Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸುರತ್ಕಲ್-ಕಾನ-ಎಂಆರ್‌ಪಿಎಲ್ ರಸ್ತೆ...

ಸುರತ್ಕಲ್-ಕಾನ-ಎಂಆರ್‌ಪಿಎಲ್ ರಸ್ತೆ ದುರವಸ್ಥೆ ಖಂಡಿಸಿ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ9 Aug 2018 11:18 PM IST
share
ಸುರತ್ಕಲ್-ಕಾನ-ಎಂಆರ್‌ಪಿಎಲ್ ರಸ್ತೆ ದುರವಸ್ಥೆ ಖಂಡಿಸಿ ಪ್ರತಿಭಟನೆ

ಮಂಗಳೂರು, ಆ.9: ಸುರತ್ಕಲ್-ಕಾನ-ಎಂಆರ್‌ಪಿಎಲ್ ರಸ್ತೆ ದುರವಸ್ಥೆ ಖಂಡಿಸಿ, ಜನಪ್ರತಿನಿಧಿಗಳ ನಿರ್ಲಕ್ಷ ಧೋರಣೆ ವಿರೋಧಿಸಿ ಡಿವೈಎಫ್‌ಐ ಸುರತ್ಕಲ್ ವಲಯ ಸಮಿತಿ ಮತ್ತು ನಾಗರಿಕ ಹೋರಾಟ ಸಮಿತಿ ಕಾನ ಹಾಗೂ ಲೋಕಲ್ ಲಾರಿ ಚಾಲಕ-ನಿರ್ವಾಹಕರ ಸಂಘ (ಸಿಐಟಿಯು) ಕಾನ ಇವುಗಳ ಜಂಟಿ ನೇತೃತ್ವದಲ್ಲಿ ಕಾನ ಜಂಕ್ಷನ್ ಬಳಿ ರಸ್ತೆ ತಡೆ ಪ್ರತಿಭಟನೆ ನಡೆಯಿತು.

ಪ್ರತಿಭಟನಾ ಸಭೆಯನ್ನುದ್ದೇಶಿಸಿ ಮಾತನಾಡಿದ ಡಿವೈಎಫ್‌ಐ ಜಿಲ್ಲಾಧ್ಯಕ್ಷ ಮತ್ತು ನಾಗರಿಕ ಹೋರಾಟ ಸಮಿತಿಯ ಸಂಚಾಲಕ ಬಿ.ಕೆ. ಇಮ್ತಿಯಾಝ್, ಸುರತ್ಕಲ್ ಕಾನ ಎಂಆರ್‌ಪಿಎಲ್ ರಸ್ತೆ ಅಭಿವೃದ್ಧಿಗೆ ಆಗ್ರಹಿಸಿ ಕಳೆದ 2 ವರ್ಷಗಳಿಂದ ಸಾರ್ವಜನಿಕರ ಜೊತೆ ಸೇರಿ 17 ಪ್ರತಿಭಟನೆ ನಡೆಸಿದ ಪ್ರತಿಫಲವಾಗಿ ಕಳೆದ ವರ್ಷ 4.5 ಕಿ.ಮೀ. ಚತುಷ್ಪಥ ರಸ್ತೆಗೆ 60 ಕೋಟಿ ರೂ. ಮಂಜೂರಾಗಿ ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿ ಆರಂಭವಾಗಬೇಕಿತ್ತು. ಆದರೆ ಹಾಲಿ ಮತ್ತು ಮಾಜಿ ಶಾಸಕರ ಹಿಂಬಾಲಕರಿಗೆ ಗುತ್ತಿಗೆ ಸಿಗದಿರುವ ಕಾರಣಕ್ಕೆ ಕಾಮಗಾರಿ ಆದೇಶ ತಡೆ ಹಿಡಿದು ಜನರನ್ನು ಸಂಕಷ್ಟಕ್ಕೆ ತಳ್ಳಿದ್ದಾರೆ ಎಂದು ಆರೋಪಿಸಿದ್ದಾರೆ.

ಬೃಹತ್ ಕೈಗಾರಿಕೆಗಳಿಗೆ ಬರುವ ಬೃಹತ್ ಘನ ವಾಹನಗಳ ಓಡಾಟದಿಂದಾಗಿ ರಸ್ತೆ ಹೊಂಡಗುಂಡಿಗಳಿಂದ ತುಂಬಿ ಹೋಗಿದ್ದು, ಮೋಟಾರ್ ಸೈಕಲ್ ಸವಾರರು ನಿತ್ಯ ಅಪಘಾತಕ್ಕೀಡಾಗುತ್ತಿದ್ದಾರೆ. ವಾಹನಗಳು ಹಾನಿಗೊಳಗಾಗುತ್ತಿವೆ. ಧೂಳಿನಿಂದ ರಸ್ತೆ ಬದಿ ಪಾದಚಾರಿಗಳು ನಡೆದಾಡಲು ಕಷ್ಟಪಡುತ್ತಿದ್ದಾರೆ. ನಿಕೃಷ್ಟ ರಸ್ತೆಯ ಅಭಿವೃದ್ಧಿ ಮಾಡದೆ ರಾಜಕೀಯ ಮಾಡುತ್ತಿರುವುದು ಖಂಡನೀಯ ಎಂದರು.

ರಸ್ತೆ ಕಾಮಗಾರಿ ಕೂಡಲೇ ಆರಂಭಿಸದಿದ್ದರೆ ಕೈಗಾರಿಕೆಗಳಿಗೆ ವಾಹನಗಳನ್ನು ತಡೆದು ರಸ್ತೆ ಸಂಚಾರ ಬಂದ್ ಮಾಡಿ ತೀವ್ರ ರೀತಿಯ ಹೋರಾಟ ಹಮ್ಮಿಕೊಳ್ಳುವುದಾಗಿ ಇಮ್ತಿಯಾಝ್ ಎಚ್ಚರಿಸಿದರು. 

ಡಿವೈಎಫ್‌ಐ ನಗರ ಉಪಾಧ್ಯಕ್ಷ ಶ್ರೀನಾಥ್ ಕುಲಾಲ್ ಮಾತನಾಡಿದರು. ಲಾರಿ ಚಾಲಕರ ಸಂಘದ ಮುಖಂಡ ಮೊಯ್ದಿನ್ ಮಂಗಳಪೇಟೆ, ಹೋರಾಟ ಸಮಿತಿಯ ಸಹ ಸಂಚಾಲಕರಾದ ನವೀನ್ ಪೂಜಾರಿ, ಬೆನೆಡಿಕ್ಟ್ ಕ್ರಾಸ್ತ, ಜನವಾದಿ ಮಹಿಳಾ ಸಂಘಟನೆ ಮುಖಂಡೆ ಪುಷ್ಪಾವತಿ, ಡಿವೈಎಫ್‌ಐ ಮುಖಂಡರಾದ ಅಜ್ಮಲ್ ಅಹ್ಮದ್, ಉದಯ ಕಾನ, ಐ.ಮುಹಮ್ಮದ್, ಬಿ.ಕೆ ಮಕ್ಸೂದ್, ಹಂಝ ಮೈಂದಗುರಿ, ಮೆಹಬೂಬ್ ಖಾನ್, ಮುಸ್ಬ ಕೃಷ್ಣಾಪುರ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X