Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸರ್ಕಾರದ ಅನುದಾನಗಳನ್ನು ಸಮರ್ಪಕವಾಗಿ...

ಸರ್ಕಾರದ ಅನುದಾನಗಳನ್ನು ಸಮರ್ಪಕವಾಗಿ ಬಳಸಲು ಕ್ರಮಕೈಗೂಳ್ಳಿ : ಶಾಸಕ ಆರ್ ನರೇಂದ್ರರಾಜು

ವಾರ್ತಾಭಾರತಿವಾರ್ತಾಭಾರತಿ10 Aug 2018 9:35 PM IST
share
ಸರ್ಕಾರದ ಅನುದಾನಗಳನ್ನು ಸಮರ್ಪಕವಾಗಿ ಬಳಸಲು ಕ್ರಮಕೈಗೂಳ್ಳಿ : ಶಾಸಕ ಆರ್ ನರೇಂದ್ರರಾಜು

ಹನೂರು,ಆ.10 : ಪಟ್ಟಣದಲ್ಲಿ ಪ್ರಗತಿಯಲ್ಲಿರುವ ಕಾಮಗಾರಿಗಳು ನಿಗದಿತ ಸಮಯದೂಳಗಡೆ ಪೂರ್ಣಗೂಳಿಸುವುದರ ಜೊತೆಗೆ ಸರ್ಕಾರದಿಂದ ಬಂದಂತಹ ಅನುದಾನಗಳನ್ನು ಸಮರ್ಪಕವಾಗಿ ಬಳಸಲು ಕ್ರಮಕೈಗೂಳ್ಳಿ ಎಂದು ಶಾಸಕ ಆರ್ ನರೇಂದ್ರರಾಜು ಗೌಡ ತಿಳಿಸಿದರು.

ಪಪಂ ಪಂಚಾಯತ್ ಕಾರ್ಯಾಲಯದಲ್ಲಿ ಪಪಂ ಅದ್ಯಕ್ಷೆ ಮಮತಾ ಮಹದೇವರವರ ಅಧ್ಯಕ್ಷೆತೆಯಲ್ಲಿ ಸಾಮಾನ್ಯ ಸಭೆಯನ್ನು ಆಯೋಜಿಸಿಲಾಗಿತ್ತು.

ಈ ಸಭೆಯಲ್ಲಿ ಪಾಲ್ಗೊಂಡ ಶಾಸಕರು, ಪಟ್ಟಣದ ವ್ಯಾಪ್ತಿಯಲ್ಲಿ ಹಲವಾರು ಅಭಿವೃದ್ದಿ ಕಾಮಗಾರಿಗಳು ಕೈಗೆತ್ತಿಗೂಳ್ಳಲಾಗಿತ್ತು, ಅದು ಯಾವ ಹಂತದಲ್ಲಿದೆ. ಪೂರ್ಣವಾಗದೇ ಇದ್ದಲ್ಲಿ ನಿಗದಿತ ಸಮಯದಳೂಗಡೆ ಪೂರ್ಣಗೂಳಿಸಿ ಹಾಗೂ ಸರ್ಕಾರದಿಂದ ಬಂದತಃಹ ಅನುದಾನವನ್ನು ಸಮರ್ಪಕವಾಗಿ ಸಾರ್ವಜನಿಕರಿಗೆ ತಲುಪಿಸುವಂತಹ ಕೆಲಸವನ್ನು ಅಧಿಕಾರಿಗಳು ನಿರ್ವಹಿಸಬೇಕೆಂದರು.

ಪಟ್ಟಣ ಪಂಚಾಯತಿ ಕಚೇರಿಯನ್ನು ಸುಸಜ್ಜಿತವಾಗಿ ವಿಶಾಲವಾದ ಪ್ರದೇಶದಲ್ಲಿ ನಿರ್ಮಾಣಮಾಡಲು ಉದ್ದೇಶಿಸಿರುವುದರಿಂದ  ಈ ಕಟ್ಟಡ ನಿರ್ಮಾಣ ಮಾಡಲು ಹಳೇ ಪಪಂ ಕಚೇರಿಯ ಬಳಿ ಇರುವ ನಿವೇಶನವನ್ನು ಗುರುತಿಸಲಾಗಿತ್ತು ಅದಲ್ಲದೇ ಈ ಕಟ್ಟಡ ನಿರ್ಮಾಣ ಮಾಡಲು 3.50ಕೋಟಿ ಅನುದಾನದವು ಸಹ ಈಗಾಗಲೇ ಬಿಡುಗಡೆಯಾಗಿದೆ, ಆದರೆ ಈ ನಿವೇಶನವನ್ನು ಕಂದಾಯ ಇಲಾಖೆಯ ಕಚೇರಿ ನಿರ್ಮಾಣ ಮಾಡಲು ಹಸ್ತಾಂತರ ಮಾಡಿ ಎಂದು ಜಿಲ್ಲಾಧಿಕಾರಿಗಳಿಗೆ ಕಂದಾಯ ಅಧಿಕಾರಿಗಳು ವರದಿ ಸಲ್ಲಿಸಿದ್ದಾರೆ ಎಂದರು.

ಈ ಸಂದರ್ಭದಲ್ಲಿ ಪಪಂ ಅದ್ಯಕ್ಷೆ ಮಮತಾ, ಉಪಾದ್ಯಕ್ಷ ಬಸವರಾಜು, ಮಾಜಿ ಅದ್ಯಕ್ಷರಾದ ರಾಜುಗೌಡ, ಬಾಲರಾಜ ನಾಯ್ಡು, ಸದಸ್ಯರು ಮತ್ತು ನಾಮನೀದೇರ್ಶಕ ಸದಸ್ಯರು ಸೇರಿದಂತೆ ಪಪಂ ಮುಖ್ಯಾಧಿಕಾರಿ ಎಸ್. ಡಿ ಮೋಹನ್ ಕೃಷ್ಣ , ಮತ್ತು ಅಧಿಕಾರಿ ವೃಂದ , ಕಚೇರಿ ಸಿಬ್ಬಂದಿಗಳು ಹಾಜರಿದ್ದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X