Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ದ.ಕ.ಜಿಲ್ಲಾ ಪತ್ರಕರ್ತರ ಸಂಘದ...

ದ.ಕ.ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಶ್ರೀನಿವಾಸ್ ನಾಯಕ್ ಆಯ್ಕೆ

ವಾರ್ತಾಭಾರತಿವಾರ್ತಾಭಾರತಿ5 Aug 2018 5:47 PM IST
share
ದ.ಕ.ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಶ್ರೀನಿವಾಸ್ ನಾಯಕ್ ಆಯ್ಕೆ

ಮಂಗಳೂರು, ಆ. 5: ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ಶ್ರೀನಿವಾಸ್ ನಾಯಕ್ ಇಂದಾಜೆ ಆಯ್ಕೆಯಾಗಿದ್ದಾರೆ.

ಶ್ರೀನಿವಾಸ್ ನಾಯಕ್ 115 ಮತಗಳನ್ನು ಪಡೆದರೆ ಅವರ ಪ್ರತಿಸ್ಪರ್ಧಿ ಗುರುವಪ್ಪ ಬಾಳೆಪುಣಿ 97 ಮತಗಳನ್ನು ಪಡೆದರು.

ವಾರ್ತಾ ಇಲಾಖೆಯ ಕಚೇರಿಯಲ್ಲಿ ರವಿವಾರ ಮತದಾನ ನಡೆದಿತ್ತು. ಉಪಾಧ್ಯಕ್ಷ ಸ್ಥಾನಕ್ಕೆ ನಾಲ್ಕು ಮಂದಿ ಸ್ಪರ್ಧಿಸಿದ್ದು, ಆ ಪೈಕಿ ಅನ್ಸಾರ್ ಇನೋಳಿ ಮತ್ತು ಶರತ್ ಶೆಟ್ಟಿ ಕಿನ್ನಿಗೋಳಿ ಚುನಾಯಿತರಾಗಿದ್ದಾರೆ.

ಚುನಾವಣೆಯಲ್ಲಿ ಒಟ್ಟು 222 ಮತಗಳನ್ನು ಚಲಾಯಿಸಲಾಯಿತು. ಇದರಲ್ಲಿ ಒಟ್ಟು ಅಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ಯಾವುದೇ ಮತಗಳು ಅಸಿಂಧು ವಾಗಿಲ್ಲ. ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಮತದಾನದಲ್ಲಿ ಎರಡು ಮತಗಳು, ಕಾರ್ಯಕಾರಿ ಸಮಿತಿ ಸದಸ್ಯರ ಚುನಾವಣೆಯಲ್ಲಿ ಎರಡು ಹಾಗೂ ರಾಜ್ಯ ಉಪಾಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ಐದು ಮತಗಳು ಅಸಿಂಧುವಾಗಿವೆ. ಈ ಸಾಲಿನ ಮತದಾನ ಪ್ರಮಾಣವು ಶೇ.95.94 ರಷ್ಟಾಗಿದೆ.

ಉಪಾಧ್ಯಕ್ಷರಾಗಿ ಶರತ್ ಶೆಟ್ಟಿ ಕಿನ್ನಿಗೋಳಿ(ಗ್ರಾಮೀಣ), ಮುಹಮ್ಮದ್ ಅನ್ಸಾರ್ ಇನೋಳಿ (ಗ್ರಾಮೀಣ) ಹಾಗೂ ದಯಾನಂದ ಕುಕ್ಕಾಜೆ(ಕೇಂದ್ರ) ಆಯ್ಕೆಯಾಗಿದ್ದಾರೆ.

ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯರಾಗಿ ‘ವಾರ್ತಾಭಾರತಿ’ಯ ನ್ಯೂಸ್ ಬ್ಯೂರೋ ಮುಖ್ಯಸ್ಥ ಪುಷ್ಪರಾಜ್ ಬಿ.ಎನ್., ಸತ್ಯವತಿ, ಹರೀಶ್ ಮಾಂಬಾಡಿ, ಭಾಸ್ಕರ್ ರೈ ಕಟ್ಟ, ಹರೀಶ್ ಮೋಟುಕಾನ, ಆತ್ಮಭೂಷಣ್, ಸುರೇಶ್ ಡಿ. ಪಳ್ಳಿ, ಹಿಲರಿ ಕ್ರಾಸ್ತಾ, ವಿಜಯ್, ಜೀವನ್ ಬಿ.ಎಸ್., ಲೋಕೇಶ್ ಪೆರ್ಲಂಪಾಡಿ, ಗಂಗಾಧರ್ ಕಲ್ಲಪಳ್ಳಿ, ರಾಜೇಶ್ ಕೆ. ಪೂಜಾರಿ, ರಾಜೇಶ್ ಶೆಟ್ಟಿ, ರವಿಚಂದ್ರ ಭಟ್ ಆಯ್ಕೆಯಾಗಿದ್ದಾರೆ.

ಉಪಾಧ್ಯಕ್ಷರಾಗಿ ಆಯ್ಕೆಯಾದ ಶರತ್ ಶೆಟ್ಟಿ ಕಿನ್ನಿಗೋಳಿ-107, ಮುಹಮ್ಮದ್ ಅನ್ಸಾರ್ ಇನೋಳಿ-106 ಮತಗಳನ್ನು ಪಡೆದರೆ, ಇವರ ಪ್ರತಿಸ್ಪರ್ಧಿಗಳಾದ ಹರೀಶ್ ಬಂಟ್ವಾಳ-90, ವೆಂಕಟೇಶ್ ಬಂಟ್ವಾಳ 82 ಮತಗಳನ್ನು ಪಡೆದು ಪರಾಜಿತಗೊಂಡಿದ್ದಾರೆ.

ಚುನಾವಣಾ ಅಧಿಕಾರಿಯಾಗಿ ವಾರ್ತಾಧಿಕಾರಿ ಖಾದರ್ ಶಾ ಕರ್ತವ್ಯ ನಿರ್ವಹಿಸಿದರು.

ಅವಿರೋಧ ಆಯ್ಕೆ
ಅವಿರೋಧ ಆಯ್ಕೆಯಾದ ಉಪಾಧ್ಯಕ್ಷ ದಯಾನಂದ ಕುಕ್ಕಾಜೆ (ಕೇಂದ್ರ), ಪ್ರಧಾನ ಕಾರ್ಯದರ್ಶಿಯಾಗಿ ಇಬ್ರಾಹೀಂ ಅಡ್ಕಸ್ಥಳ, ಕಾರ್ಯದರ್ಶಿಗಳಾಗಿ ಎ.ಸಿದ್ದೀಕ್ ನೀರಾಜೆ (ಗ್ರಾಮೀಣ), ಜೀತೇಂದ್ರ ಕುಂದೇಶ್ವರ್ (ಕೇಂದ್ರ), ಭುವನೇಶ್ವರ್ ಜಿ. ಬೆಳ್ತಂಗಡಿ (ಗ್ರಾಮೀಣ), ಕೋಶಾಧಿಕಾರಿಯಾಗಿ ಆರ್.ಎ. ಲೋಹಾನಿ, ರಾಜ್ಯ ಕಾರ್ಯಕಾರಿ ಸದಸ್ಯರಾಗಿ ಜಗನ್ನಾಥ ಶೆಟ್ಟಿ ಬಾಳ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಚಲಾವಣೆಯಾದ ಮತಗಳು:

ಶ್ರೀನಿವಾಸ ನಾಯಕ್- 115
ಗುರುವಪ್ಪಬಾಳೆಪುಣಿ- 97
------
ಶರತ್ ಶೆಟ್ಟಿ ಕಿನ್ನಿಗೋಳಿ-107
ಮುಹಮ್ಮದ್ ಅನ್ಸಾರ್ ಇನೋಳಿ-106
ಹರೀಶ್ ಬಂಟ್ವಾಳ-90
ವೆಂಕಟೇಶ್ ಬಂಟ್ವಾಳ- 82
------
ಪುಷ್ಪರಾಜ್ ಬಿ.ಎನ್. - 158
ಹರೀಶ್ ಮೋಟುಕಾನ- 160
ಸತ್ಯವತಿ- 140
ಸುರೇಶ್ ಡಿ. ಪಳ್ಳಿ- 156

ಭಾಸ್ಕರ್ ರೈ ಕಟ್ಟ- 156

ಆತ್ಮಭೂಷಣ್- 154
ಹಿಲರಿ ಕ್ರಾಸ್ತಾ- 149
ರಾಜೇಶ್ ಶೆಟ್ಟಿ- 145
ಹರೀಶ್ ಮಾಂಬಾಡಿ-144
ಗಂಗಾಧರ್ ಕಲ್ಲಪಳ್ಳಿ- 144
 ರವಿಚಂದ್ರ ಭಟ್- 141
ಲೋಕೇಶ್ ಪೆರ್ಲಂಪಾಡಿ- 136
ಜೀವನ್ ಬಿ.ಎಸ್.- 123
ರಾಜೇಶ್ ಕೆ. ಪೂಜಾರಿ- 121
ವಿಜಯ್- 116
ಮುಹಮ್ಮದ್ ಶರೀಫ್ ಸುಳ್ಯ- 115
ವಿದ್ಯಾಧರ ಶೆಟ್ಟಿ- 102
ಲಕ್ಷ್ಮೀನಾರಾಯಣ ರಾವ್- 97
ಆರಿಫ್ ಕಲ್ಕಟ್ಟ- 90
ಶಿವಪ್ರಸಾದ್- 75

share
ವಾರ್ತಾಭಾರತಿ
ವಾರ್ತಾಭಾರತಿ
Next Story
X