Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ರಾಜ್ಯವೇ ಹುತಾತ್ಮ ಯೋಧನಿಗೆ ಕಂಬನಿ...

ರಾಜ್ಯವೇ ಹುತಾತ್ಮ ಯೋಧನಿಗೆ ಕಂಬನಿ ಮಿಡಿಯುತ್ತಿದ್ದಾಗ ಪಾರ್ಟಿ ಮಾಡಿದ ಬಿಜೆಪಿ ಕಾರ್ಪೊರೇಟರ್‌ಗಳು!

ವಾರ್ತಾಭಾರತಿವಾರ್ತಾಭಾರತಿ9 Aug 2018 10:08 PM IST
share
ರಾಜ್ಯವೇ ಹುತಾತ್ಮ ಯೋಧನಿಗೆ ಕಂಬನಿ ಮಿಡಿಯುತ್ತಿದ್ದಾಗ ಪಾರ್ಟಿ ಮಾಡಿದ ಬಿಜೆಪಿ ಕಾರ್ಪೊರೇಟರ್‌ಗಳು!

ಮುಂಬೈ, ಆ.9: ಕಾಶ್ಮೀರದಲ್ಲಿ ಗುಂಡಿಗೆ ಬಲಿಯಾದ ಹುತಾತ್ಮ ಯೋಧ ಮೇಜರ್ ಕೌಸ್ತುಬ್ ರಾಣೆಯ ಮೃತದೇಹಕ್ಕಾಗಿ ಮುಂಬೈಯ ಜನತೆ ಕಾಯುತ್ತಿದ್ದ ಸಂದರ್ಭದಲ್ಲಿ ಬಿಜೆಪಿಯ ಶಾಸಕರು ಮತ್ತು ಕಾರ್ಪೊರೇಟರ್‌ಗಳು ಪಕ್ಕದ ಮೀರ ರಸ್ತೆಯಲ್ಲಿರುವ ವಸತಿ ಸಮುಚ್ಚಯದಲ್ಲಿ ಹುಟ್ಟುಹಬ್ಬದ ಸಂಭ್ರಮಾಚರಣೆಯಲ್ಲಿ ತೊಡಗಿರುವ ವಿಡಿಯೊ ವೈರಲ್ ಆಗಿದೆ.

ಮರಾಠಿ ವಾಹಿನಿಯೊಂದು ಪ್ರಸಾರ ಮಾಡಿರುವ ವಿಡಿಯೊದಲ್ಲಿ ಬಿಜೆಪಿ ಶಾಸಕ ನರೇಂದ್ರ ಮೆಹ್ತಾ ಹಾಗೂ ಮೀರ ಬಯಂದರ್ ನಗರಪಾಲಿಕೆಯ ಹಲವು ಬಿಜೆಪಿ ಕಾರ್ಪೊರೇಟರ್‌ಗಳು ಮಂಗಳವಾರ ರಾತ್ರಿ ಆನಂದ್ ಮಂಜ್ರೇಕರ್ ಎಂಬವರ ಜನ್ಮದಿನಾಚರಣೆಯ ಸಂಭ್ರಮಾಚರಣೆಯಲ್ಲಿ ತೊಡಗಿರುವುದನ್ನು ತೋರಿಸಲಾಗಿದೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರ ನುಸುಳುವಿಕೆಯನ್ನು ತಡೆಯಲು ನಡೆಸಿದ ಕಾರ್ಯಾಚರಣೆಯಲ್ಲಿ ಮೇಜರ್ ರಾಣೆ ಹುತಾತ್ಮರಾಗಿದ್ದರು. ವರ ಮೃತದೇಹ ಮುಂಬೈ ತಲುಪುವ ಒಂದು ದಿನ ಮೊದಲು ಈ ಸಮಾರಂಭ ನಡೆದಿತ್ತು ಎಂದು ಮಾಧ್ಯಮ ವರದಿ ಮಾಡಿದೆ.

ಕೂಡಲೇ ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮೆಹ್ತಾ, “ಹುಟ್ಟುಹಬ್ಬದಲ್ಲಿ ಪಾಲ್ಗೊಂಡಿರುವುದು ದುರದೃಷ್ಟಕರ. ಅದಕ್ಕಾಗಿ ಕ್ಷಮೆ ಕೇಳುತ್ತೇನೆ. ನಾವೆಲ್ಲರೂ ಪಶ್ಚಾತ್ತಪ ಹೊಂದಿದ್ದೇವೆ. ಇದು ರಾಜಕೀಯ ವಿಷಯವಲ್ಲ” ಎಂದು ವಾಹಿನಿಗೆ ತಿಳಿಸಿದ್ದಾರೆ. ಇಡೀ ವಸತಿ ಸಮುಚ್ಚಯವೇ ಮೇಜರ್ ಸಾವಿಗೆ ಕಂಬನಿ ಮಿಡಿಯುತ್ತಿದ್ದಾಗ ಸಂಭ್ರಮಾಚರಣೆಯನ್ನು ಯಾಕೆ ರದ್ದು ಮಾಡಲಿಲ್ಲ ಎಂದು ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದ ಮೆಹ್ತಾ, “ಅದು ಪೂರ್ವ ಯೋಜಿತ ಸಮಾರಂಭವಾಗಿತ್ತು” ಎಂದು ತಿಳಿಸಿದ್ದಾರೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ಎನ್‌ಸಿಪಿ ವಕ್ತಾರ ನವಾಬ್ ಮಲಿಕ್, ಬಿಜೆಪಿಯಿಂದ ಆರಿಸಲ್ಪಟ್ಟ ಜನರ ಪ್ರತಿನಿಧಿಗಳಿಂದ ಉಂಟಾಗಿರುವ ನಾಚಿಕೆಗೇಡಿನ ಪರಮಾವಧಿ ಇದಾಗಿದೆ. ಈ ಘಟನೆ ಬಿಜೆಪಿಯ ನಿಜಮುಖವನ್ನು ಬಯಲು ಮಾಡಿದೆ. ಸಂಭ್ರಮದಲ್ಲಿ ಪಾಲ್ಗೊಂಡ ಶಾಸಕರು ಮತ್ತು ಕಾರ್ಪೊರೇಟರ್‌ಗಳನ್ನು ಪಕ್ಷದಿಂದ ಉಚ್ಛಾಟಿಸಬೇಕೆಂದು ಆಗ್ರಹಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X