Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ರಾಜ್ಯಮಟ್ಟದ ಭರತನಾಟ್ಯ ಸ್ಪರ್ಧೆ:...

ರಾಜ್ಯಮಟ್ಟದ ಭರತನಾಟ್ಯ ಸ್ಪರ್ಧೆ: ವಿಜೇತರಿಗೆ ಬಹುಮಾನ ವಿತರಣೆ

ವಾರ್ತಾಭಾರತಿವಾರ್ತಾಭಾರತಿ12 Aug 2018 8:45 PM IST
share
ರಾಜ್ಯಮಟ್ಟದ ಭರತನಾಟ್ಯ ಸ್ಪರ್ಧೆ: ವಿಜೇತರಿಗೆ ಬಹುಮಾನ ವಿತರಣೆ

ಉಡುಪಿ, ಆ.12: ಪರ್ಯಾಯ ಶ್ರೀಪಲಿಮಾರು ಮಠದ ಆಶ್ರಯದಲ್ಲಿ ಉಡುಪಿಯ ಹೆಜ್ಜೆ-ಗೆಜ್ಜೆ ಪ್ರತಿಷ್ಠಾನದ ರಜತ ಮಹೋತ್ಸವದ ಅಂಗವಾಗಿ ರಾಜಾಂಗಣದಲ್ಲಿ ರವಿವಾರ ಏರ್ಪಡಿಸಲಾದ ರಾಜ್ಯಮಟ್ಟದ ಸಬ್-ಜೂನಿ ಯರ್ ಭರತನಾಟ್ಯ ಸ್ಪರ್ಧೆಯ ವಿಜೇತರಿಗೆ ಪರ್ಯಾಯ ಪಲಿಮಾರು ಶ್ರೀ ವಿದ್ಯಾಧೀಶ ತೀರ್ಥ ಸ್ವಾಮೀಜಿ ಬಹುಮಾನವನ್ನು ವಿತರಿಸಿದರು.

ಬಳಿಕ ಆಶೀರ್ವಚನ ನೀಡಿದ ಸ್ವಾಮೀಜಿ, ಸಣ್ಣ ಮಕ್ಕಳ ಅದ್ಭುತ ಪ್ರದರ್ಶನದ ಮೂಲಕ ರಾಜಾಂಗಣವು ದೇವಲೋಕವಾಗಿ ಪರಿಗಣಿತವಾಗಿದೆ. ಹೆಜ್ಜೆ ಗೆಜ್ಜೆ ಪ್ರತಿಷ್ಠಾನವು ದೇವತೆಗಳ ತ್ರಿಭಂಗಿ ಮಧುರಾಕೃತಿ ಎಂಬಂತೆ ಭರತನಾಟ್ಯ ಕಲೆಯಲ್ಲಿರುವ ಸೊಭಗನ್ನು ಮಕ್ಕಳಲ್ಲಿ ಅರಳಿಸಿ, ಸಮಾಜದಲ್ಲಿ ಉತ್ತಮ ನೃತ್ಯ ವಿದ್ಯಾರ್ಥಿಗಳನಾ್ನಗಿ ರೂಪಿಸುತ್ತಿದೆ ಎಂದು ಹೇಳಿದರು.

ಪ್ರಥಮ ಪ್ರಶಸ್ತಿ ವಿಜೇತರಿಗೆ ಚಿನ್ನದ ಪದಕ ಮತ್ತು ಪ್ರಶಸ್ತಿ ಪತ್ರವನ್ನು, ದ್ವಿತೀಯ ಮತ್ತು ತೃತೀಯ ಪ್ರಶಸ್ತಿ ವಿಜೇತರಿಗೆ ಆಕರ್ಷಕ ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರವನ್ನು ನೀಡಲಾಯಿತು. ಸ್ಪರ್ಧೆಯ ತೀರ್ಪುಗಾರರಾದ ವಿದುಷಿ ಸುಮಾ ಕೃಷ್ಣಮೂರ್ತಿ ಬೆಂಗಳೂರು, ವಿದುಷಿ ಅಪೂರ್ವ ಸಮೀರ್ ರಾವ್ ಮೈಸೂರು ಮತ್ತು ವಿದುಷಿ ಭಾಗ್ಯ ನಾವಡ ಉಡುಪಿ ಸಹಕರಿಸಿದರು.

ಮುಖ್ಯ ಅತಿಥಿಗಳಾಗಿ ಸಿವಿಲ್ ಇಂಜಿನಿಯರ್ ರಾಘವೇಂದ್ರ ಕೆ.ಆತ್ರಾಡಿ, ಉಡುಪಿ-ಮಣಿಪಾಲ ರೋಟರಿಯ ಖಜಾಂಚಿ ಶ್ರೀಕಾಂತ್ ಪ್ರಭು, ವಿದುಷಿ ಪ್ರತಿಭಾ ಎಂ.ಎಲ್.ಸಾಮಗ, ಹೆಜ್ಜೆ ಗೆಜ್ಜೆ ಸಂಸ್ಥೆಯ ಸ್ಥಾಪಕ ವಿದುಷಿ ಯಶಾ ರಾಮಕೃಷ್ಣ ಉಪಸ್ಥಿತರಿದ್ದರು.

ರಜತ ಮಹೋತ್ಸವ ಸಮಿತಿಯ ಉಪಾಧ್ಯಕ್ಷ ಡಾ.ರಾಮಕೃಷ್ಣ ಹೆಗಡೆ ಸ್ವಾಗತಿಸಿ ದರು. ಪ್ರೊ.ಶ್ರೀನಾಥ್ ರಾವ್ ವಂದಿಸಿದರು. ಜ್ಯೋತಿ ಕಾರ್ಯಕ್ರಮ ನಿರೂ ಪಿಸಿದರು. ರಾಜ್ಯದ ವಿವಿಧ ಭಾಗಗಳಿಂದ 32 ಸ್ಪರ್ಧಾಳುಗಳು ಆಗಮಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X