Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಆ.12:ಕೋಟೆಕಾರ್ ಬೀರಿಯಲ್ಲಿ ಪ್ರಜಾಸಂಗಮ

ಆ.12:ಕೋಟೆಕಾರ್ ಬೀರಿಯಲ್ಲಿ ಪ್ರಜಾಸಂಗಮ

ವಾರ್ತಾಭಾರತಿವಾರ್ತಾಭಾರತಿ10 Aug 2018 8:50 PM IST
share

ಮಂಗಳೂರು, ಆ.10: ರಾಜ್ಯ ಸುನ್ನಿ ಯುವಜನ ಸಂಘದ (ಎಸ್‌ವೈಎಸ್) ಕೆ.ಸಿ.ರೋಡ್ ಸೆಂಟರ್ ವತಿಯಿಂದ ‘ಭಾರತ ಭಾರತೀಯರದ್ದಾಗಲಿ’ 72ನೇ ಸ್ವಾತಂತ್ರ್ಯದ ಅಂಗವಾಗಿ ಪ್ರಜಾಸಂಗಮವು ಆ.12ರಂದು ಸಂಜೆ 4:30ಕ್ಕೆ ಕೋಟೆಕಾರ್ ಬೀರಿ ಜಂಕ್ಷನ್‌ನಲ್ಲಿ ನಡೆಯಲಿದೆ.

ಕೆ.ಪಿ. ಹುಸೈನ್ ಸಅದಿ ಕೆ.ಸಿ.ರೋಡ್ ದುಆಗೈಯುವರು. ಸಚಿವ ಯು.ಟಿ. ಖಾದರ್ ಕಾರ್ಯಕ್ರಮ ಉದ್ಘಾಟಿಸಲಿದ್ದು, ಎಸ್‌ವೈಎಸ್ ಕೆ.ಸಿ.ರೋಡ್ ಸೆಂಟರ್ ಅಧ್ಯಕ್ಷ ಎನ್.ಎಸ್. ಉಮರ್ ಮಾಸ್ಟರ್ ಸಭಾಧ್ಯಕ್ಷತೆ ವಹಿಸಲಿರುವರು.

ಎಸ್‌ವೈಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಎಮ್ಮೆಸ್ಸೆಂ ಅಬ್ದುರ್ರಶೀದ್ ಝೈನಿ ವಿಷಯ ಮಂಡಿಸಲಿದ್ದು, ಶ್ರೀ ಕ್ಷೇತ್ರ ಕೊಂಡಾಣ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ರಾಜೇಶ್ ರೈ ಕೋಟೆಕಾರ್ ಗುತ್ತು ಮತ್ತು ಎಐಎಂಐಟಿ ಅಲೋಶಿಯಸ್ ಕೋಟೆಕಾರ್ ಇದರ ನಿರ್ದೇಶಕ ಫಾ. ಡೆಂಝಿಲ್ ಲೋಬೋ ಸಂದೇಶ ಭಾಷಣ ಮಾಡಲಿರುವರು.

ಎಸ್‌ವೈಎಸ್ ಮಂಗಳೂರು ವಲಯಾಧ್ಯಕ್ಷ ಮುಹಮ್ಮದಲಿ ಸಖಾಫಿ ಸುರಿಬೈಲು,ಎಸ್‌ಜೆಎಂ ತಲಪಾಡಿ ರೇಂಜ್ ಅಧ್ಯಕ್ಷ ಅಬ್ದುಲ್ಲ ಮದನಿ, ಎಸ್ಸೆಸ್ಸೆಫ್ ಕೋಟೆಕಾರ್ ಸೆಕ್ಟರ್ ಅಧ್ಯಕ್ಷ ಅಬ್ದುಲ್ ಬಾರಿ ಸಅದಿ, ಎಸ್‌ಎಮ್.ಎ. ತಲಪಾಡಿ ರೇಂಜ್ ಅಧ್ಯಕ್ಷ ಎ.ಎಂ. ಅಬ್ಬಾಸ್ ಹಾಜಿ, ಪ್ರೋಗ್ರಾಂ ಸಮಿತಿಯ ಅಧ್ಯಕ್ಷ ಯು.ಬಿ. ಮುಹಮ್ಮದ್ ಹಾಜಿ, ಸೋಮೇಶ್ವರ ಗ್ರಾಪಂ ಅಧ್ಯಕ್ಷ ರಾಜೇಶ್ ಎಸ್. ಉಚ್ಚಿಲ, ತಲಪಾಡಿ ಗ್ರಾಪಂ ಅಧ್ಯಕ್ಷ ಸುರೇಶ್ ಆಳ್ವ, ಕೋಟೆಕಾರು ಪಟ್ಟಣ ಪಂಚಾಯತ್ ಅಧ್ಯಕ್ಷ ಉದಯಕುಮಾರ್, ಸಾರ್ವಜನಿಕ ಗಣೇಶೋತ್ಸವ ಸಮಿತಿ ಬೀರಿ ಅಧ್ಯಕ್ಷ ರಾಮನಾಥ ಕೋಟೆಕಾರ್, ಬೀರಿ ಕೋಟೆಕಾರು ಯುವಕ ಮಂಡಲದ ಸದಸ್ಯ ಲಿಂಗಪ್ಪ ಗಟ್ಟಿ ಸಂಕೊಳಿಗೆ, ತುಳುನಾಡ ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷ ಹಮೀದ್ ಹಸನ್, ಎಸ್ಸೆಸ್ಸೆಫ್ ತಲಪಾಡಿ ಸೆಕ್ಟರ್ ಅಧ್ಯಕ್ಷ ಇಸ್ಮಾಯಿಲ್ ಕೆ.ಸಿ. ನಗರ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಕಾರ್ಯಕ್ರಮದ ಪ್ರಯುಕ್ತ ಅಪರಾಹ್ನ 3 ಗಂಟೆಗೆ ಹಿದಾಯತ್ ನಗರದಿಂದ ಬೀರಿ ಜಂಕ್ಷನ್‌ವರೆಗೆ ಜನಜಾಗೃತಿ ಬೈಕ್ ರ್ಯಾಲಿ ಹಾಗೂ ಬೀದಿ ಭಾಷಣ ಮತ್ತು ಬಶೀರ್ ಮದನಿ ಕೂಳೂರು ದಿಕ್ಸೂಚಿ ಭಾಷಣ ಮಾಡಲಿದ್ದಾರೆ ಎಂದು ಎಸ್‌ವೈಎಸ್ ಸೆಂಟರ್ ಕೆ.ಸಿ.ರೋಡ್ ಕಾರ್ಯದರ್ಶಿ ಫಾರೂಕ್ ಬಟ್ಟಪ್ಪಾಡಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X