Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. others
  3. ಗುಟ್ಟಾಗಿ ನನ್ನ ತಪ್ಪುಗಳನ್ನು...

ಗುಟ್ಟಾಗಿ ನನ್ನ ತಪ್ಪುಗಳನ್ನು ತಿದ್ದುವವನೆ ನಿಜವಾದ ಗೆಳೆಯ: ಶ್ರೀಕಾಂತ ಪಾಟೀಲ, ಗದಗ

ಫ್ರೆಂಡ್ ಶಿಪ್ ದಿನಾಚರಣೆ ವಿಶೇಷ

ವಾರ್ತಾಭಾರತಿವಾರ್ತಾಭಾರತಿ5 Aug 2018 4:32 PM IST
share
ಗುಟ್ಟಾಗಿ ನನ್ನ ತಪ್ಪುಗಳನ್ನು ತಿದ್ದುವವನೆ ನಿಜವಾದ ಗೆಳೆಯ: ಶ್ರೀಕಾಂತ ಪಾಟೀಲ, ಗದಗ

► ನಿಮ್ಮ ಬೆಸ್ಟ್ ಫ್ರೆಂಡ್ ಹೆಸರೇನು?

ನನ್ನ ಬೆಸ್ಟ್‌ ಫ್ರೆಂಡ್ ಹೆಸರು ಈರಣ್ಣ

► ಎಲ್ಲಿ, ಯಾವಾಗ ಅವರನ್ನು ಭೇಟಿಯಾದ್ರಿ ?

ಊರಲ್ಲಿ, ನಾವು ಹುಟ್ಟುತ್ತಾನೇ ಚಡ್ಡಿ ದೋಸ್ತ್ರು

► ನಿಮ್ಮ ಬೆಸ್ಟ್ ಫ್ರೆಂಡ್ ನಿಮ್ಮ ಬೆಸ್ಟ್ ಫ್ರೆಂಡ್ ಆಗಿದ್ದು ಹೇಗೆ ?

ಅವನಲ್ಲಿರುವ ಕೆಲವೊಂದಿಷ್ಟು ಗುಣಗಳು ಅಂದರೆ ಇನ್ನೊಬ್ಬರಿಗೆ ಸಹಾಯ ಮಾಡೊದು. ಹಿರಿಯರನ್ನು ಗೌರವಿಸುವ ಗುಣದಿಂದ

► ಆ ಬೆಸ್ಟ್ ಫ್ರೆಂಡ್ ನಲ್ಲಿ ನೀವು ಅತ್ಯಂತ ಹೆಚ್ಚು ಇಷ್ಟಪಡುವ ಗುಣಗಳೇನು ?

ಅವನು ನನ್ನ ಬಗ್ಗೆ ಕಾಳಜಿ ವಹಿಸುವುದು. ನಾನು ಅವನಿಗೆ ಬೈದಾಗ ಅವನು ಕೋಪ ಮಾಡಿಕೊಳ್ಳದೇ ಇರುವುದು.

► ನಿಮ್ಮ ಬೆಸ್ಟ್ ಫ್ರೆಂಡ್ ನಿಮಗೆ ಸಿಟ್ಟು ಬರಿಸುವುದು ಯಾವಾಗ ?

ನನಗೆ ಇಷ್ಟವಿರದ ವಿಷಯವನ್ನು ನನ್ನ ಹತ್ತಿರ ಪದೇ ಪದೇ ಹೇಳುವಾಗ. ಸ್ನೇಹಿತರ ಜೊತೆ ಜಿದ್ದು ಕಟ್ಟಿ ಸೋತಾಗ

► ನಿಮ್ಮ ನಡುವಿನ ಸಾಮ್ಯತೆಗಳು (ಫೇವರಿಟ್ ನಟ, ಆಹಾರ, ಕ್ರಿಕೆಟಿಗ ಇತ್ಯಾದಿ ) ?

ನಮ್ಮಲ್ಲಿ ಸಾಮ್ಯತೆಗಳು ಅಂತಾ ಏನು ಇಲ್ಲ, ನನಗೆ ಇಷ್ಟಾ ಆಗಿದ್ದು, ಅವನಿಗೂ ಆಗುತ್ತೆ ಅವನಿಗೆ ಇಷ್ಟಾ ಆಗಿದ್ದು, ನನಗೂ ಆಗುತ್ತೆ.

ಯಶ್, ಸುದೀಪ್, ಚಿಕನ್ ಅಂದ್ರೆ ಪಂಚಪ್ರಾಣ.

► ನಿಮ್ಮ ನಡುವಿನ ವಿರೋಧಾಭಾಸಗಳು ?

ನಮ್ಮಲ್ಲಿ ಯಾವುದೇ ಭಿನ್ನಾಭಿಪ್ರಯಗಳು ಬಂದಿಲ್ಲ. ಬಂದರೂ ಅದು ಕಡಿಮೆ. ಇಬ್ಬರಲ್ಲಿ ಯಾರಿಗೆ ಕೋಪ ಬಂದರೂ ಅದನ್ನೂ ಕೂಲ್ಆಗಿ ನಿಭಾಯಿಸುವ ಕಲೆ ಇಬ್ಬರಲ್ಲಿಯೂ ಇದೆ.

► ನಿಮ್ಮ ನಡುವೆ ಏನಾದರೂ ಜಗಳ ನಡೆದಿದೆಯೇ ?

ಹಾಂ.. ಬಹಳಷ್ಟು ಸಲ ಸಣ್ಣ ಪುಟ್ಟ ಕೆಲಸಗಳಿಗೆಲ್ಲ ಜಗಳ ಆಡಿದ್ದೇವೆ. ಮತ್ತೆ ಒಂದು ತಾಸಿನೊಳಗೆ ಒಂದಾಗಿಬಿಡುತ್ತೇವೆ.

► ಮೊದಲು ರಾಜಿ ಆದದ್ಯಾರು ?

ಮೊದಲು ಅವನೆ ರಾಜೀಯಾಗುತ್ತಾನೆ. ನಾನು ಸ್ವಲ್ಪ ಮುಂಗೋಪಿ

► ನಿಮ್ಮ ಪ್ರಕಾರ ಫ್ರೆಂಡ್ ಶಿಪ್ ಅಂದ್ರೆ ಏನು ?

ಎಲ್ಲರ ಮುಂದೆ ತೆಗಳದೆ, ಗುಟ್ಟಾಗಿ ನನ್ನ ತಪ್ಪುಗಳನ್ನು ತಿದ್ದುವವನೆ ನಿಜವಾದ ಗೆಳೆಯ

► ನಿಮ್ಮ ಪ್ರಕಾರ ಬೆಸ್ಟ್ ಫ್ರೆಂಡ್ ಹೇಗಿರಬೇಕು ?

ತಂದೆಯಂತೆ, ತಾಯಿಯಂತೆ, ಸಹೋದರನಂತೆ, ಸಹೋದರಿಯಂತಿರಬೇಕು. ಅವಶ್ಯವಿದ್ದಾಗ ಇದ್ದು, ಅವಶ್ಯವಿಲ್ಲದಾಗ ಕೈ ಕೊಟ್ಟು ಹೋಗದೇ ಸ್ನೇಹಿತನ ಕಷ್ಟಗಳಲ್ಲಿ ಭಾಗಿಯಾಗುವಂತವನಾಗಿರಬೇಕು.

► ನಿಮ್ಮ ಬೆಸ್ಟ್ ಫ್ರೆಂಡ್ ಮೇಲೆ ನಿಮಗೆ ಯಾವತ್ತಾದರೂ ಹೊಟ್ಟೆಕಿಚ್ಚಾಗಿದೆಯೇ ? ಹೌದು ಎಂದಾದರೆ ಏಕೆ ?

ಹಾಗೇನು ಹೊಟ್ಟೆಕಿಚ್ಚಾಗಿಲ್ಲ. ಯಾಕೆಂದರೆ ಅವನೆಲ್ಲ ಗುಣಗಳು ನನ್ನ ಗುಣಗಳು ಒಂದೆ ಇದೆ.

► ನೀವು ಮಿಸ್ ಮಾಡಿಕೊಳ್ಳುತ್ತಿರುವ ಬೆಸ್ಟ್ ಫ್ರೆಂಡ್ ಯಾರಾದರೂ ಇದ್ದಾರಾ ?

ಹೌದು ತುಂಬಾ ಫ್ರೆಂಡ್ಸ್ ಇದ್ದಾರೆ. ನಮ್ಮದೆ ಒಂದು ‘ಗಜಾನನ ಫೆಂಡ್ಸ್ ಗ್ರೂಪ್’ ಅಂತಾ ಇದೆ ಅವರನ್ನು ನಾನು ಮಿಸ್ ಮಾಡ್ಕೊಂತಿದ್ದಿನಿ.

- ಶ್ರೀಕಾಂತ ಪಾಟೀಲ, ಗದಗ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X