Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಫೇಸ್‌ಬುಕ್‌ನಲ್ಲಿ ರಾಷ್ಟ್ರಪತಿಯ ನಕಲಿ...

ಫೇಸ್‌ಬುಕ್‌ನಲ್ಲಿ ರಾಷ್ಟ್ರಪತಿಯ ನಕಲಿ ಪತ್ರ ಪೋಸ್ಟ್: 1 ವರ್ಷದ ಬಳಿಕ ಆರೋಪಿ ಬಂಧನ

ವಾರ್ತಾಭಾರತಿವಾರ್ತಾಭಾರತಿ10 Aug 2018 10:07 PM IST
share
ಫೇಸ್‌ಬುಕ್‌ನಲ್ಲಿ ರಾಷ್ಟ್ರಪತಿಯ ನಕಲಿ ಪತ್ರ ಪೋಸ್ಟ್: 1 ವರ್ಷದ ಬಳಿಕ ಆರೋಪಿ ಬಂಧನ

ಹೊಸದಿಲ್ಲಿ, ಆ. 10: ತನ್ನ ಫೇಸ್‌ಬುಕ್‌ನಲ್ಲಿ ರಾಷ್ಟ್ರಪತಿ ಅವರ ನಕಲಿ ಪತ್ರ ಪೋಸ್ಟ್ ಮಾಡಿದ್ದ ಆರೋಪದಲ್ಲಿ ಬೆಂಗಳೂರಿನ ಮ್ಯಾನೇಜ್‌ಮೆಂಟ್ ಕಾಲೇಜಿನ ನಿರ್ದೇಶ ಕರನ್ನು ಪ್ರಕರಣ ದಾಖಲಾದ ಒಂದು ವರ್ಷಗಳ ಬಳಿಕ ಪೊಲೀಸರು ಬಂಧಿಸಿದ್ದಾರೆ.

 ಆರೋಪಿ 50ರ ಹರೆಯದ ಹರಿಕೃಷ್ಣ ಮಾರಮ್ ಅಮೆರಿಕದಲ್ಲಿ ಇದ್ದರು. ಕಳೆದ ತಿಂಗಳು ಅವರು ಬೆಂಗಳೂರಿಗೆ ಆಗಮಿಸಿದ್ದರು. ಸೈಬರ್ ಕ್ರೈಮ್ ಸೆಲ್‌ನ ಪೊಲೀಸರು ಬುಧವಾರ ಅವರನ್ನು ಬಂಧಿಸಿದ್ದಾರೆ. ಕಳೆದ ವರ್ಷ ರಾಷ್ಟ್ರಪತಿ ಅವರ ಮಾಧ್ಯಮ ಕಾರ್ಯದರ್ಶಿ ದೂರು ದಾಖಲಿಸಿದ ಬಳಿಕ ಸೈಬರ್ ಸೆಲ್‌ನ ಸಬ್ ಇನ್ಸ್‌ಪೆಕ್ಟರ್ ಭಾನು ಪ್ರತಾಪ್ ಪ್ರಕರಣದ ತನಿಖೆ ಆರಂಭಿಸಿದ್ದರು. ಡಿಜಿಟಲ್ ಮಾರ್ಕೆಟಿಂಗ್ ಕುರಿತು ಬರೆದ ಪುಸ್ತಕಕ್ಕೆ ರಾಷ್ಟ್ರಪತಿ ಅವರು ಪ್ರಸಂಶಾ ಪತ್ರ ನೀಡಿದ್ದಾರೆ ಎಂದು ನಕಲಿ ಪತ್ರವನ್ನು ಹರಿ ಕೃಷ್ಣ ಮಾರಮ್ ಫೇಸ್ ಬುಕ್‌ನಲ್ಲಿ ಪೋಸ್ಟ್ ಮಾಡಿದ್ದರು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಈ ಕುರಿತು ಪ್ರಕರಣ ದಾಖಲಾಗುವ ಸಂದರ್ಭ ಹರಿಕೃಷ್ಣನ್ ಮಾರಮ್ ಅಮೆರಿಕದಲ್ಲಿ ಇದ್ದರು. ಅವರನ್ನು ಸಂಪರ್ಕಿಸಲಾಗಿತ್ತು. ಆದರೆ, ಅವರು ತನಿಖೆಯಲ್ಲಿ ಭಾಗಿಯಾಗಿರಲಿಲ್ಲ.

ಅವರ ವಿರುದ್ಧ ನಗರದ ನ್ಯಾಯಾಲಯ ಜಾಮೀನು ರಹಿತ ಬಂಧನಾದೇಶ ಹೊರಡಿಸಿತ್ತು. ಪ್ರಕ್ರಿಯೆಗಳನ್ನು ಪ್ರಾರಂಭಿಸಿದ ಪೊಲೀಸರು ಹರಿ ಕೃಷ್ಣ ಅವರನ್ನು ಘೋಷಿತ ಅಪರಾಧಿ ಎಂದು ಪ್ರಕಟಿಸಿದ್ದರು ಎಂದು ಅವರು ತಿಳಿಸಿದ್ದಾರೆ.

  ಅವರನ್ನು ಗುರುವಾರ ನಗರದ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ. ನಕಲಿ ಪತ್ರ ರೂಪಿಸಲು ಬಳಸಲಾದ ಲ್ಯಾಪ್‌ಟಾಪ್ ಅನ್ನು ಪೊಲೀಸರು ವಶಪಡಿಸಿಕೊಡು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಿಕೊಟ್ಟಿದೆ ಅವರು ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X