Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸಾಮಾಜಿಕ ಪ್ರಜ್ಞೆ ಇಲ್ಲದ ಸಾಹಿತ್ಯ...

ಸಾಮಾಜಿಕ ಪ್ರಜ್ಞೆ ಇಲ್ಲದ ಸಾಹಿತ್ಯ ಬಹುದಿನ ಉಳಿಯುವುದಿಲ್ಲ: ಸಾಹಿತಿ ಎನ್.ನಾಗಪ್ಪ

ವಾರ್ತಾಭಾರತಿವಾರ್ತಾಭಾರತಿ11 Aug 2018 10:04 PM IST
share
ಸಾಮಾಜಿಕ ಪ್ರಜ್ಞೆ ಇಲ್ಲದ ಸಾಹಿತ್ಯ ಬಹುದಿನ ಉಳಿಯುವುದಿಲ್ಲ: ಸಾಹಿತಿ ಎನ್.ನಾಗಪ್ಪ

ತುಮಕೂರು,ಆ.11: ಸಾಮಾಜಿಕ ಪ್ರಜ್ಞೆ ಇಲ್ಲದ ಸಾಹಿತ್ಯ ಬಹುದಿನಗಳ ಕಾಲ ಜನಮಾನಸದಲ್ಲಿ ಉಳಿಯಲು ಸಾಧ್ಯವಿಲ್ಲ ಎಂದು ಸಾಹಿತಿ ಎನ್.ನಾಗಪ್ಪ ಅಭಿಪ್ರಾಯಪಟ್ಟಿದ್ದಾರೆ.

ನಗರದ ಕನ್ನಡ ಭವನದಲ್ಲಿ ಸ್ನೇಹ ಕ್ರೀಡಾ ಮತ್ತು ಸಾಂಸ್ಕೃತಿಕ ಗ್ರಾಮೀಣಾಭಿವೃದ್ದಿ ಸಂಸ್ಥೆ ಹಮ್ಮಿಕೊಂಡಿದ್ದ ಕವಿಗೋಷ್ಠಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕವಿಗೆ ಸಾಮಾಜಿಕ ಪ್ರಜ್ಞೆ ಇರಬೇಕು. ಸಾಮಾಜಿಕ ಪ್ರಜ್ಞೆಯಿಂದ ರಚನೆಯಾದ ಕಾವ್ಯ ಜನಮನ ಮುಟ್ಟುತ್ತದೆ. ಸಾಮಾಜಿಕ ಪ್ರಜ್ಞೆಯೇ ಇರದೆ ಎಷ್ಟೇ ಬರೆದು ದೊಡ್ಡ ಕವಿಯಾದರೂ ಆತ ಜನಮನದ ನಡುವೆ ಇರಲು ಸಾಧ್ಯವಿಲ್ಲ ಎಂದರು.

ಯಾವುದೇ ಕವಿಗೆ ಅಕ್ಷರದ ಅಹಂಕಾರ ಇರಬಾರದು. ವಿನಯವಂತಿಕೆ ಇರಬೇಕು. ಆದರೆ ಇತ್ತೀಚಿನ ದಿನಗಳಲ್ಲಿ ಇಂಥವರ ಸಂಖ್ಯೆ ಹೆಚ್ಚುತ್ತಿದೆ. ಕವಿ ಎಷ್ಟು ಬರೆದೆ ಎನ್ನುವುದಕ್ಕಿಂತ ಏನನ್ನು ಬರೆದೆ ಎಂಬುದು ಮುಖ್ಯವಾಗುತ್ತದೆ. ಹಾಗಾಗಿ ಕವಿ ಬದುಕಿ ಬರೆಯಬೇಕು. ಬರೆದು ಬದುಕಿದರೆ ಟೊಳ್ಳು ಹೆಚ್ಚಾಗಿರುತ್ತದೆ. ಪಂಚ ಮತ್ತು ವಚನಕಾರರು ಬದುಕಿ ಬರೆದರು. ಆದ್ದರಿಂದ ಹತ್ತನೇ ಶತಮಾನ ಮತ್ತು ಹನ್ನೊಂದನೇ ಶತಮಾನದ ಸಾಹಿತ್ಯ ಗಟ್ಟಿತನದಿಂದ ಕೂಡಿದೆ. ಕವಿಗಳು ವಚನಕಾರರಂತೆ ಬದುಕಿ ಬರೆಯಬೇಕು ಎಂದು ಕಿವಿಮಾತು ಹೇಳಿದರು.

ಹತ್ತನೇ ಶತಮಾನದಲ್ಲಿ ಆದಿಕವಿ ಪಂಪ ಹೇಳಿದ ಮಾನವ ಕುಲಂ ತಾನೊಂದೆ ವಲಂ ಎಂಬುದು ಇಂದಿಗೂ ಪ್ರಸ್ತುತ. ಆತ ಹೆಣ್ಣು ಗಂಡೆಂಬ ಬೇಧವನ್ನು ಎಣಿಸಲಿಲ್ಲ. ಮಾನವ ಜಾತಿ ಒಂದೇ. ಅದನ್ನು ಮುಂದುವರಿಸಿಕೊಂಡು ಹೋಗಬೇಕು. ಆದರೆ ಇಂದು ಕೆಡುವ ಸಂಸ್ಕೃತಿ ಹೆಚ್ಚಾಗಿದ್ದು, ಇದನ್ನು ನಿವಾರಣೆ ಮಾಡಲು ಕಟ್ಟುವ ಸಂಸ್ಕೃತಿಯನ್ನು ಮುನ್ನೆಲೆಗೆ ತರಬೇಕು. ಕವಿಗೆ ಬದ್ಧತೆ ಇರಬೇಕು. ಬದ್ಧತೆಯ ಜೊತೆಗೆ ವಾಸ್ತವದ ನೆಲೆಗಟ್ಟಿನಲ್ಲಿ ವೈಜ್ಞಾನಿಕವಾಗಿ ವೈಚಾರಿಕವಾಗಿ ಬರೆಯಬೇಕು ಮತ್ತು ಮಾತನಾಡಬೇಕು. ಕವಿಯಾದವರು ಮನುಷ್ಯರನ್ನು ಮನುಷ್ಯರಂತೆ ಕಾಣುವ ಗುಣ ಇರಬೇಕು. ಆದರೆ ಕೆಲವರು ಒಂದೆರಡು ಕವನಗಳನ್ನು ಬರೆದು ತಾನು ಮಹಾನ್ ಕವಿಯೆಂಬಂತೆ ಬೀಗುತ್ತಿದ್ದಾರೆ ಎಂದು ಎನ್.ನಾಗಪ್ಪ ವಿಷಾದ ವ್ಯಕ್ತಪಡಿಸಿದರು.

ವಕೀಲ ರವೀಂದ್ರನಾಥ್ ಟಾಗೋರ್ ಮಾತನಾಡಿ, ಸ್ವಾತಂತ್ರ್ಯ ಬಂದು 7 ದಶಕ ಕಳೆದರೂ ವ್ಯವಸ್ಥೆ ಬದಲಾಗಿಲ್ಲ. ಜಾತಿ ವ್ಯವಸ್ಥೆ ಹಾಗೆಯೇ ಇದೆ. ರಾಜಕಾರಣಿಗಳು ಇದ್ದಹಾಗೆಯೇ ಇದ್ದಾರೆ ಎಂದು ವಿಷಾದ ವ್ಯಕ್ತಪಡಿಸಿದರು.

ಕವಿಗೋಷ್ಟಿಯಲ್ಲಿ ಲೇಖಕ ಈಚನೂರು ಇಸ್ಮಾಯಿಲ್, ಕವಿಗಳಾದ ಎಂ.ಸಿ.ಲಲಿತ, ಅಬ್ಬಿನಹೊಳೆ ಸುರೇಶ್, ಮುದೇನೂರು ನಂಜಪ್ಪ ಕುಲಕರ್ಣಿ, ಇಂದಿರಾ ಸಣ್ಣಮುದ್ದಯ್ಯ, ಗಂಗಾಧರ್ ಕೊಡ್ಲಿ, ಸಿರಿವರ ಶಿವರಾಮಯ್ಯ, ಸಾಗ್ಗೆರೆ ಮಲ್ಲಿಕಾರ್ಜುನ ಮೊದಲಾದವರು ಕವನ ವಾಚನ ಮಾಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X