Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉಡುಪಿ: ರೈತರಿಗೆ ಶೇ. 80ರ ಸಹಾಯಧನದಲ್ಲಿ...

ಉಡುಪಿ: ರೈತರಿಗೆ ಶೇ. 80ರ ಸಹಾಯಧನದಲ್ಲಿ ಗೋಬರ್ ಗ್ಯಾಸ್ ಘಟಕ ಲಭ್ಯ: ಭಾಕಿಸಂ

ವಾರ್ತಾಭಾರತಿವಾರ್ತಾಭಾರತಿ11 Aug 2018 9:16 PM IST
share

ಉಡುಪಿ, ಆ.11: ಸಾವಯವ ಕೃಷಿ ಪರಿವಾರಗಳ ಒಕ್ಕೂಟ ಕುರುವಳ್ಳಿ ಹಾಗೂ ರಾಜ್ಯದ ಪ್ರತಿಷ್ಠಿತ ಸಾಪ್ಟವೇರ್ ಕಂಪನಿಯೊಂದರ ಸಹಯೋಗದಲ್ಲಿ ಉಡುಪಿ ಜಿಲ್ಲೆಯ ಮೂರು ತಾಲೂಕುಗಳ ವ್ಯಾಪ್ತಿಯಲ್ಲಿರುವ ಸಾವಯವ ಪರಿವಾರ ಟ್ರಸ್ಟ್‌ಗಳ ಮೂಲಕ ಜಿಲ್ಲೆಯ ಸಾವಯವ ಕೃಷಿಕರಿಗೆ ಶೇ.80ರ ಸಹಾಯಧನದಲ್ಲಿ ಗೋಬರ್ ಗ್ಯಾಸ್ ಘಟಕವನ್ನು ನೀಡಲಾಗುವುದು ಎಂದು ಸಾವಯವ ಕೃಷಿ ಪರಿವಾರಗಳ ಒಕ್ಕೂಟದ ನಿರ್ದೇಶಕ ಹಾಗೂ ಉಡುಪಿ ಜಿಲ್ಲಾ ಭಾಕಿಸಂ ಪ್ರಧಾನ ಕಾರ್ಯದರ್ಶಿ ಸತ್ಯನಾರಾಯಣ ಉಡುಪ ಜಪ್ತಿ ಪ್ರಕಟಣೆ ಯಲ್ಲಿ ತಿಳಿಸಿದ್ದಾರೆ.

ಕಾರ್ಕಳದ ಸಂಜೀವಿನಿ ಸಾವಯವ ಪರಿವಾರ, ಉಡುಪಿಯ ಕಿಸಾನ್ ಸಾವಯವ ಪರಿವಾರ ಹಾಗೂ ಕುಂದಾಪುರದ ಸೌಭಾಗ್ಯ ಸಾವಯವ ಪರಿವಾರ ಎಂಬ ಮೂರು ನೋಂದಾಯಿತ ಟ್ರಸ್ಟ್‌ಗಳ ಸದಸ್ಯರಿಗೆ ಈ ಯೋಜನೆ ಬಂದಿದ್ದು, ಆಸಕ್ತ ಸಾವಯವ ರೈತರು ಇದರ ಸದಸ್ಯರಾಗುವ ಮೂಲಕ ಗೋಬರ್ ಗ್ಯಾಸ್ ಘಟಕವನ್ನು ಸಹಾಯಧನದಲ್ಲಿ ಪಡೆಯಲು ಅವಕಾಶವಿದೆ ಎಂದವರು ವಿವರಿಸಿದ್ದಾರೆ.

ಈ ಯೋಜನೆಯ ಲಾಭ ಪಡೆಯಲು ರೈತರ ಮನೆಯಲ್ಲಿ ಕನಿಷ್ಠ 2 ಜಾನುವಾರ, ಕನಿಷ್ಠ ಅರ್ಧ ಎಕರೆ ಕೃಷಿ ಭೂಮಿ ಇರಬೇಕಾಗಿದೆ. ಸಾವಯವ ಕೃಷಿಯನ್ನು ತನ್ನ ಕೃಷಿಕ್ಷೇತ್ರದಲ್ಲಿ ಸಂಪೂರ್ಣವಾಗಿ ಅಥವಾ ಸ್ವಲ್ಪ ಭಾಗದಲ್ಲಾ ದರೂ ಅಳವಡಿಸಿಕೊಂಡಿರಬೇಕು ಅಥವಾ ಅಳವಡಿಸಿಕೊಳ್ಳಲು ಆಸಕ್ತರಾಗಿ ರಬೇಕು.ಯಾವುದೇ ಮಾದರಿ ಗೋಬರ್ ಗ್ಯಾಸ್ ಘಟಕವನ್ನು ರೈತರು ಆಯ್ದು ಕೊಳ್ಳಬಹುದು. ಆದರೆ ಹೊಸದಾಗಿ ರಚಿಸುವ ಘಟಕಗಳಿಗೆ ಮಾತ್ರ ಈ ಸಹಾಯಧನ ಸಿಗಲಿದೆ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಹೆಸರು ನೊಂದಾಯಿಸಿದ ಬಳಿಕ ರೈತರ ಕೃಷಿ ಕ್ಷೇತ್ರ ತಪಾಸಣೆ ನಡೆಸಿ, ಅನುಮೋದನೆ ಸಿಕ್ಕ ಬಳಿಕವಷ್ಟೇ ಘಟಕದ ರಚನೆಗೆ ಅವಕಾಶವಿರುತ್ತದೆ. ಆಸಕ್ತರು ತಮ್ಮ ಜಾನುವಾರು ಹಾಗೂ ಕೃಷಿ ಭೂಮಿಯ ಮಾಹಿತಿಯೊಂದಿಗೆ, ಸಂಪೂರ್ಣ ವಿಳಾಸ ಹಾಗೂ ದೂರವಾಣಿ ಸಂಖ್ಯೆಯನ್ನು ಜಿಲ್ಲೆಯ ಮೂರೂ ತಾಲೂಕು ಕೇಂದ್ರದಲ್ಲಿರುವ ಭಾಕಿಸಂ ಕಚೇರಿಗಳಲ್ಲಿ ನೀಡಿ, ಹೆಸರು ನೊಂದಾಯಿಸಿಕೊಳ್ಳ ಬಹುದು.

ಕುಂದಾಪುರ: ಭಾಕಿಸಂ, ಮೊದಲ ಮಹಡಿ, ಫ್ರೆಡ್ ಕಾಂಪ್ಲೆಕ್ಸ್, ಬಸ್‌ಸ್ಟಾಂಡ್ ಹತ್ತಿರ, ಕುಂದಾಪುರ (ದೂರವಾಣಿ:08254-298088), ಉಡುಪಿ: ಭಾಕಿಸಂ, ಮೊದಲನೇ ಮಹಡಿ, ವಾಸುಕೀ ಟವರ್ಸ್‌, ಕೋರ್ಟ ರಸ್ತೆ, ಉಡುಪಿ (0820-2536450), ಕಾರ್ಕಳ:ಭಾಕಿಸಂ, ಟಿ.ಎ.ಪಿ.ಸಿ.ಎಂ.ಎಸ್. ಹತ್ತಿರ, ಮಂಗಳೂರು ರಸ್ತೆ, ಕಾರ್ಕಳ (08258-233035). ರೈತರು ಹೆಸರು ನೊಂದಾಯಿಸಿಕೊಳ್ಳಲು ಆ.14 ಕೊನೆದಿನವಾಗಿದೆ ಎಂದು ಸಂಘದ ಪ್ರಕಟಣೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X