Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಧೈರ್ಯ, ನಿಷ್ಠೆ,...

ಧೈರ್ಯ, ನಿಷ್ಠೆ, ಪ್ರಾಮಾಣಿಕವಾಗಿರುವವರಿಗೆ ಕಾಂಗ್ರೆಸ್ ಟಿಕೇಟ್: ಮಾಜಿ ಶಾಸಕ ಅನ್ಸಾರಿ

ಕಾಂಗ್ರೆಸ್ ಪೂರ್ವಭಾವಿಸಭೆ

ವಾರ್ತಾಭಾರತಿವಾರ್ತಾಭಾರತಿ9 Aug 2018 10:23 PM IST
share
ಧೈರ್ಯ, ನಿಷ್ಠೆ, ಪ್ರಾಮಾಣಿಕವಾಗಿರುವವರಿಗೆ ಕಾಂಗ್ರೆಸ್ ಟಿಕೇಟ್: ಮಾಜಿ ಶಾಸಕ ಅನ್ಸಾರಿ

ಗಂಗಾವತಿ,ಆ.09: ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕೆಲವರು ನಮ್ಮ ಜತೆ ಇದ್ದು ಬೆನ್ನಿಗೆ ಚೂರಿ ಹಾಕುವ ಕೆಲಸ ಮಾಡಿ ಬಿಜೆಪಿ ಅಭ್ಯರ್ಥಿಯನ್ನು ಬೆಂಬಲಿಸಿದ್ದರಿಂದ ತನಗೆ ಸೋಲಾಗಿದೆ. ನಗರಸಭೆ ಚುನಾವಣೆಯಲ್ಲಿ ಧೈರ್ಯ ನಿಷ್ಠೆ ಪ್ರಾಮಾಣಿಕವಾಗಿರುವವರಿಗೆ ಟಿಕೇಟ್ ನೀಡಿ ಜನರ ಆಶೀರ್ವಾದಿಂದ ಗೆಲ್ಲಿಸಿಕೊಂಡು ಬಂದು ಮತ್ತೊಮ್ಮೆ ನಗರಸಭೆ ಮೇಲೆ ಕಾಂಗ್ರೆಸ್ ಝೆಂಡಾ ಹಾರಿಸಲಾಗುತ್ತದೆ ಎಂದು ಮಾಜಿ ಶಾಸಕ ಇಕ್ಬಾಲ್ ಅನ್ಸಾರಿ ಹೇಳಿದರು.

ಅವರು ತಮ್ಮ ನಿವಾಸದಲ್ಲಿ ನಗರಸಭೆ ಪೂರ್ವಭಾವಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿ, ಕಳೆದ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಡಬಲ್‍ಗೇಮ್ ಮಾಡಿದ ಮುಖಗಳಿಗೆ ನಗರಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಟಿಕೇಟ್ ನೀಡುವುದಿಲ್ಲ. ನಿಷ್ಠೆ ಪ್ರಾಮಾಣಿಕತೆಗೆ ಆದ್ಯತೆ ನೀಡಿ ಉತ್ತಮ ಅಭ್ಯರ್ಥಿಗಳಿಗೆ ಟಕೇಟ್ ನೀಡಲಾಗುತ್ತದೆ ಎಂದರು.

ಪ್ರತಿ ವಾರ್ಡಿಗೂ ನಾಲ್ಕೈದು ಟಿಕೇಟ್ ಆಕಾಂಕ್ಷಿಗಳಿದ್ದು, ಪಕ್ಷ ಯಾರಿಗೇ ಟಿಕೇಟ್ ನೀಡಿದರೂ ಅವರ ಪರವಾಗಿ ಕೆಲಸ ಮಾಡಿ ಗೆಲ್ಲಿಸಿಕೊಂಡು ಬರಬೇಕು. ಕಾಂಗ್ರೆಸ್ ಆಡಳಿತ ಪಕ್ಷವಾಗಿರುವ ಕಾರಣ ನಗರಸಭೆಯಲ್ಲಿ ಕಾಂಗ್ರೆಸ್ ಆಡಳಿತಕ್ಕೆ ಬಂದರೆ ಹೆಚ್ಚಿನ ಅಭಿವೃದ್ದಿ ಕೆಲಸಗಳಾಗುತ್ತವೆ. ಈಗಾಗಲೇ ನಗರಸಭೆ ನೂತನ ಕಟ್ಟಡ ನಿರ್ಮಾಣಕ್ಕೆ 3ಕೋಟಿ ಹಣ ಮಂಜೂರಿ ಮಾಡಿಸಿದ್ದು, ಮುಂಬರುವ ಕಾಂಗ್ರೆಸ್ ಸದಸ್ಯರು ಇಲ್ಲಿ ಕುಳಿತು ಆಡಳಿತ ನಡೆಸಲು ನಗರದ ಜನರು ಆಶೀರ್ವಾದ ಮಾಡಲು ಸಿದ್ದರಿದ್ದಾರೆ. ಪ್ರತಿ ವಾರ್ಡಿಗೂ ಭೇಟಿ ನೀಡಿ ಜನರ ಮನಸ್ಸು ಒಲಿಸುವ ಮೂಲಕ ಮತ ಬೇಡಲಾಗುತ್ತದೆ. ಬಿಜೆಪಿ-ಜೆಡಿಎಸ್ ಅಭಿವೃದ್ಧಿ ವಿರುದ್ಧವಾದ ಪಕ್ಷಗಳಾಗಿವೆ ಎಂದರು.

ಮಾಜಿ ಸಂಸದ ಶಿವರಾಮಗೌಡ ಮಾತನಾಡಿ, ಅಭಿವೃದ್ಧಿಯ ಇನ್ನೊಂದು ಹೆಸರೇ ಕಾಂಗ್ರೆಸ್ ಮತ್ತು ಅನ್ಸಾರಿ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕೆಲವರ ಕುತಂತ್ರದಿಂದ ಅನ್ಸಾರಿಗೆ ಸೋಲಾಗಿದೆ. ಈ ಸೋಲನ್ನು ನಗರಸಭೆ ಚುನಾವಣೆಯಲ್ಲಿ 30 ಕಾಂಗ್ರೆಸ್ ಸದಸ್ಯರನ್ನು ಗೆಲ್ಲಿಸುವವರೆಗೂ ಕಾರ್ಯಕರ್ತರು ವಿಶ್ರಾಂತಿ ಪಡೆಯಬಾರದು. ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳ ಠೇವಣಿ ಜಪ್ತಿ ಮಾಡುವ ಮೂಲಕ ಅನ್ಸಾರಿಯವರಿಗೆ ಶಕ್ತಿ ತುಂಬಬೇಕೆಂದರು.  

ಸಭೆಯಲ್ಲಿ  ಕಾಂಗ್ರೆಸ್ ಮುಖಂಡರಾದ ಶಾಮೀದ್ ಮನಿಯಾರ್, ಕಾಶೀಂಸಾಬ ಗದ್ವಾಲ್, ಬಸವರಾಜಸ್ವಾಮಿ ಮಳಿಮಠ, ಸೋಮನಾಥಪಟ್ಟಣಶೆಟ್ಟಿ, ಬಸವರಾಜ ರಾಮತ್ನಾಳ, ಶಿವರಾಜ್ ಗೌಡ, ನವಾಬಸಾಬ, ವೀರಭದ್ರಪ್ಪ ಪಲ್ಲೇದ್ ವಿಶ್ವನಾಥ ಕಾಲಿಚೀಲ, ಮನೋಹರಸ್ವಾಮಿ, ಶರಣೇಗೌಡ, ಡ್ಯಾಗಿ ರುದ್ರೇಶ, ರಾಜುನಾಯಕ, ಎಫ್.ರಾಘವೇಂದ್ರ, ಅಮರಜ್ಯೋತಿ ನರಸಪ್ಪ, ಈ.ರಾಮಕೃಷ್ಣ, ಮಹೇಶ ಸಾಗರ, ರಾಮ್ ನಾಯಕ್, ಕವಿತಾ ರಗಡಪ್ಪ, ರಜೀಯಾಬೇಗಂ ಮನಿಯರ, ಶ್ರೀದೇವಿ, ನಾಗರಾಜನಂದಾಪೂರ, ಕಾಶಿಂಅಲಿ ಮುದ್ದಾಬಳ್ಳಿ, ಹುಸೇನಪೀರಾ, ಕೆ.ಅಂಬಣ್ಣ, ದೇವರಮನಿ ಮಲ್ಲೇಶ ಸೇರಿ ಹಲವರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X