Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ಬಸವಣ್ಣಾ

ಬಸವಣ್ಣಾ

ವಾರ್ತಾಭಾರತಿವಾರ್ತಾಭಾರತಿ10 Aug 2018 6:32 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಬಸವಣ್ಣಾ

ಬಸವಣ್ಣಾ, ನೀವು ಮರ್ತ್ಯಕ್ಕೆ ಬಂದು ನಿಂದಡೆ

ಭಕ್ತಿಯ ಬೆಳವಿಗೆ ದೆಸೆದೆಸೆಗೆಲ್ಲಾ ಪಸರಿಸಿತ್ತಲ್ಲಾ!
ಅಯ್ಯ, ಸ್ವರ್ಗ ಮರ್ತ್ಯ ಪಾತಾಳದೊಳಗೆಲ್ಲಾ
ನಿಮ್ಮ ಭಕ್ತಿಯ ಬೆಳವಿಗೆಯ ಘನವನಾರು ಬಲ್ಲರು?
ಅಣ್ಣಾ, ಶಶಿಧರನಟ್ಟಿದ ಮಣಿಹ ಪೂರೈಸಿತ್ತೆಂದು
ನೀವು ಲಿಂಗೈಕ್ಯವಾದೊಡೆ, ನಿಮ್ಮಡನೆ ಭಕ್ತಿ ಹೋಯಿತ್ತಯ್ಯಿ.
ನಿಮ್ಮಡನೆ ಅಸಂಖ್ಯಾತ ಮಹಾಗಣಂಗಳು ಹೋದರಣ್ಣಾ.
ಮರ್ತ್ಯಲೋಕದ ಮಹಾಮನೆ ಶೂನ್ಯವಾಯಿತ್ತಲ್ಲಾ ಬಸವಣ್ಣಾ.
ಎನ್ನನೊಯ್ಯದೆ ಹೋದೆಯಲ್ಲಾ ಪಂಚಪರುಷಮೂರ್ತಿ ಬಸವಣ್ಣಾ.

ಬಸವಣ್ಣಪ್ರಿಯ ಚೆನ್ನಸಂಗಯ್ಯಂಗೆ ಪ್ರಾಣಲಿಂಗವಾಗಿ ಹೋದೆಯಲ್ಲಾ ಸಂಗನಬಸವಣ್ಣಾ!
                                                                                        -ನಾಗಲಾಂಬಿಕೆ

ಬಸವಣ್ಣನವರು ಕಲ್ಯಾಣ ತೊರೆದು ಕೂಡಲಸಂಗಮಕ್ಕೆ ಬಂದುಳಿದು ಲಿಂಗೈಕ್ಯರಾದ ನಂತರ ಅವರ ಸಹೋದರಿ ಮತ್ತು ಚೆನ್ನಬಸವಣ್ಣನವರ ತಾಯಿ ನಾಗಲಾಂಬಿಕೆ (ಅಕ್ಕ ನಾಗಮ್ಮ) ಬರೆದ ಈ ವಚನ ಹೃದಯಸ್ಪರ್ಶಿಯಾಗಿದೆ. ವಿಶಿಷ್ಟವಾದ ಚರಮಗೀತೆಯಾಗಿದೆ.
ಬಸವಣ್ಣ ನೀವು ಭೂಲೋಕದಲ್ಲಿ ಜನ್ಮತಳೆದ ಮೇಲೆ ಭಕ್ತಿಯ ಏಳಿಗೆ ಎಲ್ಲ ದಿಕ್ಕುಗಳಲ್ಲಿ ಹಬ್ಬಿತು. ಸ್ವರ್ಗ, ಭೂಮಿ ಮತ್ತು ಪಾತಾಳ ಲೋಕಗಳಲ್ಲಿ ನಿಮ್ಮ ಭಕ್ತಿಯ ಅಭಿವೃದ್ಧಿಯ ಮಹತ್ವ ಯಾರಿಗೆ ಗೊತ್ತಿಲ್ಲ? ಶಿವನು ಯಾವ ಕಾರ್ಯಕ್ಕಾಗಿ ನಿಮ್ಮನ್ನು ಈ ಲೋಕಕ್ಕೆ ಕಳುಹಿಸಿದನೋ ಆ ಕಾರ್ಯ ಪೂರೈಸಿಯಾಯಿತೆಂದು ನೀವು ಲಿಂಗೈಕ್ಯರಾದೊಡನೆ ನಿಮ್ಮ ಜೊತೆಗೆ ಭಕ್ತಿಯೂ ಹೋಯಿತು. ಲೆಕ್ಕವಿಲ್ಲದಷ್ಟು ಶರಣರು ಕೂಡ ನಿಮ್ಮ ಜೊತೆಗೇ ಹೋದರಣ್ಣಾ ಎಂದು ನಾಗಲಾಂಬಿಕೆ ಹಲುಬುತ್ತಾರೆ. ಹುಟ್ಟಿದಂದಿನಿಂದ ಜೊತೆಯಲ್ಲಿ ಬೆಳೆದ ಸಹೋದರನನ್ನು ಕಳೆದುಕೊಂಡ ಜೀವ ಪರಿತಪಿಸುವ ರೀತಿ ಹೃದಯವಿದ್ರಾವಕವಾಗಿದೆ. ಬಸವಣ್ಣನವರ ಲಿಂಗೈಕ್ಯದ ನಂತರ ಜಗತ್ತಿನ ಮಹಾಮನೆ (ಸರ್ವಜೀವಿಗಳ ರಕ್ಷಣಾ ವ್ಯವಸ್ಥೆ) ಶೂನ್ಯವಾಯಿತು. ನನ್ನನ್ನೇಕೆ ಇಲ್ಲೇ ಬಿಟ್ಟು ಹೋದೆ ಪಂಚಪರುಷಮೂರ್ತಿ ಬಸವಣ್ಣಾ ಎಂದು ಅಕ್ಕನಾಗಮ್ಮ ಗೋಳಾಡುತ್ತಾರೆ. ಪಂಚಪರುಷ ಎಂದರೆ ಹಸ್ತಪರುಷ, ದೃಷ್ಟಿಪರುಷ, ವಾಕ್ಪರುಷ, ಮನಪರುಷ, ಭಾವಪರುಷ. ಬಸವಣ್ಣನವರು ಇಂಥ ಪಂಚಪರುಷಮೂರ್ತಿಯಾಗಿದ್ದರು. ಅವರು ಮುಟ್ಟಿದ್ದೆಲ್ಲ ಪವಿತ್ರವಾಗುತ್ತಿತ್ತು. ಅವರು ನೋಡಿದ್ದೆಲ್ಲ ಪವಿತ್ರವಾಗುತ್ತಿತ್ತು. ಅವರ ವಾಣಿಯನ್ನು ಕೇಳಿದವರೆಲ್ಲ ಪವಿತ್ರರಾಗುತ್ತಿದ್ದರು. ಅವರ ಮನಸ್ಸನ್ನು ಅರಿತವರೆಲ್ಲ ಪವಿತ್ರರಾಗುತ್ತಿದ್ದರು. ಅವರ ಭಾವನೆಗಳಿಗೆ ಸ್ಪಂದಿಸುವವರೆಲ್ಲ ಪವಿತ್ರರಾಗುತ್ತಿದ್ದರು ಎಂದು ನಾಗಲಾಂಬಿಕೆ ಬಸವಣ್ಣನವರ ಗುಣಗಾನ ಮಾಡಿದ್ದಾರೆ. ಬಸವಣ್ಣನವರು ದೇವರ ಪ್ರಾಣಲಿಂಗವಾಗಿ ಹೋದರು ಎಂದಿದ್ದಾರೆ.
ಕಲ್ಯಾಣ ಕ್ರಾಂತಿಯ ನಂತರ ಮಗ ಚೆನ್ನಬಸವಣ್ಣ ಮತ್ತಿತರ ಶರಣರ ಜೊತೆ ನಾಗಲಾಂಬಿಕೆ ಉಳುವಿಗೆ (ಈಗ ಉತ್ತರಕನ್ನಡ ಜಿಲ್ಲೆು ಜೊಯಡಾ ತಾಲೂಕಿನಲ್ಲಿದೆ) ಬಂದರು. ಚೆನ್ನಬಸವಣ್ಣನವರು ಲಿಂಗೈಕ್ಯವಾದ ನಂತರ ನುಲಿಯ ಚೆಂದಯ್ಯನವರ ಜೊತೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆಯ ಕಡೆಗೆ ಹೋದರು. ಅಲ್ಲಿನ ಎಣ್ಣೆಹೊಳೆಯಲ್ಲಿ ನಾಗಲಾಂಬಿಕೆ ಸಮಾಧಿ ಇದೆ.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X