Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಪಿಓಪಿ ವಿಗ್ರಹ: ಜಲಮೂಲಗಳಲ್ಲಿ...

ಪಿಓಪಿ ವಿಗ್ರಹ: ಜಲಮೂಲಗಳಲ್ಲಿ ವಿಸರ್ಜನೆಗೆ ನಿರ್ಬಂಧ

ವಾರ್ತಾಭಾರತಿವಾರ್ತಾಭಾರತಿ6 Aug 2018 8:30 PM IST
share

ಉಡುಪಿ, ಆ.6: ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಕೇಂದ್ರ ಕಚೇರಿಯು ರಾಜ್ಯದಲ್ಲಿ ಜಲ ಮಾಲಿನ್ಯ ತಡೆಗಟ್ಟುವ ನಿಟ್ಟಿನಲ್ಲಿ ಮಂಡಳಿಯು ಫ್ಲಾಸ್ಟರ್ ಆಫ್ ಪ್ಯಾರಿಸ್(ಪಿಓಪಿ)ಯಿಂದ ಮಾಡುವ ವಿಗ್ರಹಗಳನ್ನು ಯಾವುದೇ ಜಲಮೂಲಗಳಿಗೆ ವಿಸರ್ಜನೆ ಮಾಡುವುದನ್ನು ನಿರ್ಬಂಧಿಸಿ ಅಧಿಸೂಚನೆ ಹೊರಡಿಸಿರುದೆ. ರಾಜ್ಯದ ಉಚ್ಛ ನ್ಯಾಯಾಲಯವು ಮಂಡಳಿಯ ಅಧಿಸೂಚನೆಯನ್ನು ಕ್ರಮಬದ್ಧಗೊಳಿಸಿದೆ.

ಮಂಡಳಿಯು ಜಲ ಮಾಲಿನ್ಯ(ತಡೆ ಮತ್ತು ನಿಯಂತ್ರಣ) ಕಾಯ್ದೆಯಂತೆ ಜಲಮಾಲಿನ್ಯವನ್ನು ನಿಯಂತ್ರಿಸಲು ಹಾಗೂ ತಡೆಗಟ್ಟುವ ಶಾಸನಬದ್ದ ಜವಾಬ್ದಾರಿಯನ್ನು ಹೊಂದಿದೆ. ಇತ್ತೀಚೆಗೆ ಸಾರ್ವಜನಿಕರು ಆಚರಿಸುತ್ತಿರುವ ಹಬ್ಬ ಮತ್ತು ಇತರೆ ಸಮಾರಂಭದಲ್ಲಿ ಪಿಓಪಿ ವಿಗ್ರಹಗಳನ್ನು ಕೆರೆ ಮತ್ತು ಇತರೆ ಜಲ ಮೂಲಗಳಲ್ಲಿ ವಿಸರ್ಜನೆಯನ್ನು ವ್ಯಾಪಕವಾಗಿ ಮಾಡುತ್ತಿರುವುದು ಕಂಡು ಬಂದಿದೆ. ಈ ಬಗ್ಗೆ ಮಂಡಳಿಯು ಅಂತಹ ಜಲಮೂಲಗಳ ನೀರಿನ ಮಾದರಿ ಗಳನ್ನು ಸಂಗ್ರಹಿಸಿ ಪರಿಕ್ಷಿಸಿದ್ದು, ಈ ವರದಿಗಳ ಪ್ರಕಾರ ಅಂತಹ ಜಲಮೂಲಗಳು ವಿಗ್ರಹಗಳ ವಿಸರ್ಜನೆಯಿಂದ ಮಾಲಿನ್ಯವಾಗುತ್ತಿರುವುದು ದೃಢಪಟ್ಟಿದೆ.
ಈ ಜಲಮಾಲಿನ್ಯವು ವಿಗ್ರಹಗಳಲ್ಲಿ ಉಪಯೋಗಿಸಿದ ಪಿಓಪಿಯಿಂದ ಮತ್ತು ಬಳಸುವ ರಾಸಾಯನಿಕ ಬಣ್ಣಗಳಿಂದ ಆಗುತ್ತಿದ್ದು, ಇದರಿಂದ ಜಲಮೂಲಗಳ ಮೇಲೆ ಅವಲಂಬಿತವಾದ ಪಶು, ಪಕ್ಷಿ, ಪ್ರಾಣಿಗಳು ಮತ್ತು ಇತರೆ ಜಲಚರಗಳ ಜೀವಕ್ಕೆ ಅಪಾಯ ಉಂಟಾಗುವುದು ಹಾಗೂ ಪರಿಸರಕ್ಕೆ ಮತ್ತು ಸಾರ್ವಜನಿಕರ ಆರೋಗ್ಯಕ್ಕೆ ದಕ್ಕೆಯಾಗುತ್ತದೆ.

ಆದುದರಿಂದ ಇಂತಹ ಕ್ರಿಯೆಗಳನ್ನು ತಡೆಯಲು ಮಂಡಳಿಯ ಜಲ ಮಾಲಿನ್ಯ(ತಡೆ ಮತ್ತು ನಿಯಂತ್ರಣ) ಕಾಯ್ದೆ 1974ರ ಪ್ರಕಾರ ಕಲಂ 33(ಅ)ನಲ್ಲಿ ತಿಳಿಸಿರುವ ಪ್ರದತ್ತ ಅಧಿಕಾರವನ್ನು ಚಲಾಯಿಸಿ ರಾಜ್ಯದ ಕೆರೆಗಳಲ್ಲಿ ಹಾಗೂ ಇತರೇ ಯಾವುದೇ ಜಲ ಮೂಲಗಳಲ್ಲಿ ಪಿಓಪಿ ಯಿಂದ/ಬಣ್ಣ ಲೇಪಿತವಾದಂತಹ ವಿಗ್ರಹಗಳನ್ನು ಜಲಗಳಲ್ಲಿ, ನದಿ, ಕಾಲುವೆ /ಬಾವಿಗಳಲ್ಲಿ ವಿಸರ್ಜಿಸುವುದನ್ನು ಈ ಮೂಲಕ ನಿಷೇಧಿಸಿದೆ. ಈ ಆದೇಶವನ್ನು ಉಲ್ಲಂಘಿಸಿದ್ದಲ್ಲಿ ದಂಡ ಮತ್ತು ಜೈಲುವಾಸವನ್ನು ವಿಧಿಸುವ ಅವಕಾಶ ಇದೆ. ಆದುದರಿಂದ ಜಲಮೂಲಗಳಲ್ಲಿ ಮಾಲಿನ್ಯವನ್ನು ತಡೆಗಟ್ಟುವ ನಿಟ್ಟಿನಲ್ಲಿ ಗಣೇಶ ಹಬ್ಬದಲ್ಲಿ ಆವೆಮಣ್ಣಿನಿಂದ ಮಾಡಿದ ವಿಗ್ರಹಗಳನ್ನು ಮಾತ್ರ ಬಳಸಬೇಕು ಎಂದು ಮಂಡಳಿಯ ಡಾ.ಎಚ್.ಲಕ್ಷ್ಮೀಕಾಂತ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X