Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪೌರತ್ವ ನಿಷೇಧದ ಭೀತಿಯಲ್ಲಿ ಒಂದು ಗ್ರಾಮ:...

ಪೌರತ್ವ ನಿಷೇಧದ ಭೀತಿಯಲ್ಲಿ ಒಂದು ಗ್ರಾಮ: ಇಲ್ಲಿನ ಶೇ. 60 ಜನರು ಪೌರತ್ವ ಪಟ್ಟಿಯಲ್ಲಿಲ್ಲ

ವಾರ್ತಾಭಾರತಿವಾರ್ತಾಭಾರತಿ7 Aug 2018 11:23 PM IST
share
ಪೌರತ್ವ ನಿಷೇಧದ ಭೀತಿಯಲ್ಲಿ ಒಂದು ಗ್ರಾಮ: ಇಲ್ಲಿನ ಶೇ. 60 ಜನರು ಪೌರತ್ವ ಪಟ್ಟಿಯಲ್ಲಿಲ್ಲ

ಗುವಾಹಟಿ, ಆ.7: ಪೌರತ್ವ ಸಾಬೀತುಪಡಿಸುವ ಕಾನೂನಿನ ಪ್ರಕಾರ ಎಲ್ಲ ದಾಖಲೆಗಳನ್ನು ಸಲ್ಲಿಸಿಯೂ ಪೌರತ್ವ ದಾಖಲೆಯ ಅಂತಿಮ ಕರಡು ಪಟ್ಟಿಯಿಂದ ಅಸ್ಸಾಂನ ಧರಾಂಗ್ ಜಿಲ್ಲೆಯ ಫೂಹುರಾತ್ತಲಿಯ ಶೇ. 60ರಷ್ಟು ಮಂದಿಯನ್ನು ಹೊರಗಿಡಲಾಗಿದೆ.

ಗುವಾಹಟಿಯಿಂದ 70 ಕಿಲೊಮೀಟರ್ ದೂರದ ಬ್ರಹ್ಮಪುತ್ರ ನದಿಯ ಸಮೀಪದ ಗ್ರಾಮವಿದು. ಇಲ್ಲಿ ಎರಡು ಸಾವಿರ ಮಂದಿ ವಾಸಿಸುತ್ತಿದ್ದಾರೆ. ಎಲ್ಲರೂ ಬಂಗಾಳಿ ಭಾಷೆ ಮಾತಾಡುವ ಮುಸ್ಲಿಮರು ಆಗಿದ್ದಾರೆ. ಇವರಲ್ಲಿ ಶೇ.60ರಷ್ಟು ಮಂದಿಯ ಹೆಸರು ಪೌರತ್ವ ಪಟ್ಟಿಗೆ ಸೇರ್ಪಡೆಯಾಗಿಲ್ಲ. ಪೌರತ್ವ ಸಾಬೀತುಪಡಿಸುವ ಎಲ್ಲ ದಾಖಲೆಗಳನ್ನು ಸಲ್ಲಿಸಿಯೂ ತಮ್ಮನ್ನು ಎನ್‍ಆರ್‍ಸಿ ಅಂತಿಮ ಕರಡು ಪಟ್ಟಿಯಿಂದ ಹೊರಗಿಡಲಾಗಿದೆ ಎಂದು ಇವರು ಪ್ರಶ್ನಿಸುತ್ತಿದ್ದಾರೆ.

"ಅವರು ನಮ್ಮನ್ನು ಬಾಂಗ್ಲಾದೇಶಿ ಎಂದು ಕರೆಯುತ್ತಿದ್ದಾರೆ. ಆದರೆ ಕಳೆದ 50 ವರ್ಷಗಳಿಗೂ ಹೆಚ್ಚು ಕಾಲದಿಂದ ನಾವಿಲ್ಲಿಯೆ ಬದುಕುತ್ತಿದ್ದೇವೆ. ಹೊಸ ಜನರಿರಬಹುದು. ಅವರು ಹತ್ತಿರದ ಜಿಲ್ಲೆಯಿಂದ ಬಂದವರು. ಬ್ರಹ್ಮಪುತ್ರ ನದಿಯಲ್ಲಿ ನೆರೆ ಬಂದಾಗ ಬೇರೆ ಜಿಲ್ಲೆಗೆ ವಾಸ್ತವ್ಯ ಬದಲಾಯಿಸಿದವರು"
ದಾಖಲೆಗಳಿಲ್ಲದೆ ಒಬ್ಬರೂ ಇಲ್ಲಿಲ್ಲ. ಹುಟ್ಟಿದ ಮಣ್ಣಲ್ಲಿ ನಿರಾಶ್ರಿತರಾಗುವುದನ್ನು ಊಹಿಸಲು ಸಾಧ್ಯವಾಗುವುದಿಲ್ಲ ಎಂದು ಇವರು ಪರಿತಪಿಸುತ್ತಿದ್ದಾರೆ" ಒಬ್ಬನೇ ಒಬ್ಬ ವಿದೇಶಿ ವ್ಯಕ್ತಿ ನಮ್ಮ ನಡುವೆ ಇಲ್ಲ. ನಮ್ಮಲೆಲ್ಲರಿಗೂ ದಾಖಲೆ ಇದೆ. ಎಷ್ಟು ಬಾರಿ ನಾವು ಹಿಯರಿಂಗ್‍ಗೆ ಹಾಜರಾದೆವು. ಪುರಾವೆಯಾಗಿ ಒಂದಕ್ಕೂ ಹೆಚ್ಚು ದಾಖಲೆಗಳನ್ನು ನೀಡಿದೆವು. ಹಾಗಿದ್ದೂ ಪೌರತ್ವ ಪಟ್ಟಿಯಲ್ಲಿ ತಮ್ಮ ಹೆಸರಿಲ್ಲ" ಎಂದು ಇವರು ಹೇಳುತ್ತಾರೆ.

ಫುಹುರಾತ್ತಲಿ ಇರುವ ಧರಾಂಗ್ ಜಿಲ್ಲೆಯಲ್ಲಿ ಆರು ಲಕ್ಷ ಮುಸ್ಲಿಮರು ವಾಸಿಸುತ್ತಿದ್ದಾರೆ. ಇವರಲ್ಲಿ ಶೇ.33ರಷ್ಟು ಮಂದಿ ಅಂತಿಮ ಕರಡು ಪಟ್ಟಿಯಲ್ಲಿ ಸ್ಥಾನ ಪಡೆದಿಲ್ಲ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X