Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಪಿಲಿಕುಳದಲ್ಲಿ ಆಟಿಕೂಟದ ಸಂಭ್ರಮ:...

ಪಿಲಿಕುಳದಲ್ಲಿ ಆಟಿಕೂಟದ ಸಂಭ್ರಮ: ತಿಂಡಿತಿನಸು, ಮನರಂಜನೆಯ ಮಹಾಪೂರ

ವಾರ್ತಾಭಾರತಿವಾರ್ತಾಭಾರತಿ12 Aug 2018 8:17 PM IST
share
ಪಿಲಿಕುಳದಲ್ಲಿ ಆಟಿಕೂಟದ ಸಂಭ್ರಮ: ತಿಂಡಿತಿನಸು, ಮನರಂಜನೆಯ ಮಹಾಪೂರ

ಮಂಗಳೂರು, ಆ. 12: ಕರಾವಳಿಯಲ್ಲಿ ಆಟಿ (ಆಷಾಡ) ಮಾಸ ಬಂದರೆ ಸಾಕು ಅಲ್ಲಲ್ಲಿ ಆಟಿ ಕೂಟ ಆಯೋಜನೆಯಾಗುತ್ತದೆ. ಇಂದು  ಪಿಲಿಕುಳ ನಿಸರ್ಗಧಾಮದಲ್ಲಿ ಡಾ. ಶಿವರಾಮ ಕಾರಂತ ಪಿಲಿಕುಳ ನಿಸರ್ಗಧಾಮದಿಂದ ಆಯೋಜಿಸಲಾದ ಪಿಲಿಕುಳ  ಆಟಿಕೂಟ 2018 ವಿಶಿಷ್ಟ ವಾಗಿ ನಡೆಯಿತು.

ಮಂಗಳೂರಿನ ಪಿಲಿಕುಳ‌ ನಿಸರ್ಗಧಾಮದಲ್ಲಿರುವ ಗುತ್ತುಮನೆಯಲ್ಲಿ ಆಯೋಜಿಸಲಾದ ಆಟಿಕೂಟದಲ್ಲಿ ಪ್ರಧಾನ ಆಕರ್ಷಣೆಯಾಗಿದ್ದದ್ದು ಆಟಿ ತಿಂಗಳಲ್ಲಿ ಹಿಂದಿನ ಕಾಲದಲ್ಲಿ ತಯಾರಿಸುತ್ತಿದ್ದ ತಿಂಡಿ ತಿನಸುಗಳು. ಹಿಂದಿನ ಕಾಲದಲ್ಲಿ ಮಾಡುತ್ತಿದ್ದ ತಿಂಡಿ ತಿನಿಸುಗಳು ಈಗಿನ ಕಾಲದಲ್ಲಿ ‌ ಮರೆಯಾಗುತ್ತಿರುವ ಹಿನ್ನೆಲೆಯಲ್ಲಿ ಅಲ್ಲಲ್ಲಿ ನಡೆಯುವ ಆಟಿಕೂಟದಲ್ಲಿ  ಇದನ್ನು ನೆನೆಯುವ ಕಾರ್ಯಕ್ರಮ ಆಯೋಜಿಸಲಾಗುತ್ತದೆ. ಮಂಗಳೂರು ತಾಲೂಕು ಮಹಿಳಾ ಒಕ್ಕೂಟದ ಸದಸ್ಯೆಯರು ತಯಾರಿಸಿದ ಗುರಿಯಪ್ಪ, ಪೆಲಕಾಯಿದ ಗಟ್ಟಿ, ಗಾರಿಗೆ, ಪತ್ರೊಡೆ, ಗೆಂಡದ ಅಡ್ಯೆ, ತೆಕ್ಕರೆದ ಅಡ್ಯೆ,  ಮಂಜಲ್ ಇರೆದ ಗಟ್ಟಿ, ಹಾಲುಬಾಯಿ, ಮೂಡೆಗಸಿ ಗಳ ತಿಂಡಿಗಳು ಇಲ್ಲಿ  ಎಲ್ಲರ ಮೆಚ್ಚುಗೆ ಗೆ ಪಾತ್ರವಾಯಿತು.

ಇನ್ನು ಮಧ್ಯಾಹ್ನದ ಭೋಜನದಲ್ಲಿ ಅಂಬಟೆಕಾಯಿ ಉಪ್ಪಿನಕಾಯಿ, ತಿಮರೆ ಚಟ್ನಿ, ನೀರು ಮಾವಿನಕಾಯಿ ಚಟ್ನಿ, ಮುಳ್ಳು ಸೌತೆ ಪಚ್ಚೋಡಿ, ಉಪ್ಪಡ್ ಪಚ್ಚಿಲ್, ಕಡ್ಲೆ ಪಲ್ಯ, ಸೊಜಂಕ್, ಹಲಸಿನ ಬೀಜ ಉಪ್ಪುಕರಿ,‌ಕನಿಲೆ ಮತ್ತು ಹೆಸರು ಗಸಿ, ಮೆತ್ತೆ ಗಂಜಿ, ಪತ್ರೊಡೆ, ಹಲಸಿನ ಎಲೆ ಕೊಟ್ಟಿಗೆ, ಹರಿವೆ ದಂಟು, ಸೇವು ದಂಟು, ಹೀರೆ ಮತ್ತು ಪಡುವಲಕಾಯಿ ಸಾಂಬಾರ್, ಸೌತೆ ಕಾಯಿಹುಳಿ, ಕುಚ್ಚಿಗೆ ಮತ್ತು ಬೆಳ್ತಿಗೆ ಅನ್ಬ, ಹುರುಳಿ ಸಾರು, ಜೀಗುಜ್ಜೆ ಅಥವಾ ಸಿಮ್ಲಾ‌ಮೆಣಸು ಪೋಡಿ, ಅಂಬಡೆ,‌ ಕಂಚಲ ಮೆಣಸು ಕಾಯಿ, ಸೇವು ತೇಟ್ಲ ಮತ್ತು ಸೌತೆ ಸಾಂಬಾರ್, ಹಲಸಿನ ಹಣ್ಣು ಅಪ್ಪ, ಸಾರ್ನಡ್ಯೆ ಪಾಯಸ, ಮಜ್ಜಿಗೆ ಯೊಂದಿಗೆ‌ ಭೂರಿ ಭೋಜನ ಏರ್ಪಡಿಸಲಾಗಿದ್ದು ಕಾರ್ಯಕ್ರಮಕ್ಕೆ ಬಂದಿದ್ದವರು ಇವುಗಳ ರುಚಿ ಸವಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X