Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ರಸೆಲ್ ಆಲ್‌ರೌಂಡ್ ಆಟ: ಜಮೈಕಾಕ್ಕೆ ಜಯ

ರಸೆಲ್ ಆಲ್‌ರೌಂಡ್ ಆಟ: ಜಮೈಕಾಕ್ಕೆ ಜಯ

ಸಿಪಿಎಲ್ ಟೂರ್ನಿ

ವಾರ್ತಾಭಾರತಿವಾರ್ತಾಭಾರತಿ11 Aug 2018 11:57 PM IST
share
ರಸೆಲ್ ಆಲ್‌ರೌಂಡ್ ಆಟ: ಜಮೈಕಾಕ್ಕೆ ಜಯ

ಜಮೈಕಾ, ಆ.11: ವೆಸ್ಟ್‌ಇಂಡೀಸ್ ಆಲ್‌ರೌಂಡರ್ ಆ್ಯಂಡ್ರೆ ರಸೆಲ್ ನೀಡಿದ ಶ್ರೇಷ್ಠ ಆಲ್‌ರೌಂಡ್ ಆಟದ ನೆರವಿನಿಂದ ಕೆರಿಬಿಯನ್ ಪ್ರೀಮಿಯರ್ ಲೀಗ್(ಸಿಪಿಎಲ್)ನಲ್ಲಿ ಜಮೈಕಾ ತಲ್ಲವಾಸ್ ತಂಡ ಟ್ರಿನ್‌ಬಾಗೊ ನೈಟ್ ರೈಡರ್ಸ್ ವಿರುದ್ಧ ಕೊನೆಯ ಓವರ್‌ನಲ್ಲಿ ರೋಚಕ ಜಯ ಸಾಧಿಸಿದೆ.

ಸಿಪಿಎಲ್‌ನಲ್ಲಿ ವೇಗದ ಶತಕ, ಹ್ಯಾಟ್ರಿಕ್ ವಿಕೆಟ್ ಹಾಗೂ ಆಕರ್ಷಕ ಕ್ಯಾಚ್ ಪಡೆದು ಬ್ಯಾಟಿಂಗ್, ಬೌಲಿಂಗ್ ಹಾಗೂ ಫೀಲ್ಡಿಂಗ್‌ನಲ್ಲಿ ಮಿಂಚಿದ ರಸೆಲ್ ಜಮೈಕಾ ತಂಡಕ್ಕೆ 4 ವಿಕೆಟ್‌ಗಳ ಗೆಲುವು ತಂದುಕೊಟ್ಟರು.

ಜಮೈಕಾ ನಾಯಕ ರಸೆಲ್ ಟಾಸ್ ಜಯಿಸಿ ನೈಟ್ ರೈಡರ್ಸ್ ತಂಡವನ್ನು ಬ್ಯಾಟಿಂಗ್‌ಗೆ ಇಳಿಸಿದರು. ಎದುರಾಳಿ ತಂಡದ ಅಪಾಯಕಾರಿ ಆಟಗಾರ ಕ್ರಿಸ್ ಲಿನ್‌ರನ್ನು ಆಕರ್ಷಕ ಕ್ಯಾಚ್ ಮೂಲಕ ಪೆವಿಲಿಯನ್‌ಗೆ ಅಟ್ಟಿದ ರಸೆಲ್ ಇನಿಂಗ್ಸ್‌ನ ಕೊನೆಯ ಓವರ್‌ನಲ್ಲಿ ಬ್ರೆಂಡನ್ ಮೆಕಲಮ್, ಡರೆನ್ ಬ್ರಾವೊ ಹಾಗೂ ದಿನೇಶ್ ರಾಮ್ದಿನ್ ವಿಕೆಟ್ ಕಬಳಿಸಿ ಸಿಪಿಎಲ್‌ನಲ್ಲಿ ಮೊದಲ ಬಾರಿ ಹ್ಯಾಟ್ರಿಕ್ ಪೂರೈಸಿದರು.

  ಗೆಲ್ಲಲು 224 ರನ್ ಕಠಿಣ ಗುರಿ ಪಡೆದ ಜಮೈಕಾ ತಂಡ ಒಂದು ಹಂತದಲ್ಲಿ 41 ರನ್‌ಗೆ 5 ವಿಕೆಟ್ ಕಳೆದುಕೊಂಡು ಸಂಕಷ್ಟದಲ್ಲಿತ್ತು. ಐಪಿಎಲ್‌ನಲ್ಲಿ ಕೋಲ್ಕತಾ ನೈಟ್ ರೈಡರ್ಸ್ ತಂಡದ ಪರ ಆಡಿದ ಅನುಭವ ಹೊಂದಿರುವ ರಸೆಲ್ ಕೇವಲ 40 ಎಸೆತಗಳಲ್ಲಿ 12 ಸಿಕ್ಸರ್, 3 ಬೌಂಡರಿ ನೆರವಿನಿಂದ ಸಿಪಿಎಲ್ ಟೂರ್ನಿಯಲ್ಲಿ ವೇಗದ ಶತಕ ಸಿಡಿಸಿದರು. 49 ಎಸೆತಗಳಲ್ಲಿ 13 ಸಿಕ್ಸರ್, 6 ಬೌಂಡರಿ ಸಹಿತ ಔಟಾಗದೆ 121 ರನ್ ಗಳಿಸಿದ ರಸೆಲ್ ತಂಡಕ್ಕೆ ಇನ್ನೂ ಮೂರು ಎಸೆತಗಳು ಬಾಕಿ ಇರುವಾಗಲೇ 6 ವಿಕೆಟ್ ನಷ್ಟಕ್ಕೆ 225 ರನ್ ಗಳಿಸಿ ಗೆಲುವು ತಂದರು.

ವೀರೋಚಿತ ಪ್ರದರ್ಶನ ನೀಡಿದ ರಸೆಲ್ ಅರ್ಹವಾಗಿಯೇ ಪಂದ್ಯಶ್ರೇಷ್ಠ ಗೌರವಕ್ಕೆ ಪಾತ್ರರಾದರು. ರಸೆಲ್ ಸಾಹಸದಿಂದ ಜಮೈಕಾ ತಂಡ ಟೂರ್ನಿಯಲ್ಲಿ ಆಡಿದ ಮೊದಲ ಪಂದ್ಯದಲ್ಲೇ ಜಯ ಸಾಧಿಸಿತು.

ಇದಕ್ಕೆ ಮೊದಲು ಬ್ಯಾಟಿಂಗ್ ಮಾಡಿದ್ದ ನೈಟ್ ರೈಡರ್ಸ್ ತಂಡ ಕಾಲಿನ್ ಮುನ್ರೊ(61) ಹಾಗೂ ಮೆಕಲಮ್(56) ದಾಖಲಿಸಿದ ಅರ್ಧಶತಕದ ಸಹಾಯದಿಂದ 6 ವಿಕೆಟ್‌ಗೆ 223 ರನ್ ಗಳಿಸಿತು. ಆದರೆ, ರಸೆಲ್ ಒನ್‌ಮ್ಯಾನ್ ಶೋ ಎದುರು ಇವರಿಬ್ಬರ ಶ್ರಮ ವ್ಯರ್ಥವಾಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X