Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಆಟಿ ಆಚರಣೆಯಲ್ಲಿ ಪೂರ್ವಿಕರು...

ಆಟಿ ಆಚರಣೆಯಲ್ಲಿ ಪೂರ್ವಿಕರು ಬಳಸುತ್ತಿದ್ದ ಆಹಾರ ಪದ್ಧತಿಯನ್ನು ಉಳಿಸಿ ಬೆಳೆಸುವ ಕಾರ್ಯವಾಗಲಿ: ಶ್ರೀಧರ ಶೆಟ್ಟಿ ಪುಳಿಂಚ

ವಾರ್ತಾಭಾರತಿವಾರ್ತಾಭಾರತಿ6 Aug 2018 6:37 PM IST
share
ಆಟಿ ಆಚರಣೆಯಲ್ಲಿ ಪೂರ್ವಿಕರು ಬಳಸುತ್ತಿದ್ದ ಆಹಾರ ಪದ್ಧತಿಯನ್ನು ಉಳಿಸಿ ಬೆಳೆಸುವ ಕಾರ್ಯವಾಗಲಿ: ಶ್ರೀಧರ ಶೆಟ್ಟಿ ಪುಳಿಂಚ

ಬಂಟ್ವಾಳ, ಜು. 6: ಬಂಟರ ಸಂಘ ಕಲ್ಲಡ್ಕ ವಲಯದ ಆಶ್ರಯದಲ್ಲಿ 5ನೆ ವರ್ಷದ ಆಟಿಡೊಂಜಿ ದಿನ ರವಿವಾರ ಬಾಳ್ತಿಲ ಪಂಚಾಯಿತಿನ ಸುವರ್ಣ ಸೌಧದಲ್ಲಿ ನಡೆಯಿತು.

ಸಂಘದ ಅಧ್ಯಕ್ಷ ಕೆ.ಪದ್ಮನಾಭ ರೈ ಅಧ್ಯಕ್ಷತೆ ವಹಿಸಿ ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿಸಿ ಮಾತನಾಡಿ, ಆರ್ಥಿಕವಾಗಿ ಹಿಂದುಳಿದವರಿಗೆ ಸಹಾಯ ಮಾಡುವ ಮೂಲಕ ಬಂಟರ ಸಂಘದ ಕಲ್ಲಡ್ಕ ವಲಯ ವಿಶೇಷವಾಗಿ ಗುರುತಿಸಿಕೊಂಡಿದೆ. ಮಕ್ಕಳ ವಿದ್ಯಾಭ್ಯಾಸ, ಉದ್ಯೋಗ ಮಾಹಿತಿಯ ಬಗ್ಗೆಯೂ ಮುಂದಿನ ದಿನಗಳಲ್ಲಿ ಕಾರ್ಯಕ್ರಮವನ್ನು ರೂಪಿಸುವ ಚಿಂತನೆ ಇದೆ ಎಂದರು. 

ಮಂಗಳೂರಿನ ನ್ಯಾಯವಾದಿ ಶ್ರೀಧರ ಶೆಟ್ಟಿ ಪುಳಿಂಚ ಮುಖ್ಯ ಅತಿಥಿಯಾಗಿ ಮಾತನಾಡಿ, ಐದು ಗ್ರಾಮದವರು ಒಟ್ಟು ಸೇರಿಕೊಂಡು ಆಟಿ ತಿಂಗಳನ್ನು ನೆನಪು ಮಾಡಿಕೊಳ್ಳುವುದು ಮಾದರಿ ಕಾರ್ಯಕ್ರಮ. ಆಟಿ ತಿಂಗಳಿನಲ್ಲಿ ನಮ್ಮ ಪೂರ್ವಿಕರು ಬಳಸುತ್ತಿದ್ದ ಆಹಾರ ಪದ್ಧತಿಯನ್ನು ಆಟಿ ಆಚರಣೆ ಮೂಲಕ ಉಳಿಸಿ ಬೆಳೆಸುವ ಕಾರ್ಯ ಆಗಬೇಕಿದೆ ಎಂದರು.

ಉದ್ಯಮಿ ಸಂತೋಷ್ ಕುಮಾರ್ ಶೆಟ್ಟಿ ಅರೆಬೆಟ್ಟು ಮಾತನಾಡಿ, ಬಂಟ ಸಮುದಾಯದವರು ಸ್ವಾಭಿಮಾನದ ಜೀವನವನ್ನು ಬದುಕುತ್ತಿದ್ದಾರೆ.  ಬಂಟರಿಗೆ ಸ್ವಾಭಿಮಾನದ ಕೆಚ್ಚು ರಕ್ತಗತವಾಗಿಯೇ ಬಂದಿದೆ. ಕೌಶಲ್ಯತೆಯ ಕೊರತೆಯಿಂದ  ಸ್ವಲ್ಪ ಹಿಂದೆ ಬಿದ್ದರೂ  ಸಮಾಜದಲ್ಲಿ ಮುಂದೆ ಬರುವ ಅಗತ್ಯತೆ ಇದೆ ಎಂದರು.

ಎಸ್‍ವಿಎಸ್ ಕಾಲೇಜಿನ ಉಪನ್ಯಾಸಕಿ ಮಂಜುಳಾ ಡಿ.ಶೆಟ್ಟಿ ಆಟಿ ತಿಂಗಳ ಮಹತ್ವದ ಬಗ್ಗೆ ಮಾಹಿತಿ ನೀಡಿದರು. 

ನರಹರಿ ಸದಾಶಿವ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಸದಸ್ಯೆ ಪ್ರತಿಭಾ ಎ ರೈ, ಪ್ರಶಾಂತ್ ಮಾರ್ಲ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು.
ಗ್ರಾಮ ಸಮಿತಿಯ ಅಧ್ಯಕ್ಷರಾದ ವಿಶ್ವನಾಥ ಶೆಟ್ಟಿ ಕೊಳಕೀರು, ಲೋಕನಾಥ ಶೆಟ್ಟಿ ಅಮ್ಟೂರು, ರಾಮಣ್ಣ ಶೆಟ್ಟಿ ಸುಧೇಕಾರು, ದೇವಿಪ್ರಸಾದ್ ಶೆಟ್ಟಿ ಬೆಂಜತ್ತಿಮಾರು, ಬಾಲಕೃಷ್ಣ ಆಳ್ವ ಬೊಂಡಾಲ, ಪ್ರೇಮನಾಥ ಶೆಟ್ಟಿ ಅಂತರ ಹಾಜರಿದ್ದರು. ಕಾರ್ಯಕ್ರಮದಲ್ಲಿ ಪ್ರಗತಿಪರ ಕೃಷಿಕ ತ್ಯಾಂಪಣ್ಣ ರೈ ಕೂವೆಕೋಡಿ, ನಿವೃತ್ತ ಅಧ್ಯಾಪಕ ಅಮ್ಮುಶೆಟ್ಟಿ ಬೆಂಜತ್ತಿಮಾರು, ಸಮಾಜಸೇವಕಿ ಭುವನೇಶ್ವರಿ ಮಾರ್ಲ ಅವರನ್ನು ಸನ್ಮಾನಿಸಲಾಯಿತು. ಸಾಧಕ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು. 

ರಾಮಣ್ಣ ಶೆಟ್ಟಿ ಸುಧೇಕಾರು ಸ್ವಾಗತಿಸಿ, ಸುರೇಶ್ ಶೆಟ್ಟಿ ಕಾಂದಿಲ ವಂದಿಸಿದರು, ಜಗದೀಶ ರೈ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X