಿಮ್ಮ ಬೆಸ್ಟ್ ಫ್ರೆಂಡ್ ಹೆಸರೇನು? 

ನನ್ನ ಬೆಸ್ಟ್ ಫ್ರೆಂಡ್ ಹೆಸರು ಆಶಿಕ್ ಕುಕ್ಕಾಜೆ

► ಎಲ್ಲಿ, ಯಾವಾಗ ಅವರನ್ನು ಭೇಟಿಯಾದ್ರಿ ? 

ಸಾಮಾಜಿಕ ತಾಣದಲ್ಲಿ ಹಲವು ವರ್ಷಗಳ ಪರಿಚಯವಿದ್ದರೂ, ಮೂರು ತಿಂಗಳ ಹಿಂದೆ ಬಿ.ಸಿ.ರೋಡ್ ನಲ್ಲಿ ನಡೆದ ಬ್ಯಾರಿ ನಿಖಾಃ ಹೆಲ್ಪ್ ಲೈನ್ ನ ಒಂದು ಸಮಾರಂಭದಲ್ಲಿ ಮುಖತಃ ಭೇಟಿಯಾದೆವು.

► ನಿಮ್ಮ ಬೆಸ್ಟ್ ಫ್ರೆಂಡ್ ನಿಮ್ಮ ಬೆಸ್ಟ್ ಫ್ರೆಂಡ್ ಆಗಿದ್ದು ಹೇಗೆ ? 

ಆಶಿಕ್ ನ ಪ್ರೀತಿ ತುಂಬಿದ ವ್ಯಕ್ತಿತ್ವ ಹಾಗೂ ಹೃದಯ ವೈಶಾಲ್ಯತೆ ಭೇಟಿಯಾದ ಮರು ಘಳಿಗೆಯಿಂದಲೇ ನನ್ನ  ಬೆಸ್ಟ್ ಫ್ರೆಂಡ್ ಆಗುವಂತೆ ಮಾಡಿತು. 

► ಆ ಬೆಸ್ಟ್ ಫ್ರೆಂಡ್ ನಲ್ಲಿ ನೀವು ಅತ್ಯಂತ ಹೆಚ್ಚು ಇಷ್ಟಪಡುವ ಗುಣಗಳೇನು ? 

ಆತನ ಪರೋಪಕಾರಿ ಮನೋಭಾವ ಹಾಗೂ ಆತನಲ್ಲಿರುವ ಸಮಾಜ ಸೇವೆಯ ಗುಣಗಳು ನನಗೆ ಬಹಳ ಇಷ್ಟವಾಯಿತು.

► ನಿಮ್ಮ ಬೆಸ್ಟ್ ಫ್ರೆಂಡ್ ನಿಮಗೆ ಸಿಟ್ಟು ಬರಿಸುವುದು ಯಾವಾಗ ? 

ಅಂತಹ ಅನುಭವ ನನಗೆ ಈವರೆಗೆ ಆಗಿಲ್ಲ.

► ನಿಮ್ಮ ನಡುವಿನ ಸಾಮ್ಯತೆಗಳು (ಫೇವರಿಟ್ ನಟ, ಆಹಾರ, ಕ್ರಿಕೆಟಿಗ ಇತ್ಯಾದಿ ) ? 

ಬಿಡುವಿನ ವೇಳೆಯಲ್ಲಿ ಕ್ರಿಕೆಟ್ ಆಡುವುದು, ಮಿತ್ರರೊಂದಿಗೆ ವಿಹಾರಕ್ಕೆ ತೆರಳುವುದು ಹಾಗೂ ಆಸ್ಪತ್ರೆಗಳಲ್ಲಿ ರೋಗಿಗಳನ್ನು ಸಂದರ್ಶಿಸುವುದು ನಮ್ಮಲ್ಲಿರುವಸಾಮ್ಯತೆಗಳು.

► ನಿಮ್ಮ ನಡುವಿನ ವಿರೋಧಾಭಾಸಗಳು ?

ನಾನು ರಾಜಕೀಯವೆಂದರೆ ಸ್ವಲ್ಪ ಹಿಂದೆ, ಆಶಿಕ್ ರಾಜಕೀಯವಾಗಿ ಸ್ವಲ್ಪ ನನಗಿಂತ ಮುಂದು. ಇದೇ ನಮ್ಮಲ್ಲಿರುವ ವಿರೋಧಾಬಾಸ.

► ನಿಮ್ಮ ನಡುವೆ ಏನಾದರೂ ಜಗಳ ನಡೆದಿದೆಯೇ ?

ಇಷ್ಟರವರೆಗೆ ಜಗಳದ ಅನುಭವವಾಗಿಲ್ಲ.

► ನಿಮ್ಮ ಪ್ರಕಾರ ಫ್ರೆಂಡ್ ಶಿಪ್ ಅಂದ್ರೆ ಏನು ? 

ಫ್ರೆಂಡ್ ಶಿಪ್ ಎನ್ನುವುದು ಎಲ್ಲದಕ್ಕೂ ಮಿಗಿಲಾದ ಸಂಬಂಧ. ಫ್ರೆಂಡ್ ಶಿಪ್ ಮೂಲಕ ಯಾವುದೇ ಜಟಿಲ ಸಮಸ್ಯೆಯನ್ನೂ ಕೂಡ ಪರಿಹರಿಸಬಹುದು.  ಸ್ನೇಹಿತರು  ಸಮಾನ  ಮನಸ್ಕರಾಗಿದ್ದರೆ ಸಮಾಜದ ಯಾವುದೇ ಕೊರತೆಗಳನ್ನು ನೀಗಿಸುವ ಮೂಲಕ ಸಮಾಜ ಸುಧಾರಣೆಗೆ ಪ್ರಯತ್ನಿಸಬಹುದು.

► ನಿಮ್ಮ ಪ್ರಕಾರ ಬೆಸ್ಟ್ ಫ್ರೆಂಡ್ ಹೇಗಿರಬೇಕು ?

ಬೆಸ್ಟ್ ಫ್ರೆಂಡ್ ಅಂದರೆ, ಕೇವಲ ಮನುಷ್ಯತ್ವವನ್ನು ನೋಡಿ ಗೆಳೆತನವನ್ನು ಮಾಡುವವನಾಗಿರಬೇಕು. ಹಣ ಅಂತಸ್ತು ಅಥವಾ ಹಿನ್ನೆಲೆಯನ್ನು ನೋಡಿ  ಗೆಳೆತನವನ್ನು ಮಾಡುವವನಾಗಿರಬಾರದು.

► ನಿಮ್ಮ ಬೆಸ್ಟ್ ಫ್ರೆಂಡ್ ಮೇಲೆ ನಿಮಗೆ ಯಾವತ್ತಾದರೂ ಹೊಟ್ಟೆಕಿಚ್ಚಾಗಿದೆಯೇ ? ಹೌದು ಎಂದಾದರೆ ಏಕೆ ? 

ಆತನ ಸಾಮಾಜಿಕ ಕಳಕಳಿಯನ್ನು ನೋಡಿ ನಾನು ಕೂಡ ಆತನಂತೆ ಆಗಬೇಕೆಂದು ಅಸೂಯೆ ಪಟ್ಟಿದ್ದೆ.

► ನೀವು ಮಿಸ್ ಮಾಡಿಕೊಳ್ಳುತ್ತಿರುವ ಬೆಸ್ಟ್ ಫ್ರೆಂಡ್ ಯಾರಾದರೂ ಇದ್ದಾರಾ?

ಆಶಿಕ್ ನಂತೆಯೇ ರಹ್ಮತ್ ಗೂಡಿನ ಬಳಿ, ಸಂಶುದ್ದೀನ್ ಸಾಣೂರು ಹಾಗೂ ಉಮ್ಮರ್ ನಾರಿಯಾ ಮಿತ್ತೂರು ಇವರನ್ನು ನಾನು ತುಂಬಾ ಮಿಸ್ ಮಾಡಿಕೊಳ್ಳುತ್ತಿದ್ದೇನೆ. 

- ಎಸ್.ಎ.ರಹಿಮಾನ್ ಮಿತ್ತೂರು

share
ವಾರ್ತಾಭಾರತಿ
ವಾರ್ತಾಭಾರತಿ
Next Story
X