Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಜಾತಿ ಪದ್ಧತಿ ವಿರುದ್ಧ ಸಿಡಿದೆದ್ದ...

ಜಾತಿ ಪದ್ಧತಿ ವಿರುದ್ಧ ಸಿಡಿದೆದ್ದ ರ‍್ಯಾಪರ್ ಸುಮಿತ್

ಹಿಪ್ ಹಾಪ್ ಮೂಲಕ ಶತಮಾನಗಳ ದೌರ್ಜನ್ಯ ಬಿಚ್ಚಿಟ್ಟ ದಲಿತ ಯುವಕ

ವಾರ್ತಾಭಾರತಿವಾರ್ತಾಭಾರತಿ7 Aug 2018 10:16 PM IST
share
ಜಾತಿ ಪದ್ಧತಿ ವಿರುದ್ಧ ಸಿಡಿದೆದ್ದ ರ‍್ಯಾಪರ್ ಸುಮಿತ್

ಹೊಸದಿಲ್ಲಿ, ಆ.7:  ಅಮೆರಿಕಾದಲ್ಲಿ ಒಂದು ಕಾಲದಲ್ಲಿ ಜನಾಂಗೀಯ ತಾರತಮ್ಯವನ್ನು ವಿರೋಧಿಸಿ ಹಿಪ್-ಹಾಪ್ ಸಂಗೀತದ ಸಂಸ್ಕೃತಿ ಹುಟ್ಟಿಕೊಂಡಿತ್ತು. ಈ ಹಿಪ್ ಹಾಪ್ ಸಂಗೀತ ಅಂದಿನಿಂದ ದನಿಯಿಲ್ಲದವರ ದನಿಯಾಗಿ ಬಿಟ್ಟಿದೆ. ಭಾರತದಲ್ಲೂ ಹಲವಾರು ಹಿಪ್ ಹಾಪ್ ಸಂಗೀತಗಾರರಿದ್ದರೂ ಸಾಮಾಜಿಕ ಸಮಸ್ಯೆಗಳತ್ತ ತಮ್ಮ ಸಂಗೀತದ ಮೂಲಕ ಬೆಳಕು ಚೆಲ್ಲುವ ಪ್ರಯತ್ನವನ್ನು ಅವರು ಮಾಡಿಲ್ಲ.

ಜೆಎನ್‍ಯು ವಿದ್ಯಾರ್ಥಿ ಸುಮಿತ್ ಸಮೋಸ್(24)  ಒಡಿಶಾದ ತೆಂತುಲಿಪಡರ್ ಗ್ರಾಮದ ನಿವಾಸಿ. ಇತ್ತೀಚೆಗೆ ಅವರು ತಮ್ಮ  ಮೊತ್ತ ಮೊದಲನೇ ಹಿಪ್ ಹಾಪ್ ಹಾಡು `ಲಡಾಯಿ ಸೀಖ್ ಲೇ"  ಬಿಡುಗಡೆಗೊಳಿಸಿದ್ದು ಇದು ಭಾರತದಲ್ಲಿ ಜಾತಿ ಆಧರಿತ ತಾರತಮ್ಯದತ್ತ ಬೆಳಕು ಚೆಲ್ಲಿದೆ. ಈ ಸಂಗೀತ ವೀಡಿಯೋದ ಅರಂಭವನ್ನು ಸುಮೀತ್ ತಮ್ಮದೇ ಅನುಭವದ ಆಧಾರದಲ್ಲಿ ಮಾಡಿದ್ದು ದಲಿತರು ಎದುರಿಸುವ ತಾರತಮ್ಯವನ್ನು ಅವರು ಈ ಸಂಗೀತ ವೀಡಿಯೋ ಮೂಲಕ ವಿವರಿಸಿದ್ದಾರೆ.

ಹಿಂದಿಯಲ್ಲಿ ಬರೆಯಲಾದ ಈ ಹಾಡು ಮೇಲ್ಜಾತಿಯವರಿಗೆ ಹಲವಾರು ಪ್ರಶ್ನೆಗಳನ್ನು ಕೇಳುವುದದಲ್ಲದೆ ದಲಿತರು ವಿರೋಧಿಸುವುದನ್ನು ಕಲಿಯಬೇಕೆಂದು ತಿಳಿಸುತ್ತದೆ.

ಸ್ಪ್ಯಾನಿಶ್ ಮತ್ತು ಲ್ಯಾಟಿನ್ ಅಮೆರಿಕನ್ ಸಾಹಿತ್ಯದಲ್ಲಿ ಸ್ನಾತ್ತಕೋತ್ತರ ಪದವೀಧರರಾಗಿರುವ ಸುಮಿತ್  ತಮ್ಮನ್ನು ಜಾತಿ ವಿರೋಧಿ ವಿದ್ಯಾರ್ಥಿ ಹೋರಾಟಗಾರನೆಂದು ಕರೆಸಿಕೊಳ್ಳಲು ಬಯಸುತ್ತಾರೆ. ಅವರು ಜೆಎನ್‍ಯು ಕ್ಯಾಂಪಸ್ಸಿನಲ್ಲಿ ಅಂಬೇಡ್ಕರ್ ವಾದಿ ಆಂದೋಲನದಲ್ಲಿ ಕಾಣಿಸಿಕೊಂಡವರು. ದಲಿತ ಸಮುದಾಯದಲ್ಲಿ “ಹುಟ್ಟಿದ್ದಕ್ಕೆ ನಮಗೆ ಹೆಮ್ಮೆಯೂ ಇಲ್ಲ. ನಾಚಿಕೆಯೂ ಇಲ್ಲ. ಇದು ನಮ್ಮ ಇತಿಹಾಸದ ಗುರುತಿನ ಭಾಗವಾಗಿದೆ” ಎಂದು ಅವರು ಹೇಳುತ್ತಾರೆ.

ಸುಮಿತ್ ಅವರು ಜೋಯ್ನರ್ ಲುಕಸ್, ಚೈಲ್ಡಿಶ್ ಗ್ಯಾಂಬಿನೊ, ಕೆಂಡ್ರಿಕ್ ಲಮರ್  ಮುಂತಾದವರಿಂದ ಪ್ರಭಾವಿತರಾದವರು. ತಮ್ಮ ಪ್ರಥಮ ಸಂಗೀತ ವೀಡಿಯೋದಲ್ಲಿ ಸುಮೀತ್ ಅವರು ಜೆಎನ್‍ಯು ಕ್ಯಾಂಪಸ್ಸಿನಲ್ಲಿ ತಾವು ಎದುರಿಸಿದ ತಾರತಮ್ಯ, ಪರೀಕ್ಷೆಯಲ್ಲಿ ಉತ್ತಮ ಅಂಕಗಳು ದೊರೆತ ಹೊರತಾಗಿಯೂ ವಿದ್ಯಾರ್ಥಿವೇತನ ನಿರಾಕರಣೆಯ ಬಗ್ಗೆ ವಿವರಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X