Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸನಾತನ ಸಂಸ್ಥೆಯ ಮೇಲಾಗುತ್ತಿರುವ...

ಸನಾತನ ಸಂಸ್ಥೆಯ ಮೇಲಾಗುತ್ತಿರುವ ಮಿಥ್ಯಾರೋಪವನ್ನು ಸಂಘಟಿತರಾಗಿ ಎದುರಿಸೋಣ: ಶ್ರೀಕೃಷ್ಣ ಉಪಾಧ್ಯಾಯ

ಸಾರ್ವಜನಿಕ ಜನಸಂವಾದ ಸಭೆ

ವಾರ್ತಾಭಾರತಿವಾರ್ತಾಭಾರತಿ11 Aug 2018 10:34 PM IST
share
ಸನಾತನ ಸಂಸ್ಥೆಯ ಮೇಲಾಗುತ್ತಿರುವ ಮಿಥ್ಯಾರೋಪವನ್ನು ಸಂಘಟಿತರಾಗಿ ಎದುರಿಸೋಣ: ಶ್ರೀಕೃಷ್ಣ ಉಪಾಧ್ಯಾಯ

ಮಂಗಳೂರು, ಆ.11: ಸನಾತನ ಸಂಸ್ಥೆಯ ಮೇಲಾಗುತ್ತಿರುವ ಮಿಥ್ಯಾರೋಪವನ್ನು ಸಂಘಟಿತರಾಗಿ ಎದುರಿಸಬೇಕು. ಎಲ್ಲರೂ ಜಾಗೃತಿಗೊಳ್ಳಬೇಕು ಎಂದು ವಾಗ್ಮಿ, ಟೀಂ ಸ್ವಚ್ಛ ಪುತ್ತೂರಿನ ಸಂಯೋಜಕ ಶ್ರೀಕೃಷ್ಣ ಉಪಾಧ್ಯಾಯ ತಿಳಿಸಿದ್ದಾರೆ.

ನಗರದ ಬಾಲಂಭಟ್ ಹಾಲ್‌ನಲ್ಲಿ ಹಿಂದೂ ಜನಜಾಗೃತಿ ಸಮಿತಿಯಿಂದ ಶನಿವಾರ ಹಮ್ಮಿಕೊಳ್ಳಲಾಗಿದ್ದ ಸಾರ್ವಜನಿಕ ಜನಸಂವಾದ ಸಭೆಯಲ್ಲಿ ಅವರು ಮಾತನಾಡಿದರು.

ಗೌರಿ ಲಂಕೇಶ ಹತ್ಯೆಯ ಪ್ರಕರಣದಲ್ಲಿ ಹಿಂದುತ್ವವಾದಿಗಳನ್ನು ಹಾಗೂ ಹಿಂದೂ ಸಂಘಟನೆಗಳನ್ನು ಸಿಲುಕಿಸುವ ಸರಕಾರ, ತನಿಖಾ ಸಂಸ್ಥೆಗಳು ಹಾಗೂ ವಿಚಾರವಾದಿಗಳ ಷಡ್ಯಂತ್ರ ವಿರೋಧಿಸಿ ಹಿಂದೂ ಜನಜಾಗೃತಿ ಸಮಿತಿ ಖಂಡಿಸುತ್ತದೆ. ಈ ಅಪವಾದವನ್ನು ಸ್ಥಾಪಿತ ಹಿತಾಸಕ್ತಿಗಳು ಹುಟ್ಟುಹಾಕುತ್ತಿದ್ದು, ದನ್ನು ರಾಜಕೀಯಕ್ಕೆ ಬಳಸಿಕೊಳ್ಳುತ್ತಿವೆ. ಇದು ಸಫಲವಾಗಲಾರದು ಎಂದರು.

ಹಿಂದೂ ಜನಜಾಗೃತಿ ಸಮಿತಿಯ ಸಮನ್ವಯಕ ಚಂದ್ರ ಮೊಗೇರ ಮಾತನಾಡಿ, ಗೌರಿ ಹತ್ಯೆಯ ಕೆಲವೇ ನಿಮಿಷಗಳಲ್ಲಿ ರಾಹುಲ್‌ಗಾಂಧಿ ಟ್ವಿಟ್ಟರ್‌ನಲ್ಲಿ ಆರೆಸ್ಸೆಸ್‌ನ ಕೈವಾಡವಿದೆ ಎಂದು ಹೇಳಿದ್ದರು. ಎಸ್‌ಐಟಿಯು 9 ತಿಂಗಳ ತನಿಖೆಯ ನಂತರವೂ ಈ ನಿಟ್ಟಿನಲ್ಲಿಯೇ ತನಿಖೆಯನ್ನು ಮುಂದುವರಿಸಿದೆ. ಹಾಗಿದ್ದರೆ ರಾಹುಲ್‌ಗಾಂಧಿ ಅವರಿಗೆ ಈ ಹತ್ಯೆಯ ಬಗ್ಗೆ ಮೊದಲೇ ತಿಳಿದಿತ್ತೇ ಎಂದು ಪ್ರಶ್ನಿಸಿದರು.

ಗೌರಿ ಲಂಕೇಶ್ ಹತ್ಯೆಗೆ ಸಂಬಂಧಿತ ಬಂಧಿತರ ವಿಷಯದಲ್ಲಿ ಸರ್ವೋಚ್ಛ ನ್ಯಾಯಾಲಯವು ಹೇಳಿದ ಯಾವುದೇ ನಿಯಮಗಳನ್ನು ಪಾಲಿಸಲಾಗಿಲ್ಲ. ತನಿಖೆಯ ಕಾರ್ಯಪದ್ಧತಿಯನ್ನು ಪಾಲಿಸಿಲ್ಲ. ಬಂಧಿತರಿಗೆ ತಮ್ಮ ನ್ಯಾಯವಾದಿಗಳನ್ನು ಆಯ್ದುಕೊಳ್ಳಲು ಎಸ್‌ಐಟಿ ಅವಕಾಶವನ್ನು ಮಾಡಿಕೊಡದೇ ತಾವೇ ನ್ಯಾಯವಾದಿಗಳನ್ನು ನೇಮಿಸಿದೆ ಎಂದು ದೂರಿದರು.

ಎಸ್‌ಐಟಿಯು ಅತ್ಯಂತ ಅಮಾನುಷವಾಗಿ ಚಿತ್ರಹಿಂಸೆ ನೀಡಿ ಬಂಧಿತರಿಂದ ತಮಗೆ ಬೇಕಾದಂತೆ ಹೇಳಿಕೆಗಳನ್ನು ಪಡೆದುಕೊಂಡಿದೆ. ಇಂದು ಗೌರಿಯ ಹತ್ಯೆಗಾಗಿ ಎಸ್‌ಐಟಿ ಯ ರಚನೆ ಮಾಡಿರುವ ಸರಕಾರವು 27 ಹಿಂದುತ್ವವಾದಿಗಳ ಕೊಲೆಯ ಬಗ್ಗೆ ಏಕೆ ಕ್ರಮಕೈಗೊಳ್ಳುತ್ತಿಲ್ಲ ಎಂದು ಪ್ರಶ್ನಿಸಿದರು.
ದೀಪಪ್ರಜ್ವಲನೆ ಹಾಗೂ ಶಂಖನಾದದ ಮೂಲಕ ಕಾರ್ಯಕ್ರಮದ ಉದ್ಘಾಟನೆ ಮಾಡಲಾಯಿತು.

ಸಂವಾದ ಕಾರ್ಯಕ್ರಮದಲ್ಲಿ ಶ್ರೀರಾಮಸೇನೆಯ ಆನಂದ ಶೆಟ್ಟಿ ಅಡ್ಯಾರ್, ಜೀವನ್ ನೀರ್ ಮಾರ್ಗ, ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಲಕ್ಷ್ಮಣ್ ಪವಾರ್, ನ್ಯಾಯವಾದ ಶಿವರಾಮ ಮಣಿಯಾಣಿ, ವಾಸ್ತುತಜ್ಞ ದಯಾನಂದ ವಳಚ್ಚಿಲ್, ಹಿಂದೂ ಜನಜಾಗೃತಿ ಸಮಿತಿಯ ಪ್ರಭಾಕರ ನಾಯ್ಕಿ, ವಿಜಯಕುಮಾರ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X