Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಲಷ್ಕರ್ ಭಯೋತ್ಪಾದಕನ ನಿರ್ವಾಹಕ...

ಲಷ್ಕರ್ ಭಯೋತ್ಪಾದಕನ ನಿರ್ವಾಹಕ ದಿಲ್ಲಿಯಲ್ಲಿ ಸೆರೆ

ವಾರ್ತಾಭಾರತಿವಾರ್ತಾಭಾರತಿ6 Aug 2018 9:53 PM IST
share

ಹೊಸದಿಲ್ಲಿ, ಆ.6: ಪಾಕಿಸ್ತಾನ ಮೂಲದ ಲಷ್ಕರ್-ಎ-ತೈಬಾದ ಭಯೋತ್ಪಾದಕ ನಿರ್ವಾಹಕ ಹಬೀಬುರ್ರಹ್ಮಾನ್ ಅಲಿಯಾಸ್ ಹಬೀಬ್ ಎಂಬಾತನನ್ನು ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್‌ಐಎ)ಯು ರವಿವಾರ ದಿಲ್ಲಿಯ ಇಂದಿರಾ ಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಿದೆ. ಹಬೀಬ್ ಒಡಿಶಾದ ಕೇಂದ್ರಪಾಡಾ ಮೂಲದವನಾಗಿದ್ದು, ಹಾಲಿ ಸೌದಿ ಅರೇಬಿಯಾದ ರಿಯಾದ್‌ನಲ್ಲಿ ನೆಲೆಸಿದ್ದ.

ಹಬೀಬ್ 2007ರಲ್ಲಿ ಬಾಂಗ್ಲಾದೇಶದ ಮೂಲಕ ಭಾರತದೊಳಗೆ ಓರ್ವ ಕಾಶ್ಮೀರಿ ಮತ್ತು ಇಬ್ಬರು ಪಾಕಿಸ್ತಾನಿ ಭಯೋತ್ಪಾಕರನ್ನು ನುಸುಳುಸಲು ಪ್ರಯತ್ನಿಸುತ್ತಿದ್ದಾಗ ಬಂಧಿಸಲ್ಪಟ್ಟಿದ್ದ ಲಷ್ಕರ್ ಭಯೋತ್ಪಾದಕ ಶೇಖ್ ಅಬ್ದುಲ್ ನಯೀಂ ಅಲಿಯಾಸ್ ನೋಮಿ ಎಂಬಾತನ ನಿರ್ವಾಹಕರಲ್ಲೋರ್ವನಾಗಿದ್ದ ಎಂದು ಎನ್‌ಐಎ ತಿಳಿಸಿದೆ.

ನಂತರ 2024, ಆಗಸ್ಟ್‌ನಲ್ಲಿ ನೋಮಿಯನ್ನು ಕೋಲ್ಕತಾದಿಂದ ಮಹಾರಾಷ್ಟ್ರದ ನ್ಯಾಯಾಲಯದಲ್ಲಿ ಹಾಜರುಪಡಿಸಲು ಕರೆದೊಯ್ಯುತ್ತಿದ್ದಾಗ ಆತ ಪೊಲೀಸರ ವಶದಿಂದ ತಪ್ಪಿಸಿಕೊಂಡಿದ್ದ. ಅದರ ನಂತರ ಆತ ಪಾಕಿಸ್ತಾನ ಮತ್ತು ಸೌದಿ ಅರೇಬಿಯಾದಲ್ಲಿನ ತನ್ನ ನಿರ್ವಾಹಕರ ನಿರ್ದೇಶದಂತೆ ಭಯೋತ್ಪಾದಕ ಚಟುವಟಿಕೆಗಳಿಗೆ ಸೇರ್ಪಡೆಗೊಂಡಿದ್ದ.

ಭಯೋತ್ಪಾದಕ ದಾಳಿಗಳನ್ನು ನಡೆಸಬಹುದಾದ ಸ್ಥಳಗಳನ್ನು ಗುರುತಿಸುವ ಹೊಣೆಗಾರಿಕೆಯನ್ನು ನೋಮಿಗೆ ವಹಿಸಲಾಗಿತ್ತು. ಇದಕ್ಕಾಗಿ ಆತ ವಿವಿಧ ನಕಲಿ ಗುರುತುಗಳೊಂದಿಗೆ ಜಮ್ಮು-ಕಾಶ್ಮೀರ,ಹಿಮಾಚಲ ಪ್ರದೇಶ ಮತ್ತು ಚಂಢೀಗಡ ಸೇರಿದಂತೆ ವಿವಿಧ ರಾಜ್ಯಗಳಿಗೆ ಭೇಟಿ ನೀಡಿದ್ದ. ಪಾಕಿಸ್ತಾನದಲ್ಲಿಯ ಲಷ್ಕರ್ ಭಯೋತ್ಪಾದಕ ಅಮ್ಜದ್ ಅಲಿಯಾಸ್ ರೆಹಾನ್‌ನ ಆಣತಿಯಂತೆ ಹಬೀಬ್ ವಿವಿಧ ಸಂದರ್ಭಗಳಲ್ಲಿ ನೋಮಿಗಾಗಿ ಅಡಗುದಾಣಗಳು ಮತ್ತು ಹಣಕಾಸಿನ ವ್ಯವಸ್ಥೆ ಮಾಡಿದ್ದ ಎಂದು ಎನ್‌ಐಎ ತಿಳಿಸಿದೆ.

ಎನ್‌ಐಎ 2017, ನವೆಂಬರ್‌ನಲ್ಲಿ ನೋಮಿಯನ್ನು ಪುನಃ ಬಂಧಿಸಿತ್ತು ಮತ್ತು ಹಬೀಬ್ ಸೇರಿದಂತೆ 10 ಇತರ ಸಹಆರೋಪಿಗಳೊಂದಿಗೆ ಆತನ ವಿರುದ್ಧ ದೋಷಾರೋಪಣೆ ಪಟ್ಟಿಯನ್ನು ದಾಖಲಿಸಿತ್ತು.

ಹಬೀಬ್‌ನನ್ನು ಸೋಮವಾರ ದಿಲ್ಲಿಯ ಪಟಿಯಾಳಾ ಹೌಸ್ ನ್ಯಾಯಾಲಯದಲ್ಲಿ ಹಾಜರುಪಡಿಸಲಾಗಿದ್ದು,ಆತನಿಗೆ ಎನ್‌ಐಎ ಕಸ್ಟಡಿಯನ್ನು ವಿಧಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X