Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸ್ವಾಮಿ ವಿವೇಕಾನಂದರ ಸಾವು ಸಹಜವಲ್ಲ,...

ಸ್ವಾಮಿ ವಿವೇಕಾನಂದರ ಸಾವು ಸಹಜವಲ್ಲ, ಕೊಲೆ: ಪ್ರೊ.ಕೆ.ಎಸ್.ಭಗವಾನ್

ಕೂಲಂಕಶ ತನಿಖೆಗೆ ಒತ್ತಾಯ

ವಾರ್ತಾಭಾರತಿವಾರ್ತಾಭಾರತಿ6 Aug 2018 8:35 PM IST
share
ಸ್ವಾಮಿ ವಿವೇಕಾನಂದರ ಸಾವು ಸಹಜವಲ್ಲ, ಕೊಲೆ: ಪ್ರೊ.ಕೆ.ಎಸ್.ಭಗವಾನ್

ಮೈಸೂರು,ಆ.6: ಸ್ವಾಮಿ ವಿವೇಕಾನಂದರ ಸಾವು ಸಹಜವಲ್ಲ, ಅವರನ್ನು ಕತ್ತು ಹಿಸುಕಿ ಕೊಲ್ಲಲಾಗಿದೆ. ಈ ಬಗ್ಗೆ ಸರ್ಕಾರ ಕೂಲಂಕಶ ತನಿಖೆ ನಡೆಸಬೇಕು ಎಂದು ಪ್ರಗತಿ ಪರ ಚಿಂತಕ ಸಾಹಿತಿ ಪ್ರೊ.ಕೆ.ಎಸ್.ಭಗವಾನ್ ಒತ್ತಾಯಿಸಿದರು.

ನಗರದ ಪತ್ರಕರ್ತರ ಭವನದಲ್ಲಿ ಸೋಮವಾರ ಮಹಿಷಾ ದಸರ ಪ್ರತಿಷ್ಠಾನ ಸಮಿತಿ ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸ್ವಾಮಿ ವಿವೇಕಾನಂದರು ಬೌದ್ಧ ಧರ್ಮದ ವಿಚಾರ ಧಾರೆಗಳ ಕುರಿತು ಮಾತನಾಡಲಾರಂಭಿಸಿದ್ದರು. ಆ ಬಳಿಕವೇ ಅವರನ್ನು ಕೊಂದಿರುವ ಅನುಮಾನವಿದೆ. ಯುವಕರಾಗಿದ್ದ ಸ್ವಾಮಿ ವಿವೇಕಾನಂದರು ಏಕಾಏಕಿ ಸಹಜ ಸಾವನ್ನಪ್ಪಲು ಸಾಧ್ಯವೇ ಇಲ್ಲ ಎಂದು ತಿಳಿಸಿದರು.

ಆದೇ ರೀತಿ ಬಸವಣ್ಣ ಅವರನ್ನು ಕೊಲೆ ಮಾಡಲಾಗಿದೆ. ಬಸವಣ್ಣನವರ ವಚನ ಚಳವಳಿಯನ್ನು ಸಹಿಸದವರು ಅವರನ್ನು ಕೊಂದಿದ್ದಾರೆ. ಬಸವಣ್ಣನವರು ಕೂಡಲ ಸಂಗಮದ ಕಲ್ಯಾಣದಲ್ಲಿ ಐಕ್ಯರಾದರೆಂಬುದು ಶುದ್ಧ ಸುಳ್ಳು. ಜಾತಿ ವ್ಯವಸ್ಥೆ ವಿರುದ್ಧ ಚಳವಳಿ ಹುಟ್ಟು ಹಾಕಿದವರು ಬಸವಣ್ಣನವರು. ಅಂತಹ ಬಸವಣ್ಣ ಏಕೆ ಐಕ್ಯರಾಗಿ ಸಾಯುತ್ತಾರೆ ಹೇಳಿ ? ಕೈಲಾಸ, ಸ್ವರ್ಗ ಎಂಬುದು ಏನೂ ಇಲ್ಲ ಎಂದು ಭಗವಾನ್ ಪ್ರತಿಪಾದಿಸಿದರು.

ರಾಜ್ಯ ಸರ್ಕಾರದಿಂದಲೇ ಮಹಿಷಾ ದಸರಾ: ಕಳೆದ ನಾಲ್ಕು ವರ್ಷಗಳಿಂದ ಮಹಿಷಾ ದಸರಾ ಪ್ರತಿಷ್ಠಾನ ಸಮಿತಿ ಸ್ವಂತ ಖರ್ಚಿನಿಂದ ಆಚರಿಸಿಕೊಂಡು ಬಂದಿರುವ ಮಹಿಷಾ ದಸರಾವನ್ನು ನಾಡ ಹಬ್ಬ ಚಾಮುಂಡಿ ದಸರಾದಂತೆ ರಾಜ್ಯ ಸರ್ಕಾರವೇ ಆಚರಿಸಬೇಕು ಎಂದು ಮನವಿ ಮಾಡಿದರು.

ಮುಂದಿನ ಅಕ್ಟೋಬರ್ 7ರಂದು ನಡೆಯುವ ಮಹಿಷಾ ದಸರಾವನ್ನು ಜಂಬೂ ಸವಾರಿ ರೀತಿ ಆನೆಯ ಮೇಲೆ ಮಹಿಷನ ಪ್ರತಿಮೆಯನ್ನು ಕೂರಿಸಿ ಮೆರವಣಿಗೆ ಮಾಡಬೇಕು. ಆ ಮೂಲಕ ಪ್ರಾಚೀನ ಪಕ್ಷಾಚರಣೆಯ ದ್ರಾವಿಡ ಸಂಸ್ಕೃತಿಯನ್ನು ಸರ್ಕಾರ ಪ್ರೋತ್ಸಾಹಿಸಬೇಕು ಎಂದು ಒತ್ತಾಯಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಉರಿಲಿಂಗಿ ಪೆದ್ದಿಮಠದ ಜ್ಞಾನ ಪ್ರಕಾಶ್ ಸ್ವಾಮೀಜಿ, ಸಮಿತಿ ಅಧ್ಯಕ್ಷ ಶಾಂತರಾಜ್, ಸಾಹಿತಿಗಳಾದ ರಾಜು ಕೆ.ಬನ್ನೂರು, ಸಿದ್ದಸ್ವಾಮಿ, ಮಾಜಿ ಮೇಯರ್ ಪುರುಷೋತ್ತಮ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X